6
  • Latest
Invitation to DC's arrival Anantanna is the support for the landslide area!

ಡೀಸಿ ಆಗಮನಕ್ಕೆ ಆಮಂತ್ರಣ: ಭೂ ಕುಸಿತ ಪ್ರದೇಶಕ್ಕೆ ಅನಂತಣ್ಣನೇ ಆಸರೆ!

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡೀಸಿ ಆಗಮನಕ್ಕೆ ಆಮಂತ್ರಣ: ಭೂ ಕುಸಿತ ಪ್ರದೇಶಕ್ಕೆ ಅನಂತಣ್ಣನೇ ಆಸರೆ!

AchyutKumar by AchyutKumar
in ಸ್ಥಳೀಯ
Invitation to DC's arrival Anantanna is the support for the landslide area!
advt advt advt
ADVERTISEMENT

ಭೂ ಕುಸಿತದಿಂದ ರಸ್ತೆ ಸಂಪರ್ಕ ಕಲ್ಪಿಸಿಕೊಂಡಿರುವ ಶಿರಸಿ ಮತ್ತಿಘಟ್ಟಾ ಸಮೀಪದ ಕೆಳಗಿನಕೇರಿ ಹಾಗೂ ಸುತ್ತಲಿನ ಜನ ತಮ್ಮ ಊರಿಗೆ ಜಿಲ್ಲಾಧಿಕಾರಿಗಳನ್ನು ಆಮಂತ್ರಿಸಿದ್ದಾರೆ. `ತಮ್ಮ ಊರಿನ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಿ’ ಎಂದು ಅಲ್ಲಿನವರು ಅಳಲು ತೋಡಿಕೊಂಡಿದ್ದಾರೆ.

ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ನೇತ್ರತ್ವದಲ್ಲಿ ಮತ್ತಿಘಟ್ಟಾ ಭಾಗದ ಜನ ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸಿದರು. ಜಿಲ್ಲಾಧಿಕಾರಿ ಕೆ ಲಕ್ಷಿö್ಮÃಪ್ರಿಯಾ ಅವರನ್ನು ಭೇಟಿ ಮಾಡಿ, ಊರಿನ ಸಮಸ್ಯೆಗಳ ಪಟ್ಟಿ ನೀಡಿದರು. ಮುಖ್ಯವಾಗಿ ಮಳೆಗಾಲದಲ್ಲಿ ಅಲ್ಲಿನ ಜನ ಅನುಭವಿಸುತ್ತಿರುವ ಸಂಕಷ್ಟಗಳ ಸರಮಾಲೆಗಳ ಬಗ್ಗೆ ವರದಿ ಮಾಡಿದರು.

ADVERTISEMENT
ADVERTISEMENT

`ಕಳೆದ ಎರಡು ವರ್ಷಗಳಿಂದ ಸತತ ಭೂಕುಸಿತದ ಪರಿಣಾಮವಾಗಿ ಈ ಪ್ರದೇಶದ ಸಂಪರ್ಕ ಕೊಂಡಿಯಾಗಿರುವ ರಸ್ತೆ ಹಾಳಾಗಿದೆ. ಕಳೆದ ಮಳೆಗಾಲದಲ್ಲಿ 15 ದಿನ ಊರಿನ ಸಂಪರ್ಕ ಕಡಿತವಾಗಿದ್ದು, ಶಾಸಕರು ಸೇರಿ ಯಾವ ಜನಪ್ರತಿನಿಧಿಯೂ ಸಮಸ್ಯೆ ಆಲಿಸಿಲ್ಲ. ಅದಾಗಿಯೂ ಗ್ರಾಮಸ್ಥರೇ ತುರ್ತು ರಸ್ತೆ ದುರಸ್ಥಿ ನಡೆಸಿ ಓಡಾಡುತ್ತಿದ್ದಾರೆ’ ಎಂದು ಅನಂತಮೂರ್ತಿ ಹೆಗಡೆ ವಿವರಿಸಿದರು.

Advertisement. Scroll to continue reading.
Advertisement. Scroll to continue reading.

`ರಸ್ತೆ ಇಲ್ಲದ ಕಾರಣ ಮಕ್ಕಳನ್ನು ಶಾಲೆಗೆ ಕಳುಹಿಸಲು ಸಮಸ್ಯೆಯಾಗಿದೆ. ಪಡಿತರ ತರಲು ಆಗುತ್ತಿಲ್ಲ. ಮಳೆಗಾಲದಲ್ಲಿ ಮತ್ತೆ ರಸ್ತೆ ಕುಸಿಯುವ ಆತಂಕವೂ ಇದೆ’ ಎಂದು ಕೆಳಗಿನಕೇರಿ ಗ್ರಾಮದ ರೇಣುಕಾ ಸಿದ್ದಿ ಹೇಳಿದರು. `ಇಲ್ಲಿರುವ 38 ಕುಟುಂಬಗಳಿಗೆ ರಸ್ತೆ ನಿರ್ಮಿಸಿಕೊಡಬೇಕು. ಭೂ ಕುಸಿತ ತಡೆಗೆ ತಡೆಗೋಡೆ ನಿರ್ಮಿಸಬೇಕು’ ಎಂದು ಒತ್ತಾಯಿಸಿದರು.

`ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರಬೇಕು. ಜೊತೆಗೆ ಉಸ್ತುವಾರಿ ಸಚಿವರನ್ನು ಕರೆತರಬೇಕು’ ಎಂದು ಮನವಿ ಮಾಡಿದರು. ಬಿಜೆಪಿ ಪ್ರಮುಖರಾದ ಶ್ರೀಕಾಂತ ಬಳ್ಳಾರಿ, ರಮೇಶ ನಾಯ್ಕ ಕುಪ್ಪಳ್ಳಿ, ಉಷಾ ಹೆಗಡೆ, ಜಯಭಾರತಿ ಭಟ್ಟ, ನಾರಾಯಣ ಹೆಗಡೆ, ಗಣಪತಿ ಸಿದ್ದಿ ಈ ನಿಯೋಗದಲ್ಲಿದ್ದರು.

 

ShareSendTweetShare
ADVERTISEMENT
Previous Post

ಶಿರೂರು ಗುಡ್ಡ | ಹೆದ್ದಾರಿ ಅಂಚಿನ ಅಂಗಡಿಯವರಿಗೆ ನಡುಕ!

Next Post

ಕೊನೆಗೂ ಸಿಕ್ಕಿಬಿದ್ದ ಕಬ್ಬಿಣ್ಣ ಕಳ್ಳ: ಹಿಡಿದರು.. ಹೊಡೆದರು.. ಬಿಟ್ಟು ಕಳುಹಿಸಿದರು!

Next Post
Iron thief finally caught caught.. beaten.. and sent away!

ಕೊನೆಗೂ ಸಿಕ್ಕಿಬಿದ್ದ ಕಬ್ಬಿಣ್ಣ ಕಳ್ಳ: ಹಿಡಿದರು.. ಹೊಡೆದರು.. ಬಿಟ್ಟು ಕಳುಹಿಸಿದರು!

ಮಹಿಳೆಯ ಮನವಿ ಆಲಿಸಿದ ಮಾನವ ಹಕ್ಕು ಆಯೋಗ!

Congress leader's karmic act Punishment for eating children's food!

ಕಾಂಗ್ರೆಸ್ ನಾಯಕನ ಕರ್ಮಕಾಂಡ: ಮಕ್ಕಳ ಆಹಾರ ತಿಂದು ತೇಗಿದ ದಂಡಪಿoಡ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.