6
  • Latest
Movie song at Devi Utsav: Stabbed with a knife because the song stopped!

ಪತ್ನಿ ಜೊತೆ ಪರ ಪುರುಷ: ಪ್ರಶ್ನಿಸಿದ ಪತಿಗೆ ಗೂಸಾ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪತ್ನಿ ಜೊತೆ ಪರ ಪುರುಷ: ಪ್ರಶ್ನಿಸಿದ ಪತಿಗೆ ಗೂಸಾ!

AchyutKumar by AchyutKumar
March 18, 2025
in ಸ್ಥಳೀಯ
Movie song at Devi Utsav: Stabbed with a knife because the song stopped!
advt advt advt
ADVERTISEMENT

ಕೂಲಿ ಕೆಲಸ ಮಾಡಿಕೊಂಡಿದ್ದ ರಾಜಅಲಿ ಸಾಬ್ ಅವರ ಪತ್ನಿ ರಮಿಸಾ ಪರ ಪುರುಷರ ಜೊತೆ ಮನೆಯಲ್ಲಿದ್ದಾಗ ರಾಜಅಲಿ ಸಾಬ್ ಅದನ್ನು ಪತ್ತೆ ಮಾಡಿದ್ದಾರೆ. ಕೂಡಲೇ ಮನೆಗೆ ಬೀಗ ಹಾಕಿದ ಕಾರಣ ಅವರ ಸಹೋದರರೇ ರಾಜಅಲಿ ಸಾಬ್ ಮೇಲೆ ಕೈ ಮಾಡಿದ್ದಾರೆ.

ಹಳಿಯಾಳದ ರಾಜಅಲಿ ಸಾಬ್ ಅವರು ಕೂಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದಾರೆ. ಪತ್ನಿ ರಮಿಸಾ ಹಾಗೂ ಮಕ್ಕಳಾದ ರಿಜ್ವಾನ್, ತೋಹಮಾನದ್ (ಎಲ್ಲರ ಹೆಸರು ಬದಲಿಸಿದೆ) ಎಲ್ಲರೂ ಕೂಡಿ ಬದುಕು ಕಟ್ಟಿಕೊಂಡಿದ್ದಾರೆ.

ADVERTISEMENT
ADVERTISEMENT

ಮಾರ್ಚ 13ರ ನಸುಕಿನಲ್ಲಿ ಮನೆಗೆ ಬಂದ ರಾಜಅಲಿ ಸಾಬ್ ಅವರಿಗೆ ಮನೆಯೊಳಗೆ ಬೇರೆ ಯಾರೋ ಇರುವುದು ಅರಿವಿಗೆ ಬಂದಿದೆ. ಕೂಡಲೇ ಅವರು ಹೊರಗಡೆಯಿಂದ ಮನೆ ಬಾಗಿಲು ಹಾಕಿದ್ದಾರೆ. ಜೊತೆಗೆ ಬೀಗವನ್ನು ಜಡಿದಿದ್ದಾರೆ. ಈ ವಿಷಯವಾಗಿ ರಾಜಅಲಿ ಸಾಬ್ ಅವರ ಜೊತೆ ತಮ್ಮಂದಿರಾದ ಮಹಿದ್ ಜಾಂಗಳೆ ಹಾಗೂ ಅಮಾನ್‌ಸಾಬ್ ಜಾಂಗಳೆ ಜಗಳ ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.

`ಆ ರೀತಿ ಹೊರಗಡೆಯಿಂದ ಬೀಗ ಹಾಕಿದ್ದು ತಪ್ಪು’ ಎಂದು ಆ ಇಬ್ಬರು ಸಹೋದರರು ವಾದಿಸಿದ್ದಾರೆ. ಚಾವಿ ಹಾಕಿದಕ್ಕಾಗಿ ಆಕ್ರೋಶವ್ಯಕ್ತಪಡಿಸಿ ರಾಜಅಲಿ ಸಾಬ್ ಅವರ ಮೇಲೆ ಕೈ ಮಾಡಿದ್ದಾರೆ. ಈ ವಿಷಯವಾಗಿ ನೊಂದ ರಾಜಅಲಿ ಸಾಬ್ ಅದೇ ದಿನ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪೊಲೀಸರು ಎದುರಾಳಿಗಳನ್ನು ಕರೆದು ಬುದ್ದಿಮಾತು ಹೇಳಿ ಬಿಟ್ಟು ಕಳುಹಿಸಿದರೂ, ರಾಜಅಲಿ ಸಾಬ್ ಅವರಿಗೆ ಸಮಾಧಾನವಾಗಿಲ್ಲ.

ಹೀಗಾಗಿ ನ್ಯಾಯಾಲಯದ ಮೊರೆಹೋದ ರಾಜಅಲಿ ಸಾಬ್ ಸಹೋದರರ ವಿರುದ್ಧ ದೂರು ನೀಡಿದ್ದು, ನ್ಯಾಯಾಲಯದ ಸೂಚನೆ ಮೇರೆಗೆ ಹಳಿಯಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ.

ShareSendTweetShare
ADVERTISEMENT
Previous Post

ಅಕ್ರಮ ಆಟಕ್ಕೆ ಪರಜಿಲ್ಲೆಯವರ ಪ್ರವೇಶ: ಮೀಸೆ ಮೂಡದ ಹುಡುಗರಿಗೆ ಜೂಜಾಟದ ಹುಚ್ಚು!

Next Post

ಬಿಯರ್ ಬಾಟಲಿ ಒಡೆದವನ ವಿರುದ್ಧ ಪೊಲೀಸ್ ದೂರು!

Next Post
A curse on a friend who doesn't cook!

ಬಿಯರ್ ಬಾಟಲಿ ಒಡೆದವನ ವಿರುದ್ಧ ಪೊಲೀಸ್ ದೂರು!

Ugadi procession on March 30th Akshate-Bhagavan flag to every house!

ಮಾ 30ಕ್ಕೆ ಯುಗಾದಿ ಮೆರವಣಿಗೆ: ಮನೆ ಮನೆಗೂ ಅಕ್ಷತೆ-ಭಗವಾನ್ ಧ್ವಜ!

Swamiji protests in front of the police station!

ಪೊಲೀಸ್ ಠಾಣೆ ಎದುರು ಸ್ವಾಮೀಜಿ ಪ್ರತಿಭಟನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.