6
  • Latest
Promotion for Anganwadi helper Dispute application!

ಅಂಗನವಾಡಿ ಸಹಾಯಕಿಗೆ ಪದೋನ್ನತಿ: ತಕರಾರು ಅರ್ಜಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಂಗನವಾಡಿ ಸಹಾಯಕಿಗೆ ಪದೋನ್ನತಿ: ತಕರಾರು ಅರ್ಜಿ!

AchyutKumar by AchyutKumar
in ಸ್ಥಳೀಯ
Promotion for Anganwadi helper Dispute application!

ಗುಳ್ಳಾಪುರದ ಅಂಗನವಾಡಿ ಸಹಾಯಕಿ ಪ್ರಭಾವತಿ ಬಾರ್ಕಿ ವಿರುದ್ಧ ಗ್ರಾಮಸ್ಥರು ಆರೋಪಗಳ ಸುರಿಮಳೆ ಸುರಿದಿದ್ದಾರೆ. ಅವರಿಗೆ ಪದೋನ್ನತಿ ನೀಡಿ ಶಿಕ್ಷಕಿ ಹುದ್ದೆ ನೀಡುವುದನ್ನು ಊರಿನವರು ವಿರೋಧಿಸಿದ್ದಾರೆ.

ಈ ಬಗ್ಗೆ ಯಲ್ಲಾಪುರದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ದೂರು ಸಲ್ಲಿಸಿರುವ ಊರಿನ ಜನ ಅಂಗನವಾಡಿ ಸಹಾಯಕಿ ವರ್ತನೆಗಳ ಕುರಿತು ಈ ಹಿಂದೆ ನೀಡಿದ ದೂರಿನ ಬಗ್ಗೆಯೂ ನೆನಪು ಮಾಡಿದ್ದಾರೆ. ಸರ್ಕಾರಿ ಸೌಲಭ್ಯವನ್ನು ಸರಿಯಾಗಿ ಫಲಾನುಭವಿಗೆ ತಲುಪಿಸದಿರುವುದು, ಪೌಷ್ಠಿಕ ಆಹಾರ ವಿತರಣೆಯಲ್ಲಿನ ಲೋಪ ಹಾಗೂ ಅಂಗನವಾಡಿ ಕೇಂದ್ರಕ್ಕೆ ಹಾಜರಾಗದಿರುವ ಬಗ್ಗೆಯೂ ದೂರಿನಲ್ಲಿ ವಿವರಿಸಿದ್ದಾರೆ.

`ಅಂಗನವಾಡಿ ಕೇಂದ್ರದ ಸಮೀಪವೇ ಸಹಾಯಕಿ ಪ್ರಭಾವತಿ ಬಾರ್ಕಿ ಅವರ ಮನೆಯಿದೆ. ಅಂಗನವಾಡಿ ಕೇಂದ್ರಕ್ಕೆ ಬಾರದೇ ಅವರು ಮನೆಯಲ್ಲಿಯೇ ಕಾಲಹರಣ ಮಾಡುತ್ತಾರೆ. ಅಂಗನವಾಡಿಗೆ ಬರುವ ಮಕ್ಕಳನ್ನು ಬೆದರಿಸುವುದರಿಂದ ಮಕ್ಕಳು ಬರಲು ಭಯಪಡುತ್ತಿದ್ದಾರೆ’ ಎಂದು ಪ್ರಿಯಾ ಪಿಳ್ಳೆ ವಿವರಿಸಿದರು. `ಈ ಬಗ್ಗೆ ಪ್ರಶ್ನಿಸಿದ ಪಾಲಕರ ಮೇಲೆಯೂ ಪ್ರಭಾವತಿ ಬಾರ್ಕಿ ಅವರು ಕೂಗಾಡುತ್ತಾರೆ’ ಎಂದು ಮಂಗಲಾ ನಾಯ್ಕ ದೂರಿದರು.

`ಅಂಗನವಾಡಿ ಮಕ್ಕಳಿಗೆ ಸರಿಯಾಗಿ ಪುಡ್ ವಿತರಣೆ ಆಗುತ್ತಿಲ್ಲ. ರಜಾ ಅವಧಿಯಲ್ಲಿನ ಆಹಾರದ ಬಗ್ಗೆ ಪ್ರಶ್ನಿಸಿದರೆ ಅದನ್ನು ಮನೆಗೆ ಕೊಡಲು ಸಾಧ್ಯವಿಲ್ಲ ಎಂದು ಉತ್ತರಿಸುತ್ತಿದ್ದಾರೆ. ಮಾರ್ಚ 13ರಂದು ಶಿಕ್ಷಕಿಯಾಗಿ ಪದೋನ್ನತಿ ಪಡೆಯಲು ಪಾಲಕರಿಗೆ ಅರಿವಿಲ್ಲದೇ, ಸಭೆ ನಡೆದಿದ್ದು ಇದಕ್ಕೆ ಎಲ್ಲರ ವಿರೋಧವಿದೆ’ ಎಂದು ನಾಗರಾಜ ಬಾಂದೇಕರ್ ಹಾಗೂ ದನಂಜಯ ಪಿಳ್ಳೆ ಆರೋಪಿಸಿದರು.

ಈ ಎಲ್ಲಾ ವಿಷಯಗಳ ಬಗ್ಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಪಾಟೀಲ್ ಅವರಿಗೆ ಊರಿನವರು ದೂರು ನೀಡಿದ್ದು, ಖುದ್ದು ಪರಿಶೀಲನೆಗಾಗಿ ಒತ್ತಾಯಿಸಿದ್ದಾರೆ.

ShareSendTweetShare
Previous Post

ಬೆಳೆ ವಿಮೆ: ಇನ್ನೂ ಯಾಕೆ ಬಂದಿಲ್ಲ ಪರಿಹಾರ?!!

Next Post

ಕಾಡಿನ ನಡುವೆ ಸೆಲ್ಪಿ ಹುಚ್ಚು: ಹೆಜ್ಜೇನು ದಾಳಿಗೆ ಯುವಕ ಬಲಿ!

Next Post
Selfie craze in the middle of the forest Young man dies after being attacked by a bee!

ಕಾಡಿನ ನಡುವೆ ಸೆಲ್ಪಿ ಹುಚ್ಚು: ಹೆಜ್ಜೇನು ದಾಳಿಗೆ ಯುವಕ ಬಲಿ!

Shiroor Hill Tremors for the shopkeepers along the highway!

ಶಿರೂರು ಗುಡ್ಡ | ಹೆದ್ದಾರಿ ಅಂಚಿನ ಅಂಗಡಿಯವರಿಗೆ ನಡುಕ!

Invitation to DC's arrival Anantanna is the support for the landslide area!

ಡೀಸಿ ಆಗಮನಕ್ಕೆ ಆಮಂತ್ರಣ: ಭೂ ಕುಸಿತ ಪ್ರದೇಶಕ್ಕೆ ಅನಂತಣ್ಣನೇ ಆಸರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.