6
  • Latest
Iron thief finally caught caught.. beaten.. and sent away!

ಕೊನೆಗೂ ಸಿಕ್ಕಿಬಿದ್ದ ಕಬ್ಬಿಣ್ಣ ಕಳ್ಳ: ಹಿಡಿದರು.. ಹೊಡೆದರು.. ಬಿಟ್ಟು ಕಳುಹಿಸಿದರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊನೆಗೂ ಸಿಕ್ಕಿಬಿದ್ದ ಕಬ್ಬಿಣ್ಣ ಕಳ್ಳ: ಹಿಡಿದರು.. ಹೊಡೆದರು.. ಬಿಟ್ಟು ಕಳುಹಿಸಿದರು!

AchyutKumar by AchyutKumar
in ಸ್ಥಳೀಯ
Iron thief finally caught caught.. beaten.. and sent away!

ಹುಬ್ಬಳ್ಳಿ-ಅಂಕೋಲಾ ರಾಷ್ಟ್ರೀಯ ಹೆದ್ದಾರಿ ಪಕ್ಕದ ರೋಡ್ ಸೇಫ್ಟಿ ಕಬ್ಬಿಣದ ಪಟ್ಟಿಯನ್ನು ಅಪಹರಿಸುತ್ತಿದ್ದ ಕಳ್ಳನನ್ನು ಸಾರ್ವಜನಿಕರು ಹಿಡಿದಿದ್ದಾರೆ. ಯಲ್ಲಾಪುರದ ಮಾಗೋಡು ಕ್ರಾಸಿನ ಬಳಿ ಕಬ್ಬಿಣ್ಣ ಕದಿಯುತ್ತಿದ್ದವನಿಗೆ ಕೆಲವರು ಹಿಡಿದು ಥಳಿಸಿದ್ದಾರೆ.

ಕಳೆದ ಮೂರು ತಿಂಗಳಿನಿAದ ಹೆದ್ದಾರಿ ಅಂಚಿಗೆ ಅಳವಡಿಸಿದ್ದ ಕಬ್ಬಿಣದ ಪಟ್ಟಿಗಳು ಕಾಣೆಯಾಗುತ್ತಿದ್ದವು. ವ್ಯಕ್ತಿಯೊಬ್ಬ ಅದನ್ನು ಕಳ್ಳತನ ಮಾಡಿರುವುದನ್ನು ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೋಡಿದ್ದರು. ಈ ಬಗ್ಗೆ ಅವರು ವಿವಿಧ ಕಡೆ ಸುದ್ದಿ ಹಬ್ಬಿಸಿದ್ದರು. ಅದಾಗಿಯೂ ಕಳ್ಳತನ ಮಾತ್ರ ನಿಂತಿರಲಿಲ್ಲ.

ಯಲ್ಲಾಪುರದ ಮಾಗೋಡ ಕ್ರಾಸಿನಿಂದ ಆರತಿಬೈಲಿನವರೆಗೆ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಅಳವಡಿಸಲಾಗಿದ್ದ ರೋಡ್ ಸೇಫ್ಟಿ ಕಬ್ಬಿಣದ ಪಟ್ಟಿ ಕಾಣೆಯಾಗುವ ಬಗ್ಗೆ ಅನೇಕರು ಕಳವಳವ್ಯಕ್ತಪಡಿಸಿದ್ದರು. ಅದಾಗಿಯೂ ಆ ಕಳ್ಳನನ್ನು ಹಿಡಿಯಲು ಮೂರು ತಿಂಗಳಿನಿoದ ಪ್ರಯತ್ನಿಸುತ್ತಿದ್ದರು. ಸೋಮವಾರ ಸಿಕ್ಕಿಬಿದ್ದ ಕಳ್ಳ `ತಾನು ಕೊಂಡೆಮನೆಯ ಬಾಬು’ ಎಂದು ಪರಿಚಯಿಸಿಕೊಂಡು ಕಟ್ಟಿಗೆ ತರಲು ಬಂದಿರುವುದಾಗಿ ಉತ್ತರಿಸಿದರು. ಬೈಕಿನಲ್ಲಿ ಕಬ್ಬಿಣದ ಪಟ್ಟಿ ನೋಡಿ ಎರಡು ಬಾರಿಸಿದಾಗ ತಪ್ಪು ಒಪ್ಪಿಕೊಂಡರು.

ಕದ್ದ ಕಬ್ಬಿಣವನ್ನು ಗುಜುರಿ ಅಂಗಡಿಗೆ ಮಾರುವುದಾಗಿ ಸಿಕ್ಕಿಬಿದ್ದ ಕಳ್ಳ ಹೇಳಿಕೊಂಡಿದ್ದು, ದೊಡ್ಡವರ ಹೆಸರು ಹೇಳಿದ ತಕ್ಷಣ ಹೆದ್ದಾರಿ ಸಿಬ್ಬಂದಿಯೂ ಆತನನ್ನು ಬಿಟ್ಟು ಕಳುಹಿಸಿದ್ದಾರೆ. ಈಗಾಗಿ ಹೆಚ್ಚಿನ ವಿಚಾರಣೆಗೆ ಆ ಕಳ್ಳ ಪೊಲೀಸರ ಕೈಗೆ ಸಹ ಸಿಕ್ಕಿಲ್ಲ.

ShareSendTweetShare
Previous Post

ಡೀಸಿ ಆಗಮನಕ್ಕೆ ಆಮಂತ್ರಣ: ಭೂ ಕುಸಿತ ಪ್ರದೇಶಕ್ಕೆ ಅನಂತಣ್ಣನೇ ಆಸರೆ!

Next Post

ಮಹಿಳೆಯ ಮನವಿ ಆಲಿಸಿದ ಮಾನವ ಹಕ್ಕು ಆಯೋಗ!

Next Post

ಮಹಿಳೆಯ ಮನವಿ ಆಲಿಸಿದ ಮಾನವ ಹಕ್ಕು ಆಯೋಗ!

Congress leader's karmic act Punishment for eating children's food!

ಕಾಂಗ್ರೆಸ್ ನಾಯಕನ ಕರ್ಮಕಾಂಡ: ಮಕ್ಕಳ ಆಹಾರ ತಿಂದು ತೇಗಿದ ದಂಡಪಿoಡ!

All preparations for Kadamba festival District administration gives responsibility to committee

ಕದಂಬ ಉತ್ಸವಕ್ಕೆ ಸಕಲ ಸಿದ್ಧತೆ: ಸಮಿತಿಗೆ ಜವಾಬ್ದಾರಿ ನೀಡಿದ ಜಿಲ್ಲಾಡಳಿತ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.