6
  • Latest
Resolution of the PMO meeting Water supply committee for each ward

ಪ ಪಂ ಸಭೆಯ ನಿರ್ಣಯ: ಪ್ರತಿ ವಾರ್ಡಿಗೂ ನೀರು ಸರಬರಾಜು ಸಮಿತಿ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ ಪಂ ಸಭೆಯ ನಿರ್ಣಯ: ಪ್ರತಿ ವಾರ್ಡಿಗೂ ನೀರು ಸರಬರಾಜು ಸಮಿತಿ

AchyutKumar by AchyutKumar
March 19, 2025
in ಸ್ಥಳೀಯ
Resolution of the PMO meeting Water supply committee for each ward
advt advt advt
ADVERTISEMENT

ಯಲ್ಲಾಪುರ ಪಟ್ಟಣದಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಮಂಜುನಾಥ ನಗರದ ಸದಸ್ಯ ಸತೀಶ ನಾಯ್ಕ ಚರ್ಚಿಸಿದ್ದಾರೆ. ನೀರು ಪೊಲಾಗದಂತೆ ತಡೆಯುವುದು, ಸೂಕ್ತ ರೀತಿ ನೀರು ಹಂಚಿಕೆ ಹಾಗೂ ನೀರಿನ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕುರಿತು ಅವರು ಪ ಪಂ ಸಾಮಾನ್ಯ ಸಭೆಯಲ್ಲಿ ವಿಷಯ ಮಂಡಿಸಿದರು.

`ಬೇಸಿಗೆಯ ಕಾವು ಹೆಚ್ಚಿದ್ದರಿಂದ ಈಗಲೇ ನೀರಿನ ಸಮಸ್ಯೆ ಎದುರಾಗಿದೆ. ಭವಿಷ್ಯದಲ್ಲಿ ಇನ್ನಷ್ಟು ಸಮಸ್ಯೆ ಬರುವ ಸಾಧ್ಯತೆಯಿದ್ದು, ಈ ಬಗ್ಗೆ ಪಟ್ಟಣ ಪಂಚಾಯತ ಮುನ್ನಚ್ಚರಿಕೆವಹಿಸಬೇಕು’ ಎಂದು ಸತೀಶ ನಾಯ್ಕ ಸಭೆಯಲ್ಲಿ ವಿವರಿಸಿದರು. ಈ ವಿಷಯವಾಗಿ ವಿವಿಧ ಸದಸ್ಯರು ಅನೇಕ ಸಲಹೆ ನೀಡಿದರು. ಪಟ್ಟಣದ 19 ವಾರ್ಡುಗಳಲ್ಲಿಯೂ ನೀರಿನ ಸಮಸ್ಯೆ ಆಗದಂತೆ ಮುನ್ನಚ್ಚರಿಕೆವಹಿಸುವ ಬಗ್ಗೆ ಚರ್ಚಿಸಲಾಯಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕೊನೆಗೆ ಪಟ್ಟಣ ಪಂಚಾಯತ ಸದಸ್ಯ, ನೀರು ಬಿಡುವ ಸಿಬ್ಬಂದಿ ಹಾಗೂ ಸ್ಥಳೀಯ 5 ಜನರನ್ನು ಸೇರಿಸಿ ಪ್ರತಿ ವಾರ್ಡಿನಲ್ಲಿಯೂ ಸಮಿತಿ ರಚನೆಗೆ ನಿರ್ಣಯಿಸಲಾಯಿತು. ಪಟ್ಟಣದಲ್ಲಿ ನಲ್ಲಿಯಿರದ ಮನೆಗಳನ್ನು ಗುರುತಿಸುವುದು, ಒಡೆದ ಪೈಪುಗಳನ್ನು ಸರಿಪಡಿಸುವುದು ಹಾಗೂ ಸಮಯಕ್ಕೆ ಸರಿಯಾಗಿ ಸಮ ಪ್ರಮಾಣದಲ್ಲಿ ನೀರು ಪೂರೈಸುವ ಹೊಣೆಯನ್ನು ಆ ಸಮಿತಿಗೆವಹಿಸುವ ಬಗ್ಗೆ ನಿರ್ಧರಿಸಲಾಯಿತು.

ವಿಷಯದ ಗಂಭೀರತೆ ಅರಿತ ಪ ಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮೀತ ಅಂಗಡಿ ಹಾಗೂ ಮುಖ್ಯಾಧಿಕಾರಿ ಸುನೀಲ್ ಗಾವಡೆ ನೀರಿನ ಸಮಸ್ಯೆ ಬಗೆಹರಿಸುವ ಠರಾವಿಗೆ ಅನುಮೋದನೆ ನೀಡಿದರು. ಗುರುವಾರದಿಂದಲೇ ಎಲ್ಲಾ ವಾರ್ಡುಗಳಲ್ಲಿ ಸಮಿತಿ ರಚನೆ ಮಾಡುವ ಬಗ್ಗೆ ಒಪ್ಪಿಗೆ ನೀಡಿದರು. ಜೊತೆಗೆ ಪ್ರತಿ 15 ದಿನಗಳಿಗೊಮ್ಮೆ ಪ ಪಂ ಮುಖ್ಯಾಧಿಕಾರಿ ಹಾಗೂ ಅಧ್ಯಕ್ಷರು 19 ಸಮಿತಿಯ ಮೇಲ್ವಿಚಾರಣೆ ನಡೆಸುವುದಾಗಿಯೂ ಘೋಷಿಸಿದರು.

ShareSendTweetShare
ADVERTISEMENT
Previous Post

ಯಲ್ಲಾಪುರ ಜಾತ್ರೆ: 9 ದಿನದಲ್ಲಿ 11.88 ಲಕ್ಷ ರೂ ಅಕ್ರಮ!

Next Post

ಅಡಿಕೆ ಕಳ್ಳರಿಬ್ಬರು ಅರೆಸ್ಟ್!

Next Post
Two areca nut thieves arrested!

ಅಡಿಕೆ ಕಳ್ಳರಿಬ್ಬರು ಅರೆಸ್ಟ್!

He's not the ultimate thief.. If he sees society he won't leave!

ಅಂತಿ0ಥ ಕಳ್ಳ ಅವನಲ್ಲ.. ಸೊಸೈಟಿ ಕಂಡರೆ ಆತ ಬಿಡಲ್ಲ!

Forestry illegality Sandalwood cutters arrested!

ಅರಣ್ಯ ಅಕ್ರಮ: ಶ್ರೀಗಂಧ ಕಡಿದವರ ಬಂಧನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.