6
  • Latest
Hammer attack on brother: He is the murderer!

ಅಣ್ಣನ ಮೇಲೆ ಸುತ್ತಿಗೆ ಪ್ರಯೋಗ: ಅವನೇ ಕೊಲೆಗಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಣ್ಣನ ಮೇಲೆ ಸುತ್ತಿಗೆ ಪ್ರಯೋಗ: ಅವನೇ ಕೊಲೆಗಾರ!

AchyutKumar by AchyutKumar
in ಸ್ಥಳೀಯ
Hammer attack on brother: He is the murderer!

ಅಣ್ಣ-ತಮ್ಮನ ನಡುವೆ ಮಾತಿಗೆ ಮಾತು ಬೆಳೆದು ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಿರಸಿ ತಾಲೂಕಿನ ಹುತ್ಗಾರದಲ್ಲಿ ವಾಸವಾಗಿದ್ದ ಶಿವರಾಜ ಗಣಪತಿ ಮುಕ್ರಿ ತನ್ನ ಒಡಹುಟ್ಟಿದ ಅಣ್ಣ ತ್ಯಾಗರಾಜ ಗಣಪತಿ ಮುಕ್ರಿ ಅವರನ್ನು ಕೊಲೆ ಮಾಡಿದ್ದಾರೆ. ಭಾನುವಾರ ಸಂಜೆ ಶಿವರಾಜ ಮುಕ್ರಿ ಸುತ್ತಿಗೆಯಿಂದ ಹೊಡೆದ ಪರಿಣಾಮ ತ್ಯಾಗರಾಜ ಮುಕ್ರಿ ಸಾವನಪ್ಪಿದ್ದಾರೆ.

ಹೊಡೆದಾಟ ತಪ್ಪಿಸಲು ಬಂದ ಸಹೋದರಿ ಹೇಮಾವತಿ ತ್ಯಾಗರಾಜ ಮುಕ್ರಿ ಅವರ ಮೇಲೆಯೂ ಹಲ್ಲೆ ನಡೆದಿದೆ. ಜೊತೆಗೆ ಅಲ್ಲಿದ್ದ ರೋಹಿತ್ ಮುಕ್ರಿ ಎಂಬಾತರಿಗೂ ಶಿವರಾಜ ಮುಕ್ರಿ ಹೊಡೆದ ಬಗ್ಗೆ ದೂರಲಾಗಿದೆ.

ಶಿರಸಿ ಸಿಪಿಐ ಸೀತಾರಾಮ ಅವರು ಕಾರ್ಯಾಚರಣೆ ನಡೆಸಿ ಶಿವರಾಜ ಮುಕ್ರಿಯನ್ನು ಬಂಧಿಸಿದ್ದಾರೆ. ಹುಲೆಕಲ್ ಬಸ್ ನಿಲ್ದಾಣದ ಬಳಿ ಅಲೆದಾಡುತ್ತಿದ್ದ ಶಿವರಾಜ ಮುಕ್ರಿಯ ವಿಚಾರಣೆ ಮುಂದುವರೆದಿದೆ.

ShareSendTweetShare
Previous Post

ಅರಣ್ಯ ಹಕ್ಕು: ದಿಕ್ಕು ತಪ್ಪಿಸುವ ಅಧ್ಯಕ್ಷರ ವಿರುದ್ಧ ರೈತ ಸಂಘದ ಕಿಡಿ!

Next Post

ಸರ್ಕಾರಿ ಶಾಲೆ: ಹೈಸ್ಕೂಲು ಮಕ್ಕಳಿಗೆ ಜಿಲ್ಲಾಧಿಕಾರಿ ಪಾಠ!

Next Post
Government school District Collector's lesson for high school students!

ಸರ್ಕಾರಿ ಶಾಲೆ: ಹೈಸ್ಕೂಲು ಮಕ್ಕಳಿಗೆ ಜಿಲ್ಲಾಧಿಕಾರಿ ಪಾಠ!

Complaint not resolved but strict action Illegal act that changed the fate of a forest officer!

ದೂರು ನೀಡಿದರೂ ಆಗಿಲ್ಲ ಕಠಿಣ ಕ್ರಮ: ಅರಣ್ಯಾಧಿಕಾರಿಯ ಅದೃಷ್ಠ ಬದಲಿಸಿದ ಅಕ್ರಮ!

A cow that doesn't go to heaven even after dying!

ಸತ್ತರೂ ಸ್ವರ್ಗ ಸೇರದ ಹಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.