6
  • Latest
A Sai devotee who worships the feet of Shiva!

ಶಿವನ ಪಾದ ಸೇರಿದ ಸಾಯಿ ಭಕ್ತ!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಶಿವನ ಪಾದ ಸೇರಿದ ಸಾಯಿ ಭಕ್ತ!

AchyutKumar by AchyutKumar
in ದೇಶ - ವಿದೇಶ
A Sai devotee who worships the feet of Shiva!
advt advt advt
ADVERTISEMENT

ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ನಿಕಟ ಪೂರ್ವ ಜಿಲ್ಲಾಧ್ಯಕ್ಷರಾಗಿದ್ದ ಕಾರವಾರದ ವಿ ವಿ ಪಾತರಫೇಕರ ಅವರು ಸೋಮವಾರ ಬೆಳಿಗ್ಗೆ ಸಾವನಪ್ಪಿದ್ದಾರೆ. ಪುಟ್ಟಪರ್ತಿಯ ತಮ್ಮ ಮಗನ ಮನೆಯಲ್ಲಿ ಅವರು ಕೊನೆಉಸಿರೆಳೆದಿದ್ದಾರೆ.

Advertisement. Scroll to continue reading.

ಕಾರವಾರ ನಗರದ ಹಿಂದೂ ಹೈಸ್ಕೂಲ್‌ನಲ್ಲಿ ವಿ ವಿ ಪಾತರಫೇಕರ ಅವರು ಶಿಕ್ಷಕರಾಗಿದ್ದರು. ನಿವೃತ್ತಿ ನಂತರ ಸಂಪೂರ್ಣವಾಗಿ ಆಧ್ಯಾತ್ಮದ ಕಡೆ ವಾಲಿದ್ದರು. ಸಾಯಿ ಭಕ್ತರಾಗಿದ್ದ ಅವರು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಯ ಜಿಲ್ಲಾಧ್ಯಕ್ಷರಾಗಿ ಹಲವು ಜನಪರ ಕೆಲಸ ಮಾಡಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಹೊನ್ನಾವರದ ಅರೆ ಅಂಗಡಿಯ ಶಾಲೆ ನಿರ್ಮಾಣದಲ್ಲಿ ವಿ ವಿ ಪಾತರಫೇಕರ ಅವರ ಕೊಡುಗೆ ಅಪಾರವಾಗಿತ್ತು. ವಿವಿದ ಸಮಿತಿಗಳ ರಚನೆ, ಭಝನಾ ಮಂಡಳಿಗಳಿಗೆ ನಿರಂತರ ಭೇಟಿ, ಆಧ್ಯಾತ್ಮ ತರಬೇತಿ, ಬಾಲ ವಿಕಾಸ ಮಕ್ಕಳಿಗೆ ಬಹುಮಾನಗಳ ಪ್ರಾಯೋಜಕತ್ವ ಸೇರಿ ಹಲವು ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ShareSendTweetShare
ADVERTISEMENT
Previous Post

ಆಸ್ಪತ್ರೆಗೆ ಬಂದರೂ ಬದುಕದ ಬಾಲಕಿ!

Next Post

ಬೆಳೆ ವಿಮೆ: ಇನ್ನೂ ಯಾಕೆ ಬಂದಿಲ್ಲ ಪರಿಹಾರ?!!

Next Post

ಬೆಳೆ ವಿಮೆ: ಇನ್ನೂ ಯಾಕೆ ಬಂದಿಲ್ಲ ಪರಿಹಾರ?!!

Promotion for Anganwadi helper Dispute application!

ಅಂಗನವಾಡಿ ಸಹಾಯಕಿಗೆ ಪದೋನ್ನತಿ: ತಕರಾರು ಅರ್ಜಿ!

Selfie craze in the middle of the forest Young man dies after being attacked by a bee!

ಕಾಡಿನ ನಡುವೆ ಸೆಲ್ಪಿ ಹುಚ್ಚು: ಹೆಜ್ಜೇನು ದಾಳಿಗೆ ಯುವಕ ಬಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.