6
  • Latest
A lawyer's advice to SSLC students

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ನ್ಯಾಯವಾದಿಯ ಕಿವಿಮಾತು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ನ್ಯಾಯವಾದಿಯ ಕಿವಿಮಾತು

AchyutKumar by AchyutKumar
in ಸ್ಥಳೀಯ
A lawyer's advice to SSLC students

ಕಾರವಾರದ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಲೇಖನಿ ಹಾಗೂ ಪರೀಕ್ಷಾ ಪ್ರವೇಶ ಪತ್ರ ವಿತರಿಸಿದ ನ್ಯಾಯವಾದಿ ಸಂಜಯ ಸಾಳುಂಕೆ `ಉತ್ತಮ ನಡೆ-ನುಡಿ ರೂಢಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ಹೊರಹೊಮ್ಮಿ’ ಎಂದು ಕಿವಿಮಾತು ಹೇಳಿದರು.

`ವಿದ್ಯಾರ್ಥಿ ಜೀವನ ಅಮೂಲ್ಯವಾಗಿದೆ. ಅದರಲ್ಲಿಯೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎಂಬುದು ವಿದ್ಯಾರ್ಥಿಗಳ ಪಾಲಿಗೆ ಮಹತ್ವದ ಘಟ್ಟ. ಆತ್ಮವಿಶ್ವಾಸದೊಂದಿಗೆ ಪರೀಕ್ಷೆ ಎದುರಿಸಿ. ಗೆಲುವು ಸಾಧಿಸಿ’ ಎಂದು ಅವರು ಕರೆ ನೀಡಿದರು. `ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧೆ ಅನಿವಾರ್ಯ. ಪ್ರತಿ ಮಕ್ಕಳು ದಿಟ್ಟ ಹೆಜ್ಜೆಗಳನ್ನು ಮೂಡಿಸಿ ಶಾಲೆಯ ಕೀರ್ತಿ ಹೆಚ್ಚಿಸಬೇಕು’ ಎಂದು ಅವರು ಸ್ಪೂರ್ತಿ ತುಂಬಿದರು.

ಮುಖ್ಯಾಧ್ಯಾಪಕರಾದ ದಿನೇಶ ಗಾಂವಕರ್ ಮಾತನಾಡಿ `ಕಷ್ಟ-ನಷ್ಟ ಏನೇ ಬರಲಿ. ತಮ್ಮ ಓದು ಯಶಸ್ಸಿಗಾಗಿ ದಾರಿಯಾಗಲಿ’ ಎಂದು ಶುಭಕೋರಿದರು. ಶಿಕ್ಷಕರಾದ ಗಣೇಶ ಬಿಷ್ಟಣ್ಣನವರ, ವಿಜಯಕುಮಾರ ನಾಯ್ಕ್, ಶರತ್ ಗಾಂವಕರ್, ಸಂತೋಷ ಕಾಂಬ್ಳೆ, ಜೆ ಬಿ ತಿಪ್ಪೇಸ್ವಾಮಿ, ರೂಪಾಲಿ ಸಾವಂತ ಹಾಗೂ ಮಹಾದೇವ ಅಸ್ನೋಟಿಕರ್ ವೇದಿಕೆಯಲ್ಲಿದ್ದರು. ಅವರೆಲ್ಲರೂ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಗೆ ಶುಭ ಕೋರಿದರು.

ShareSendTweetShare
Previous Post

SSLC ಪರೀಕ್ಷೆ: ಕುಚೋದ್ಯಕ್ಕೆ ಇಲ್ಲ ಕಿಂಚಿತ್ತು ಅವಕಾಶ!

Next Post

ಮೊದಲ ಸಭೆ: ಮುನಿಸು ಮರೆತು ಮೌನ ಮುರಿದ ಮಾಧವ!

Next Post
First meeting Madhav forgets his grudge and breaks his silence!

ಮೊದಲ ಸಭೆ: ಮುನಿಸು ಮರೆತು ಮೌನ ಮುರಿದ ಮಾಧವ!

Unchalli Society irregularities Investigation looms over the association's president and vice-president as well as its creditors!

ಉಂಚಳ್ಳಿ ಸೊಸೈಟಿ ಅಕ್ರಮ: ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸಾಲಗಾರರ ಮೇಲೆಯೂ ತನಿಖೆಯ ತೂಗುಗತ್ತಿ!

Political colour to the Kiravatti riots: Holi hodapetu becomes a weapon for the BJP!

ಕಿರವತ್ತಿ ಗಲಾಟೆಗೆ ರಾಜಕೀಯ ಬಣ್ಣ: ಬಿಜೆಪಿಗೆ ಅಸ್ತ್ರವಾದ ಹೋಳಿ ಹೊಡಪೆಟ್ಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.