6
  • Latest
Unchalli Society irregularities Investigation looms over the association's president and vice-president as well as its creditors!

ಉಂಚಳ್ಳಿ ಸೊಸೈಟಿ ಅಕ್ರಮ: ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸಾಲಗಾರರ ಮೇಲೆಯೂ ತನಿಖೆಯ ತೂಗುಗತ್ತಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಂಚಳ್ಳಿ ಸೊಸೈಟಿ ಅಕ್ರಮ: ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸಾಲಗಾರರ ಮೇಲೆಯೂ ತನಿಖೆಯ ತೂಗುಗತ್ತಿ!

AchyutKumar by AchyutKumar
in ಸ್ಥಳೀಯ
Unchalli Society irregularities Investigation looms over the association's president and vice-president as well as its creditors!

ಶಿರಸಿಯ ಉಂಚಳ್ಳಿ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಹೆಗಡೆ ಕಬ್ಬೆ ಹಾಗೂ ಗುರುನಾಥ ಹೆಗಡೆ ಸೇರಿ ಕೆಲ ಸದಸ್ಯರ ವಿರುದ್ಧ ನ್ಯಾಯಾಲಯ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಿದೆ. ಹೀಗಾಗಿ ಬುಧವಾರ ಒಟ್ಟು 16 ಜನರ ವಿರುದ್ಧ ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಅಕ್ರಮ-ಅವ್ಯವಹಾರದ ತನಿಖೆ ಶುರು ಮಾಡಿದ್ದಾರೆ.

ADVERTISEMENT

`ಸಹಕಾರಿ ಸಂಘದಲ್ಲಿ ಕೋಟ್ಯಂತರ ರೂ ಅವ್ಯವಹಾರ ನಡೆದಿದೆ’ ಎಂಬುದು ದೂರುದಾರ ರವಿತೇಜ ಕೃಷ್ಣ ರೆಡ್ಡಿ ಅವರ ಅರೋಪ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿತರು ಹಣಕಾಸು ಅವ್ಯವಹಾರ ನಡೆಸಿದ್ದಾರೆ. ಮೋಸ, ವಂಚನೆ ಹಾಗೂ ಸರ್ಕಾರಿ ಹಣ ದುರುಪಯೋಗದಿಂದ ಸಂಘಕ್ಕೂ ನಷ್ಟವಾಗಿದೆ. ಈ ಹಗರಣದಲ್ಲಿ ಸರ್ಕಾರಿ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ. ಕಾಯ್ದೆ-ಕಾನೂನು ಉಲ್ಲಂಘಿಸಿ ಅವ್ಯವಹಾರ ನಡೆಸಲಾಗಿದೆ’ ಎಂಬುದರ ಬಗ್ಗೆ ರವಿತೇಜ ಕೃಷ್ಣ ರೆಡ್ಡಿ ಪೊಲೀಸರಲ್ಲಿ ದೂರಿದ್ದಾರೆ.

`ಸಂಘದಲ್ಲಿ ಕಾಗದಪತ್ರಗಳ ತಿದ್ದುವಿಕೆ ಹಾಗೂ ಕೆಲ ದಾಖಲೆಗಳನ್ನು ಸೃಷ್ಠಿಸುವ ಮೂಲಕ ಅಪರಾತಪರ ನಡೆಸಲಾಗಿದೆ. ಅಧ್ಯಕ್ಷರು ಹಾಗೂ ಇನ್ನಿತರರು ಅಧಿಕಾರ ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಸ್ವರೂಪದ ಆರ್ಥಿಕ ಅಪರಾಧ ನಡೆಸಿದ್ದಾರೆ’ ಎಂದವರು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದಾರೆ. ಈ ಹಿನ್ನಲೆ ಉಂಚಳ್ಳಿ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಹೆಗಡೆ ಕಬ್ಬೆ, ಉಪಾಧ್ಯಕ್ಷ ನಾಗರಾಜ ಗಣಪತಿ ಹೆಗಡೆ ಉಂಬಳೇಕೊಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುನಾಥ ಶಂಕರ ಹೆಗಡೆ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

Advertisement. Scroll to continue reading.

ಇದರೊಂದಿಗೆ ನಿರ್ದೇಶಕರಾದ ರಾಮಾ ಬಂಗಾರ್ಯ ನಾಯ್ಕ, ಬಂಗಾರ್ಯ ಅಜ್ಜಯ್ಯ ತೋಪಿನಮಠ ಕಲ್ಲಿ, ಮಾದೇವ ಭೀಮಾ ನಾಯ್ಕ ಕೋಗೋಡ, ವಿಠ್ಠಲ ರಾಮಾ ನಾಯ್ಕ ಸೋಮನಳ್ಳಿ, ಶಂಕರ ನಾರಾಯಣ ಬೈಲೂರು ಕೆರೆಕೊಪ್ಪ, ಮಾದೇವ ರಾಮ ಗೌಡ ಕಬ್ಬೆ, ಅಣ್ಣಪ್ಪ ಮಲ್ಯ ಜೋಗಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಲಗಾರರಾದ ಪ್ರವೀಣ ಮಾಬ್ಲೇಶ್ವರ ಹೆಗಡೆ, ನಾಸಿಮಾ ಮಹಮ್ಮದ ಶಫಿ, ಸುಶ್ಮಾ ನಿಲೇಶ ಲೋಖಂಡೆ, ಮೋಹನ ಗುತ್ಯಾ ಜೋಗಳೇಕರ, ಕಾನಕೊಪ್ಪ, ಕಮಲಾ ಬೊಮ್ಮಾ ನಾಯ್ಕ ಉಂಚಳ್ಳಿ ಹಾಗೂ ಯಮುನಾ ಪುಂಡಲೀಕ ನಾಯ್ಕ ಉಪಳೇಕೊಪ್ಪ ಅವರು ಮಿತಿ ಮೀರಿ ಸಾಲಪಡೆದ ಕಾರಣ ಅವರು ವಿಚಾರಣೆ ಎದುರಿಸಬೇಕಿದೆ.

Advertisement. Scroll to continue reading.
Previous Post

ಮೊದಲ ಸಭೆ: ಮುನಿಸು ಮರೆತು ಮೌನ ಮುರಿದ ಮಾಧವ!

Next Post

ಕಿರವತ್ತಿ ಗಲಾಟೆಗೆ ರಾಜಕೀಯ ಬಣ್ಣ: ಬಿಜೆಪಿಗೆ ಅಸ್ತ್ರವಾದ ಹೋಳಿ ಹೊಡಪೆಟ್ಟು!

Next Post
Political colour to the Kiravatti riots: Holi hodapetu becomes a weapon for the BJP!

ಕಿರವತ್ತಿ ಗಲಾಟೆಗೆ ರಾಜಕೀಯ ಬಣ್ಣ: ಬಿಜೆಪಿಗೆ ಅಸ್ತ್ರವಾದ ಹೋಳಿ ಹೊಡಪೆಟ್ಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ