6
  • Latest
The play of the sun and moon on a dark night The evil forces are driven away by the sight of khaki!

ಅಕ್ರಮ ಆಟಕ್ಕೆ ಪರಜಿಲ್ಲೆಯವರ ಪ್ರವೇಶ: ಮೀಸೆ ಮೂಡದ ಹುಡುಗರಿಗೆ ಜೂಜಾಟದ ಹುಚ್ಚು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಕ್ರಮ ಆಟಕ್ಕೆ ಪರಜಿಲ್ಲೆಯವರ ಪ್ರವೇಶ: ಮೀಸೆ ಮೂಡದ ಹುಡುಗರಿಗೆ ಜೂಜಾಟದ ಹುಚ್ಚು!

AchyutKumar by AchyutKumar
in ರಾಜ್ಯ
The play of the sun and moon on a dark night The evil forces are driven away by the sight of khaki!

ಉತ್ತರ ಕನ್ನಡ ಜಿಲ್ಲೆಯಲ್ಲಿದ್ದ ಅಕ್ರಮ ಜೂಜಾಟ ನಡೆಸುವವರನ್ನು ಹುಡುಕಿದ ಪೊಲೀಸರು ಅಂಥವರ ವಿರುದ್ಧ ನಿರಂತರ ಪ್ರಕರಣ ದಾಖಲಿಸುತ್ತಿದ್ದಾರೆ. ಆದರೆ, ಇದೀಗ ಇಲ್ಲಿನ ಜಾತ್ರೆ-ನಾಟಕಗಳಿಗೆ ಬೇರೆ ಜಿಲ್ಲೆಗಳಿಂದ ಜೂಜಾಟಗಾರರು ಆಗಮಿಸುತ್ತಿರುವುದು ತಲೆಬಿಸಿಗೆ ಕಾರಣವಾಗಿದೆ.

ADVERTISEMENT

ಭಟ್ಕಳ-ಹೊನ್ನಾವರ ಭಾಗದಲ್ಲಿ ನಡೆಯುವ ಜಾತ್ರೆ-ನಾಟಕ-ಯಕ್ಷಗಾನಗಳಿಗೆ ಕುಂದಾಪುರ ಭಾಗದಿಂದ ಗುಡುಗುಡಿ ಆಡಿಸುವವರು ಬರುತ್ತಿದ್ದಾರೆ. ಮುಂಡಗೋಡು ಭಾಗದಲ್ಲಿ ನಡೆಯುವ ಜಾತ್ರೆಗೆ ಹುಬ್ಬಳ್ಳಿ ಧಾರವಾಡ ಕಡೆಯಿಂದ ಅಕ್ರಮ ಜೂಜಾಟ ನಡೆಸುವವರು ಆಗಮಿಸುತ್ತಿದ್ದಾರೆ. ಇಲ್ಲಿನ ಜನರಿಗೆ ಆಮೀಷವೊಡ್ಡಿ ಹಣ ದೋಚಿ ಪರಾರಿಯಾಗುತ್ತಿರುವ ಅವರ ನಿಯಂತ್ರಣ ಪೊಲೀಸರಿಗೂ ತಲೆಬಿಸಿಯಾಗಿದೆ.

ಮಾರ್ಚ 16ರ ರಾತ್ರಿ ಧಾರವಾಡದ ಅಭಿಷೇಕ ಮೂಲಿಮನಿ (18) ಹಾಗೂ ಶಶಿಕುಮಾರ ಮೂಲಿಮನಿ (19) ಎಂಬಾತರು ಮುಂಡಗೋಡಿನ ಹುಲಿಹೊಂಡದ ದ್ಯಾಮವ್ವದೇವಿ ಜಾತ್ರೆಯಲ್ಲಿ ಗುಡು ಗುಡಿ ಆಡಿಸುವಾಗ ಸಿಕ್ಕಿ ಬಿದ್ದಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ರಾಜಾರೋಷವಾಗಿ ಜೂಜಾಡುತ್ತಿದ್ದವರ ಮೇಲೆ ಪಿಎಸ್‌ಐ ಪರಶುರಾಮ ಮಿರ್ಜಗಿ ದಾಳಿ ನಡೆಸಿದ್ದಾರೆ. ಬಣ್ಣ ಬಣ್ಣದ ಚಿತ್ರವಿರುವ ಪಟದ ಮೇಲೆ ಹಣ ಹೂಡುವಂತೆ ಆಮೀಷ ಒಡ್ಡುತ್ತಿದ್ದ ಆ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಅನ್ನಭಾಗ್ಯ: ಅಕ್ಕಿ ಕೊಡದಿದ್ದರೆ ಇಲ್ಲಿ ಫೋನ್ ಮಾಡಿ!

Next Post

ಪತ್ನಿ ಜೊತೆ ಪರ ಪುರುಷ: ಪ್ರಶ್ನಿಸಿದ ಪತಿಗೆ ಗೂಸಾ!

Next Post
Movie song at Devi Utsav: Stabbed with a knife because the song stopped!

ಪತ್ನಿ ಜೊತೆ ಪರ ಪುರುಷ: ಪ್ರಶ್ನಿಸಿದ ಪತಿಗೆ ಗೂಸಾ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ