6
  • Latest

ಖರಿದಿ ಮರುದಿನವೇ ಅಪಘಾತವಾದ ಕಾರು: ದೇವಾಲಯಕ್ಕೆ ಹೊರಟವರು ಆಸ್ಪತ್ರೆ ಸೇರಿದರು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಖರಿದಿ ಮರುದಿನವೇ ಅಪಘಾತವಾದ ಕಾರು: ದೇವಾಲಯಕ್ಕೆ ಹೊರಟವರು ಆಸ್ಪತ್ರೆ ಸೇರಿದರು

ಪ್ರಯಾಣಿಕರ ಜೀವ ಉಳಿಸಿದ ಏರ್‌ಬ್ಯಾಗ್ | ಇಬ್ಬರ ಸ್ಥಿತಿ ಚಿಂತಾಜನಕ

AchyutKumar by AchyutKumar
in ದೇಶ - ವಿದೇಶ

ಅoಕೋಲಾ: ನಿನ್ನೆ ಅವರು ಹೊಸ ಕಾರು ಖರೀದಿಸಿದ್ದರು. `ಮುರುಡೇಶ್ವರಕ್ಕೆ ತೆರಳಿ ಕಾರಿಗೆ ಪೂಜೆ ಮಾಡೋಣ’ ಎಂದುಕೊoಡಿದ್ದರು. ಅದೇ ಕಾರಿನಲ್ಲಿ ಕುಳಿತು ತೆಲಂಗಾಣದಿoದ ಹೊರಟಿದ್ದ 8 ಜನರಿಗೆ ಜೂ 22ರಂದು ಅಂಕೋಲಾದ ಶೆಟಗೇರಿ ತಿರುವಿನಲ್ಲಿ ಅಪಘಾತವಾಗಿದೆ. ಪರಿಣಾಮ ಎಲ್ಲರೂ ಗಾಯಗೊಂಡಿದ್ದು, ಕಾರು ಜಖಂ ಆಗಿದೆ. ಗಾಯಗೊಂಡವರ ಪೈಕಿ ಇಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಹೈದರಾಬಾದ್’ನಲ್ಲಿ ಕಾರು ಖರೀದಿಸಿದ ಕುಟುಂಬದವರು ಹೊಸ ಕಾರು ಬಂದ ಖುಷಿಯಲ್ಲಿದ್ದರು. ಅಲ್ಲಿಂದ ನೇರವಾಗಿ ಮುರುಡೇಶ್ವರಕ್ಕೆ ಬರುತ್ತಿದ್ದರು. ಕಾರಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದರಿoದ ಚಾಲಕ ಕಾರು ನಿಲ್ಲಿಸಲು ಪ್ರಯತ್ನಿಸಿದ್ದು, ಬ್ರೇಕ್ ತಾಗದೇ ಕಾರು ಡಿವೈಡರ್’ಗೆ ತಾಗಿ ಮತ್ತೆ ಮುಂದಿದ್ದ ವಿದ್ಯುತ್ ಕಂಬಕ್ಕೆ ಗುದ್ದಿದೆ. ನಂತರ ಹೆದ್ದಾರಿಯ ಇನ್ನೊಂದು ಬದಿಗೆ ಕಾರು ತಿರುಗಿ ಈ ವೇಳೆ ಕಾರಿನಲ್ಲಿದ್ದ ನಾಲ್ಕು ಮಕ್ಕಳು, ಮಹಿಳೆಯರು ಸೇರಿ 8 ಜನ ಗಾಯಗೊಂಡಿದ್ದಾರೆ. ಅಪಘಾತದ ತಕ್ಷಣ ಏರ್‌ಬ್ಯಾಗ್ ತೆರೆದುಕೊಂಡ ಕಾರಣ ಅದರ ಒಳಗಿದ್ದವರು ಜೀವ ಉಳಿಸಿಕೊಂಡಿದ್ದಾರೆ.

ShareSendTweetShare
Previous Post

ಬಾಲಕನ ಹಲ್ಲು ಮುರಿದ ಚಾಲಕ!

Next Post

ಪೊಲೀಸರಿಗೆ ಗುದ್ದಿದ ಸರ್ಕಾರಿ ಬಸ್ ಚಾಲಕ

Next Post

ಪೊಲೀಸರಿಗೆ ಗುದ್ದಿದ ಸರ್ಕಾರಿ ಬಸ್ ಚಾಲಕ

ಬೈಕ್'ನಿಂದ ಬಿದ್ದು ಗಾಯ: ಮಗನ ವಿರುದ್ಧ ದೂರು ನೀಡಿದ ವೃದ್ಧ

ಬಸ್ಸಿನಲ್ಲಿಯೇ ಬದುಕು ಅಂತ್ಯಗೊಳಿಸಿದ ಪ್ರಯಾಣಿಕ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.