6
  • Latest
The gold jewelry in Grandma's pillow case: Disappeared before dawn!

ಅಜ್ಜಿ ದಿಂಬಿನ ಅಡಿಗೆ ಚಿನ್ನದ ಆಭರಣ: ರಾತ್ರಿ ಕಳೆದು ಬೆಳಗಾಗುವದರೊಳಗೆ ಮಾಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಜ್ಜಿ ದಿಂಬಿನ ಅಡಿಗೆ ಚಿನ್ನದ ಆಭರಣ: ರಾತ್ರಿ ಕಳೆದು ಬೆಳಗಾಗುವದರೊಳಗೆ ಮಾಯ!

AchyutKumar by AchyutKumar
in ಸ್ಥಳೀಯ
The gold jewelry in Grandma's pillow case: Disappeared before dawn!

ಭಟ್ಕಳದ ವಯೋವೃದ್ಧೆ ಬಿ ಬಿ ಸಾರಾ ಅವರಿಗೆ ಚಿನ್ನದ ಮೇಲೆ ವಿಪರೀತ ವ್ಯಾಮೋಹ. ಹೀಗಾಗಿ ಅವರು ತಮ್ಮ ದಿಂಬಿನ ಕೆಳಗೆ ಚಿನ್ನಾಭರಣವಿರಿಸಿಕೊಂಡಿದ್ದು, ಅದು ಇದೀಗ ಕಳ್ಳರ ಪಾಲಾಗಿದೆ!

ADVERTISEMENT

ಭಟ್ಕಳ ಕಳಿಹನುಂತ ದೇವಸ್ಥಾನ ಎದುರಿನ ಮೌಲನ್ ಆಜಾದ್ ರಸ್ತೆಯಲ್ಲಿ ವ್ಯಾಪಾರಿ ತಜಮುಲ್ ಹಸನ್ ಅವರು ತಾಜ್ ವಿಲ್ಲಾ ಎಂಬ ಮನೆ ನಿರ್ಮಿಸಿಕೊಂಡಿದ್ದಾರೆ. ಅಲ್ಲಿ ಅವರ ಅಜ್ಜಿ ಬಿ ಬಿ ಸಾರಾ ಸಹ ವಾಸವಾಗಿದ್ದಾರೆ. ಬಿ ಬಿ ಸಾರಾ ಅವರು ಅನೇಕ ವರ್ಷಗಳ ಹಿಂದೆಯೇ ಚಿನ್ನಾಭರಣಗಳನ್ನು ಮಾಡಿಸಿಕೊಂಡಿದ್ದರು. ಅದನ್ನು ತಾಜ್ ವಿಲ್ಲಾದಲ್ಲಿನ ಹಾಲ್’ನಲ್ಲಿರಿಸುತ್ತಿದ್ದರು.

ಬೇಬಿ ಸಾರಾ ಅವರು ತಾವು ಮಲಗುವಾಗ ಚಿನ್ನಾಭರಣಗಳನ್ನು ಹಾಸಿಗೆಯ ದಿಂಬಿನ ಅಡಿಯಿರಿಸಿ ನಿದ್ದೆ ಮಾಡುತ್ತಿದ್ದರು. ಮಾರ್ಚ 15ರ ರಾತ್ರಿ 11ಗಂಟೆಗೆ ಸಹ ಅವರು ದಿಂಬಿನ ಅಡಿಯಿದ್ದ ಚಿನ್ನಾಭರಣಗಳನ್ನು ನೋಡಿದ್ದರು. ಮರುದಿನ ಬೆಳಗ್ಗೆ 10.30ರ ಸುಮಾರಿಗೆ ನೋಡಿದಾಗ ಅಲ್ಲಿ ಚಿನ್ನವಿರಲಿಲ್ಲ. ಮನೆಯ ಮೂಲೆ ಮೂಲೆ ಹುಡುಕಿದರೂ ಅವರ ಆಭರಣಗಳು ಸಿಗಲಿಲ್ಲ.

Advertisement. Scroll to continue reading.

90 ಗ್ರಾಂ ತೂಕದ 4.50 ಲಕ್ಷ ರೂ ಮೌಲ್ಯದ ಚಿನ್ನ ಕಾಣೆಯಾದ ಬಗ್ಗೆ ಮೊಮ್ಮಗ ತಜಮುಲ್ ಹಸನ್ ಬಳಿ ಬೇಬಿ ಸಾರಾ ಅವರು ಅಳಲು ತೋಡಿಕೊಂಡರು. ತಜಮುಲ್ ಹಸನ್ ಅವರು ಭಟ್ಕಳ ಶಹರ ಪೊಲೀಸ್ ಠಾಣೆಗೆ ತೆರಳಿ ವಿಷಯ ಮುಟ್ಟಿಸಿದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Advertisement. Scroll to continue reading.

 

Previous Post

ಮದ್ಯದ ಅಮಲು: ಭದ್ರತಾ ಸಿಬ್ಬಂದಿಗೆ ಗುದ್ದಿದ ಕಾರು!

Next Post

ಆಸ್ಪತ್ರೆಗೆ ಬಂದರೂ ಬದುಕದ ಬಾಲಕಿ!

Next Post
The girl did not survive even after arriving at the hospital!

ಆಸ್ಪತ್ರೆಗೆ ಬಂದರೂ ಬದುಕದ ಬಾಲಕಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ