6
  • Latest
Shiroor Hill Tremors for the shopkeepers along the highway!

ಶಿರೂರು ಗುಡ್ಡ | ಹೆದ್ದಾರಿ ಅಂಚಿನ ಅಂಗಡಿಯವರಿಗೆ ನಡುಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಿರೂರು ಗುಡ್ಡ | ಹೆದ್ದಾರಿ ಅಂಚಿನ ಅಂಗಡಿಯವರಿಗೆ ನಡುಕ!

AchyutKumar by AchyutKumar
March 18, 2025
in ರಾಜ್ಯ
Shiroor Hill Tremors for the shopkeepers along the highway!
advt advt advt
ADVERTISEMENT

ಕಳೆದ ಮಳೆಗಾಲದಲ್ಲಿ ಶಿರೂರು ಗುಡ್ಡ ಕುಸಿತದ ಹಿನ್ನಲೆ ಮುನ್ನಚ್ಚರಿಕಾ ಕ್ರಮವಾಗಿ ಅಂಗಡಿಕಾರರಿಗೆ ಸರ್ಕಾರ ನೋಟಿಸ್ ನೀಡಿದೆ. ಗುಡ್ಡದ ಅಡಿಭಾಗ ಹಾಗೂ ಹೆದ್ದಾರಿ ಅಂಚಿನ ಅಂಗಡಿಗಳ ತೆರವಿಗೆ ಸೂಚಿಸಲಾಗಿದೆ.

ಕಳೆದ ವರ್ಷದ ಜುಲೈ 16 ರಂದು ಶಿರೂರಿನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದರಿAದ 11 ಜನ ಸಾವನಪ್ಪಿದ್ದರು. ಆ ಪೈಕಿ ಇಬ್ಬರ ಶವ ಈವರೆಗೂ ಸಿಕ್ಕಿಲ್ಲ. ದುರಂತ ನಡೆದ ರಸ್ತೆ ಪಕ್ಕ ಹಲವು ಅಂಗಡಿಗಳಿದ್ದು, ಅಲ್ಲಿನವರಿಗೆ ಅಪಾಯವಾಗದಂತೆ ಈಗಿನಿಂದಲೇ ಮುನ್ನಚ್ಚರಿಕೆವಹಿಸಲಾಗಿದೆ.

ADVERTISEMENT
ADVERTISEMENT

ಸದ್ಯ ಶಿರೂರಿಗೆ ಭೇಟಿ ನೀಡಿದ ಅಧಿಕಾರಿಗಳು ಹೊಟೇಲ್ ಹಾಗೂ ಗೂಡಂಗಡಿಕಾರರನ್ನು ಮಾತನಾಡಿಸಿದ್ದಾರೆ. ಮತ್ತೆ ಗುಡ್ಡ ಕುಸಿಯುವ ಆತಂಕದ ಹಿನ್ನಲೆ ಅಂಗಡಿಗಳನ್ನು ತೆರವು ಮಾಡುವಂತೆ ಮನವರಿಕೆ ಮಾಡಿದ್ದಾರೆ. ಈ ಬಗ್ಗೆ ಅಧಿಕೃತ ನೋಟಿಸ್ ಸಹ ನೀಡಿ ದಾಖಲೆಯನ್ನು ಕಾಪಾಡಿಕೊಂಡಿದ್ದಾರೆ. ಅಂಗಡಿಕಾರರು ಏಪ್ರಿಲ್ 15ರವರೆಗೆ ಸಮಯ ಕೇಳಿದ್ದಾರೆ. ಅದಾಗಿಯೂ, ತಾಲೂಕಾಡಳಿತದಿಂದಲೇ ತೆರವು ಕಾರ್ಯಾಚರಣೆ ನಡೆಸುವುದಾಗಿಯೂ ಅಧಿಕಾರಿಗಳು ಎಚ್ಚರಿಸಿದ್ದಾರೆ.

`ಮಳೆಗಾಲದಲ್ಲಿ ಗುಡ್ಡದ ಅಂಚಿನ ಅಂಗಡಿಗಳಿಗೆ ಅಪಾಯ ಹೆಚ್ಚಿದೆ. ಪ್ರಾಣಹಾನಿ ತಪ್ಪಿಸುವುದಕ್ಕಾಗಿ ಅಂಗಡಿಗಳ ತೆರವಿಗೆ ಸೂಚಿಸಲಾಗಿದೆ’ ಎಂದು ತಹಶೀಲ್ದಾರ್ ನಿಶ್ಚಲ್ ನೊರೋನಾ ಹೇಳಿದರು. `ಮಳೆಗಾಲದಲ್ಲಿ ಅಂಗಡಿಗಳನ್ನು ತೆರೆದು ವ್ಯಾಪಾರ ವಹಿವಾಟು ನಡೆಸುವುದಿಲ್ಲ. ಜೀವನ ನಡೆಯುವುದೇ ಅಂಗಡಿಗಳಿAದ. ಏಕಾಏಕಿ ತೆರವುಗೊಳಿಸಲು ಸೂಚಿಸಿದರೆ ಕಷ್ಟವಾಗಲಿದೆ’ ಎಂದು ಅಂಗಡಿಕಾರರು ಅಳಲು ತೋಡಿಕೊಂಡರು.

Advertisement. Scroll to continue reading.
Advertisement. Scroll to continue reading.

ಅoಕೋಲಾದ ಗ್ರೇಡ್-2 ತಹಶೀಲ್ದಾರ್ ಗಿರೀಶ ಜಾಂಬಾವಳಿಕರ, ಕಂದಾಯ ನಿರೀಕ್ಷಕ ಪ್ರಜೇಶ ಕೇಣಿ, ಭೂಸ್ವಾಧೀನಾಧಿಕಾರಿ ಕಚೇರಿಯ ಸಿಬ್ಬಂದಿ ಸಚಿನ್ ನಾಯ್ಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ShareSendTweetShare
ADVERTISEMENT
Previous Post

ಕಾಡಿನ ನಡುವೆ ಸೆಲ್ಪಿ ಹುಚ್ಚು: ಹೆಜ್ಜೇನು ದಾಳಿಗೆ ಯುವಕ ಬಲಿ!

Next Post

ಡೀಸಿ ಆಗಮನಕ್ಕೆ ಆಮಂತ್ರಣ: ಭೂ ಕುಸಿತ ಪ್ರದೇಶಕ್ಕೆ ಅನಂತಣ್ಣನೇ ಆಸರೆ!

Next Post
Invitation to DC's arrival Anantanna is the support for the landslide area!

ಡೀಸಿ ಆಗಮನಕ್ಕೆ ಆಮಂತ್ರಣ: ಭೂ ಕುಸಿತ ಪ್ರದೇಶಕ್ಕೆ ಅನಂತಣ್ಣನೇ ಆಸರೆ!

Iron thief finally caught caught.. beaten.. and sent away!

ಕೊನೆಗೂ ಸಿಕ್ಕಿಬಿದ್ದ ಕಬ್ಬಿಣ್ಣ ಕಳ್ಳ: ಹಿಡಿದರು.. ಹೊಡೆದರು.. ಬಿಟ್ಟು ಕಳುಹಿಸಿದರು!

ಮಹಿಳೆಯ ಮನವಿ ಆಲಿಸಿದ ಮಾನವ ಹಕ್ಕು ಆಯೋಗ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.