6
  • Latest
The day of the dead A man dies after his car falls into a ditch!

ತಿಥಿಗೆ ಹೋದವನ ತಿಥಿ: ಕಂದಕಕ್ಕೆ ಕಾರು ಬಿದ್ದು ವ್ಯಕ್ತಿ ಸಾವು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ತಿಥಿಗೆ ಹೋದವನ ತಿಥಿ: ಕಂದಕಕ್ಕೆ ಕಾರು ಬಿದ್ದು ವ್ಯಕ್ತಿ ಸಾವು!

AchyutKumar by AchyutKumar
in ರಾಜ್ಯ
The day of the dead A man dies after his car falls into a ditch!
advt advt advt
ADVERTISEMENT

ಅಂಕೋಲಾದ ಕಂಚಿನಬಾಗಿಲು ಬಳಿ ಕಾರು ಪಲ್ಟಿಯಾಗಿದೆ. ಕಾರು ಕಂದಕಕ್ಕೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸಾವನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಕಾರವಾರದ ಸಂಬoಧಿಕರ ಮನೆಯಲ್ಲಿ ತಿಥಿಯಿದ್ದ ಕಾರಣ ಹುಬ್ಬಳ್ಳಿಯ ನಾಲ್ವರು ಆಗಮಿಸಿದ್ದರು. ತಿಥಿ ಮುಗಿಸಿ ಮರಳಿ ಹುಬ್ಬಳ್ಳಿಗೆ ತೆರಳುವ ವೇಳೆ ಕಂಚಿನಬಾಗಿಲು ಬಳಿ ಕಾರು ಅಪಘಾತವಾಯಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ರಸ್ತೆಯ ತಿರುವಿನಲ್ಲಿ ಕಾರಿಗೆ ಅಡ್ಡಲಾಗಿ ಆಕಳು ಬಂದಿದ್ದು, ಆಕಳಿಗೆ ಗುದ್ದುವುದನ್ನು ತಪ್ಪಿಸಲು ಚಾಲಕ ಏಕಾಏಕಿ ಕಾರು ತಿರುಗಿಸಿದಾಗ ಅದು ಕಂದಕಕ್ಕೆ ಬಿದ್ದಿತು. ಅಪಘಾತ ನೋಡಿದ ಸ್ಥಳೀಯರು ತಕ್ಷಣ ಗಾಯಾಳುಗಳ ರಕ್ಷಣೆಗೆ ಬಂದರು.

ಮೂವರನ್ನು ಅಂಕೋಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಗಂಭೀರ ಗಾಯಗೊಂಡಿದ್ದ ವೃದ್ಧರೊಬ್ಬರು ಅಲ್ಲಿಯೇ ಸಾವನಪ್ಪಿದರು. ಸಕಾಲದಲ್ಲಿ ಆಂಬುಲೆನ್ಸ ಸಿಗದ ಕಾರಣ ಸಾವಾದ ಬಗ್ಗೆಯೂ ಸ್ಥಳೀಯರು ದೂರಿದ್ದಾರೆ.

ShareSendTweetShare
ADVERTISEMENT
Previous Post

ನಿಯಮ ಮೀರಿ ಸಾಲ ನೀಡಿದ ಸೊಸೈಟಿ: ನ್ಯಾಯಾಲಯಕ್ಕೆ ದೂರು!

Next Post

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ: ಈ ಹುದ್ದೆಗೆ ಆಯ್ಕೆಯಾದವರಿಗೆ 48 ಸಾವಿರ ರೂ ಸಂಬಳ!

Next Post
Bold step by the district administration: A nod to beach fun!

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ: ಈ ಹುದ್ದೆಗೆ ಆಯ್ಕೆಯಾದವರಿಗೆ 48 ಸಾವಿರ ರೂ ಸಂಬಳ!

DC interested in empowering Anganwadis: Nutritional treatment for malnourished children!

SSLC ಪರೀಕ್ಷೆ: ಕುಚೋದ್ಯಕ್ಕೆ ಇಲ್ಲ ಕಿಂಚಿತ್ತು ಅವಕಾಶ!

A lawyer's advice to SSLC students

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ನ್ಯಾಯವಾದಿಯ ಕಿವಿಮಾತು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.