6
  • Latest

ಬಿಜೆಪಿ ಶಾಸಕರ ನಡೆ ನಿಗೂಢ: ಕುಮಟಾ ಕ್ಷೇತ್ರ ಜೆಡಿಎಸ್ ಪಾಲು?

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿ ಶಾಸಕರ ನಡೆ ನಿಗೂಢ: ಕುಮಟಾ ಕ್ಷೇತ್ರ ಜೆಡಿಎಸ್ ಪಾಲು?

AchyutKumar by AchyutKumar
in ರಾಜಕೀಯ

ಹೊನ್ನಾವರ: ರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಮೈತ್ರಿ ಲೋಕಸಭಾ ಚುನಾವಣೆಯಲ್ಲಿ ಯಶಸ್ವಿ ಕಂಡಿದ್ದು, ಜೆಡಿಎಸ್‌ನ ಸಂಸದ ಹೆಚ್.ಡಿ ಕುಮಾರಸ್ವಾಮಿ ಅವರು ಮೋದಿ ಜೊತೆ ಸೇರಿ ಯೋಗ್ಯ ಖಾತೆ ನಿಭಾಯಿಸುತ್ತಿದ್ದಾರೆ.
ಈ ನಡುವೆ ಕ್ಷೇತ್ರದ ಬಿಜೆಪಿ ಶಾಸಕ ದಿನಕರ ಶೆಟ್ಟಿ ಸದ್ಯ ತನಗೆ ಮುಂದಿನ ಬಾರಿ ಅವಕಾಶ ಸಿಗಲಿದೆಯೇ ಇಲ್ಲವೇ? ಎನ್ನುವ ಆತಂಕ ಎದುರಾಗಿದೆ. ಮೈತ್ರಿ ಕಾರಣದಿಂದ ಕುಮಟಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟರೆ ಎಂಬ ಆತಂಕ ದಿನಕರ ಶೆಟ್ಟಿ ಅವರದ್ದಾಗಿದೆ.
ಕುಮಟಾ ಕ್ಷೇತ್ರದಲ್ಲಿ ಜೆಡಿಎಸ್ ಸಹ ತನ್ನದೇ ಆದ ಹಿಡಿತವ್ನ ಇಟ್ಟುಕೊಂಡು ಪಕ್ಷವಾಗಿದೆ. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ರ‍್ಧಿಸಿದ್ದ ಸೂರಜ್ ಸೋನಿ ಉತ್ತಮ ಮತಗಳನ್ನ ಪಡೆಯುವ ಮೂಲಕ ಗಮನ ಸೆಳೆದಿದ್ದರು. ಇನ್ನು ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಿಂದ ಕುಮಟಾ ಕ್ಷೇತ್ರವನ್ನ ಬಿಟ್ಟುಕೊಡುವಂತೆ ಜೆಡಿಎಸ್ ಪಟ್ಟು ಹಿಡಿಯುವ ಸಾಧ್ಯತೆ ಹೆಚ್ಚಿದೆ.
ಕೋಲಾರ ಕ್ಷೇತ್ರದಲ್ಲಿ ಹಾಲಿ ಸಂಸದರಾಗಿದ್ದ ಮುನಿಸ್ವಾಮಿಗೆ ಟಿಕೆಟ್ ತಪ್ಪಿಸಿ ಜೆಡಿಎಸ್ ಅಭ್ರ‍್ಥಿಗೆ ಟಿಕೆಟ್ ನೀಡಿದ್ದು, ನಂತರ ಎರಡು ಪಕ್ಷ ನಾಯಕರ ಶ್ರಮದಿಂದ ಜೆಡಿಎಸ್ ಅಭ್ರ‍್ಥಿ ಗೆಲುವು ಕಂಡಿದ್ದು ಸಹ ಇಲ್ಲಿ ಉಲ್ಲೇಖನೀಯ.

ShareSendTweetShare
Previous Post

ಹೆಬ್ಬಾವಿನ ಜೊತೆ ಹಸುವಿನ ಗುದ್ದಾಟ: ಪುಣ್ಯಕೋಟಿಯ ಪುತ್ರಿ ಬಲಿ

Next Post

ಬಾಲಕನ ಹಲ್ಲು ಮುರಿದ ಚಾಲಕ!

Next Post

ಬಾಲಕನ ಹಲ್ಲು ಮುರಿದ ಚಾಲಕ!

ಖರಿದಿ ಮರುದಿನವೇ ಅಪಘಾತವಾದ ಕಾರು: ದೇವಾಲಯಕ್ಕೆ ಹೊರಟವರು ಆಸ್ಪತ್ರೆ ಸೇರಿದರು

ಪೊಲೀಸರಿಗೆ ಗುದ್ದಿದ ಸರ್ಕಾರಿ ಬಸ್ ಚಾಲಕ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.