6
  • Latest
The girl did not survive even after arriving at the hospital!

ಆಸ್ಪತ್ರೆಗೆ ಬಂದರೂ ಬದುಕದ ಬಾಲಕಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಸ್ಪತ್ರೆಗೆ ಬಂದರೂ ಬದುಕದ ಬಾಲಕಿ!

AchyutKumar by AchyutKumar
in ಸ್ಥಳೀಯ
The girl did not survive even after arriving at the hospital!

ಕೆಮ್ಮು ಹಾಗೂ ಕಫದಿಂದ ಬಳಲುತ್ತಿದ್ದ ಎಂಟು ವರ್ಷದ ಸ್ನೇಹಾ ಕೋಠಾರಕರ್ ಆಸ್ಪತ್ರೆಗೆ ಬಂದರೂ ಪ್ರಯೋಜನವಾಗದೇ ಸಾವನಪ್ಪಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಇನ್ನೊಂದು ಆಸ್ಪತ್ರೆಗೆ ಕರೆದೊಯ್ಯುವಾಗಲೇ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ.

ADVERTISEMENT

ಕಾರವಾರದ ಮಾಜಾಳಿಯ ಸ್ನೇಹಾ ಸಾಗರ ಕೋಠಾರಕರ ಅನಾರೋಗ್ಯಕ್ಕೆ ಒಳಗಾಗಿದ್ದರು. ನಾಲ್ಕು ದಿನದ ಹಿಂದೆ ವಿಪರೀತ ಪ್ರಮಾಣದಲ್ಲಿ ಅವರಿಗೆ ಕಫ ಕಾಣಿಸಿಕೊಂಡಿತ್ತು. ಕುಮಟಾದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಪಡೆದ ಅವರು ಅಂಕೋಲಾಗೆ ಆಗಮಿಸಿದ್ದರು. ಅಲ್ಲಿಂದ ಮುಂದೆ ಬಸ್ಸಿನಲ್ಲಿ ಕಾರವಾರಕ್ಕೆ ಮರಳುವಾಗ ಅಮದಳ್ಳಿಯ ಬಳಿ ಸ್ನೇಹಾ ಅವರು ವಾಂತಿ ಮಾಡಿಕೊಂಡರು.

ತಲೆನೋವು ಎಂದ ಕಾರಣ ತಕ್ಷಣ ಅವರನ್ನು ಅಂಕೋಲಾ ತಾಲೂಕಿನ ಹಟ್ಟಕೇರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರಲಾಯಿತು. ಪ್ರಕರಣದ ಗಂಭೀರತೆ ಅರಿತ ಅಲ್ಲಿನ ವೈದ್ಯ ಜುಬೇರ ಖಾನ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಅಂಕೋಲಾಗೆ ಕರೆ ತಂದರು. ತಮ್ಮ ಕಾರಿನಲ್ಲಿ ಬಾಲಕಿಯನ್ನು ಆಸ್ಪತ್ರೆಗೂ ತಂದರು. ವೈದ್ಯರಾದ ಡಾ ಅನುಪಮಾ ಮತ್ತು ಡಾ ಜಗದೀಶ ನಾಯಕ ಚಿಕಿತ್ಸೆ ನೀಡಲು ಶುರು ಮಾಡುವುದರೊಳಗೆ ಸ್ನೇಹಾ ಕೋಠಾರಕರ್ ಸಾವನಪ್ಪಿದ್ದರು.

Advertisement. Scroll to continue reading.

ಬಾಲಕಿ ಸಾವನಪ್ಪಿದ ವಿಷಯ ಕೇಳಿ ಅವರ ಕುಟುಂಬದವರು ಆಘಾತಕ್ಕೆ ಒಳಗಾದರು. ಅಂಕೋಲಾ ಪೂಜಗೇರಿಯ ಬಾಲಕಿ ಅಜ್ಜಿಮನೆಯಿದ್ದು, ಅಲ್ಲಿನವರು ಆಸ್ಪತ್ರೆಗೆ ಧಾವಿಸಿ ಬಂದರು. ನೆರೆದಿದ್ದವರೆಲ್ಲರೂ ಬಿಕ್ಕಿ ಬಿಕ್ಕಿ ಅಳುತ್ತಿರುವ ದೃಶ್ಯ ಕಾಣಿಸಿತು. ಪೊಲೀಸರು ಆಗಮಿಸಿ, ಸಂಬoಧಿಕರನ್ನು ಸಮಾಧಾನ ಮಾಡಿದರು.

Advertisement. Scroll to continue reading.
Previous Post

ಅಜ್ಜಿ ದಿಂಬಿನ ಅಡಿಗೆ ಚಿನ್ನದ ಆಭರಣ: ರಾತ್ರಿ ಕಳೆದು ಬೆಳಗಾಗುವದರೊಳಗೆ ಮಾಯ!

Next Post

ಶಿವನ ಪಾದ ಸೇರಿದ ಸಾಯಿ ಭಕ್ತ!

Next Post
A Sai devotee who worships the feet of Shiva!

ಶಿವನ ಪಾದ ಸೇರಿದ ಸಾಯಿ ಭಕ್ತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ