6
  • Latest
Meena Mesha for 50 thousand compensation: Court orders confiscation of P&P office!

50 ಸಾವಿರ ಪರಿಹಾರಕ್ಕೆ ಮೀನಾಮೇಷ: ಪ ಪಂ ಕಚೇರಿ ಜಪ್ತಿಗೆ ನ್ಯಾಯಾಲಯದ ಆದೇಶ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

50 ಸಾವಿರ ಪರಿಹಾರಕ್ಕೆ ಮೀನಾಮೇಷ: ಪ ಪಂ ಕಚೇರಿ ಜಪ್ತಿಗೆ ನ್ಯಾಯಾಲಯದ ಆದೇಶ!

AchyutKumar by AchyutKumar
March 19, 2025
in ಸ್ಥಳೀಯ
Meena Mesha for 50 thousand compensation: Court orders confiscation of P&P office!
advt advt advt
ADVERTISEMENT

2014ರಲ್ಲಿ ಸುರಿದ ಮಳೆಗೆ ಹೊನ್ನಾವರದ ಶ್ರೀಧರ ನಾಯಕ ಅವರ ಬಟ್ಟೆ ಅಂಗಡಿಗೆ ಚೆರಂಡಿ ನೀರು ನುಗ್ಗಿದ್ದು, ಅವರು 50 ಸಾವಿರ ರೂ ಪರಿಹಾರ ಕೋರಿ ಪಟ್ಟಣ ಪಂಚಾಯತಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಆ ಅರ್ಜಿಯನ್ನು ಪಟ್ಟಣ ಪಂಚಾಯತ ಗಂಭೀರವಾಗಿ ಪರಿಗಣಿಸದ ಕಾರಣ ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ಪಟ್ಟಣ ಪಂಚಾಯತ ಕಚೇರಿಯನ್ನು ಜಪ್ತು ಮಾಡುವಂತೆ ನ್ಯಾಯಾಲಯ ಆದೇಶಿಸಿದೆ!

ಬುಧವಾರ ಶ್ರೀಧರ ನಾಯಕ ಅವರ ಜೊತೆ ನ್ಯಾಯಾಲಯದ ಸಿಬ್ಬಂದಿ ಹೊನ್ನಾವರ ಪಟ್ಟಣ ಪಂಚಾಯತಗೆ ಆಗಮಿಸಿದ್ದು `ಎಲ್ಲರೂ ಕೆಲಸ ಮಾಡುವುದನ್ನು ನಿಲ್ಲಿಸಿ’ ಎಂದು ದೊಡ್ಡದಾಗಿ ಕೂಗಿದರು. ಪ್ರಶ್ನಿಸಿದಾಗ ಕಚೇರಿ ಜಪ್ತಿಯ ಆದೇಶ ಕಾಣಿಸಿದರು. ಇದರಿಂದ ಕಚೇರಿಯಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿ ಕಂಗಾಲಾದರು. ತಕ್ಷಣ ಪ ಪಂ ಮುಖ್ಯಾಧಿಕಾರಿ ಯೇಸು ನ್ಯಾಯಾಲಯದ ಮೊರೆ ಹೋಗಿ ಈ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದರು.

ADVERTISEMENT
ADVERTISEMENT

ಮಳೆಗಾಲದ ಮುನ್ನ ಪಟ್ಟಣ ಪಂಚಾಯತ ಸರಿಯಾಗಿ ಚರಂಡಿ ಸ್ವಚ್ಛ ಮಾಡಿರಲಿಲ್ಲ. ಪರಿಣಾಮ ತೆಲಂಗ ಕಾಂಪ್ಲೆಕ್ಸಿನಲ್ಲಿರುವ ಶ್ರೀಧರ ನಾಯಕ ಅವರ ಬಟ್ಟೆ ಅಂಗಡಿಗೆ ಕೊಳಚೆ ನೀರು ನುಗ್ಗಿತ್ತು. ಬಟ್ಟೆ ಸೇರಿ ವಿವಿಧ ಸಾಮಗ್ರಿಗಳನ್ನು ಆ ನೀರು ಹಾಳು ಮಾಡಿತ್ತು. ಈ ಬಗ್ಗೆ ಶ್ರೀಧರ ನಾಯಕ ಅವರು ಹಲವು ಬಾರಿ ಪಟ್ಟಣ ಪಂಚಾಯತ ಕಚೇರಿಗೆ ಅಲೆದಾಡಿದ್ದರು. ತಮಗೆ ಪರಿಹಾರ ನೀಡಿ ಎಂದು ಅರ್ಜಿ ಹಿಡಿದು ಅಳಲು ತೋಡಿಕೊಂಡಿದ್ದರು. ಆದರೆ, ಅಧಿಕಾರಿಗಳು ಮಾತ್ರ ಅವರ ಮನವಿಗೆ ಕಿಂಚಿತ್ತು ಸ್ಪಂದಿಸರಲಿಲ್ಲ.

ಹೀಗಾಗಿ ಅವರು ಅನಿವಾರ್ಯವಾಗಿ ನ್ಯಾಯಾಲಯದ ಮೊರೆ ಹೋದರು. ತಮಗಾದ ನಷ್ಟದ ಬಗ್ಗೆ ನ್ಯಾಯಾಧೀಶರಿಗೆ ಮನವರಿಕೆ ಮಾಡಿದ್ದರು. ಪರಿಹಾರ ಸೂಚಿಸುವಂತೆ ನ್ಯಾಯಾಲಯ ಆದೇಶಿಸಿದರೂ ಪಂ ಪಂ ಅಧಿಕಾರಿಗಳು ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಇದನ್ನು ಸಹ ಶ್ರೀಧರ ನಾಯಕ ನ್ಯಾಯಾಲಯದ ಗಮನಕ್ಕೆ ತಂದಿದ್ದು, ಪ ಪಂ ಕಚೇರಿ ಜಪ್ತು ಮಾಡಲು ನ್ಯಾಯಾಲಯ ಆದೇಶಿಸಿತು.

Advertisement. Scroll to continue reading.
Advertisement. Scroll to continue reading.

ಸದ್ಯ ನ್ಯಾಯಾಲಯ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದ ಮಾಹಿತಿ ಪ ಪಂ ಸಿಬ್ಬಂದಿ ತಾತ್ಕಾಲಿಕವಾಗಿ ನಿರಾಳರಾಗಿದ್ದಾರೆ.

 

ShareSendTweetShare
ADVERTISEMENT
Previous Post

ಅರಣ್ಯ ಅಕ್ರಮ: ಶ್ರೀಗಂಧ ಕಡಿದವರ ಬಂಧನ!

Next Post

ನಿಯಮ ಮೀರಿ ಸಾಲ ನೀಡಿದ ಸೊಸೈಟಿ: ನ್ಯಾಯಾಲಯಕ್ಕೆ ದೂರು!

Next Post
Society that gave loans beyond the rules: Complaint filed in court!

ನಿಯಮ ಮೀರಿ ಸಾಲ ನೀಡಿದ ಸೊಸೈಟಿ: ನ್ಯಾಯಾಲಯಕ್ಕೆ ದೂರು!

The day of the dead A man dies after his car falls into a ditch!

ತಿಥಿಗೆ ಹೋದವನ ತಿಥಿ: ಕಂದಕಕ್ಕೆ ಕಾರು ಬಿದ್ದು ವ್ಯಕ್ತಿ ಸಾವು!

Bold step by the district administration: A nod to beach fun!

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ: ಈ ಹುದ್ದೆಗೆ ಆಯ್ಕೆಯಾದವರಿಗೆ 48 ಸಾವಿರ ರೂ ಸಂಬಳ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.