6
  • Latest
Unchalli Society irregularities Investigation looms over the association's president and vice-president as well as its creditors!

ಉಂಚಳ್ಳಿ ಸೊಸೈಟಿ ಅಕ್ರಮ: ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸಾಲಗಾರರ ಮೇಲೆಯೂ ತನಿಖೆಯ ತೂಗುಗತ್ತಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಂಚಳ್ಳಿ ಸೊಸೈಟಿ ಅಕ್ರಮ: ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸಾಲಗಾರರ ಮೇಲೆಯೂ ತನಿಖೆಯ ತೂಗುಗತ್ತಿ!

AchyutKumar by AchyutKumar
March 19, 2025
in ಸ್ಥಳೀಯ
Unchalli Society irregularities Investigation looms over the association's president and vice-president as well as its creditors!
advt advt advt
ADVERTISEMENT

ಶಿರಸಿಯ ಉಂಚಳ್ಳಿ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಹೆಗಡೆ ಕಬ್ಬೆ ಹಾಗೂ ಗುರುನಾಥ ಹೆಗಡೆ ಸೇರಿ ಕೆಲ ಸದಸ್ಯರ ವಿರುದ್ಧ ನ್ಯಾಯಾಲಯ ಪ್ರಕರಣ ದಾಖಲಿಸಲು ಪೊಲೀಸರಿಗೆ ಸೂಚಿಸಿದೆ. ಹೀಗಾಗಿ ಬುಧವಾರ ಒಟ್ಟು 16 ಜನರ ವಿರುದ್ಧ ಬನವಾಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಅಕ್ರಮ-ಅವ್ಯವಹಾರದ ತನಿಖೆ ಶುರು ಮಾಡಿದ್ದಾರೆ.

`ಸಹಕಾರಿ ಸಂಘದಲ್ಲಿ ಕೋಟ್ಯಂತರ ರೂ ಅವ್ಯವಹಾರ ನಡೆದಿದೆ’ ಎಂಬುದು ದೂರುದಾರ ರವಿತೇಜ ಕೃಷ್ಣ ರೆಡ್ಡಿ ಅವರ ಅರೋಪ. ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿತರು ಹಣಕಾಸು ಅವ್ಯವಹಾರ ನಡೆಸಿದ್ದಾರೆ. ಮೋಸ, ವಂಚನೆ ಹಾಗೂ ಸರ್ಕಾರಿ ಹಣ ದುರುಪಯೋಗದಿಂದ ಸಂಘಕ್ಕೂ ನಷ್ಟವಾಗಿದೆ. ಈ ಹಗರಣದಲ್ಲಿ ಸರ್ಕಾರಿ ಅಧಿಕಾರಿಗಳು ಸಹ ಭಾಗಿಯಾಗಿದ್ದಾರೆ. ಕಾಯ್ದೆ-ಕಾನೂನು ಉಲ್ಲಂಘಿಸಿ ಅವ್ಯವಹಾರ ನಡೆಸಲಾಗಿದೆ’ ಎಂಬುದರ ಬಗ್ಗೆ ರವಿತೇಜ ಕೃಷ್ಣ ರೆಡ್ಡಿ ಪೊಲೀಸರಲ್ಲಿ ದೂರಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಸಂಘದಲ್ಲಿ ಕಾಗದಪತ್ರಗಳ ತಿದ್ದುವಿಕೆ ಹಾಗೂ ಕೆಲ ದಾಖಲೆಗಳನ್ನು ಸೃಷ್ಠಿಸುವ ಮೂಲಕ ಅಪರಾತಪರ ನಡೆಸಲಾಗಿದೆ. ಅಧ್ಯಕ್ಷರು ಹಾಗೂ ಇನ್ನಿತರರು ಅಧಿಕಾರ ದುರುಪಯೋಗಪಡಿಸಿಕೊಂಡು ಕ್ರಿಮಿನಲ್ ಸ್ವರೂಪದ ಆರ್ಥಿಕ ಅಪರಾಧ ನಡೆಸಿದ್ದಾರೆ’ ಎಂದವರು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದಾರೆ. ಈ ಹಿನ್ನಲೆ ಉಂಚಳ್ಳಿ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಹೆಗಡೆ ಕಬ್ಬೆ, ಉಪಾಧ್ಯಕ್ಷ ನಾಗರಾಜ ಗಣಪತಿ ಹೆಗಡೆ ಉಂಬಳೇಕೊಪ್ಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗುರುನಾಥ ಶಂಕರ ಹೆಗಡೆ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.

Advertisement. Scroll to continue reading.

ಇದರೊಂದಿಗೆ ನಿರ್ದೇಶಕರಾದ ರಾಮಾ ಬಂಗಾರ್ಯ ನಾಯ್ಕ, ಬಂಗಾರ್ಯ ಅಜ್ಜಯ್ಯ ತೋಪಿನಮಠ ಕಲ್ಲಿ, ಮಾದೇವ ಭೀಮಾ ನಾಯ್ಕ ಕೋಗೋಡ, ವಿಠ್ಠಲ ರಾಮಾ ನಾಯ್ಕ ಸೋಮನಳ್ಳಿ, ಶಂಕರ ನಾರಾಯಣ ಬೈಲೂರು ಕೆರೆಕೊಪ್ಪ, ಮಾದೇವ ರಾಮ ಗೌಡ ಕಬ್ಬೆ, ಅಣ್ಣಪ್ಪ ಮಲ್ಯ ಜೋಗಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಲಗಾರರಾದ ಪ್ರವೀಣ ಮಾಬ್ಲೇಶ್ವರ ಹೆಗಡೆ, ನಾಸಿಮಾ ಮಹಮ್ಮದ ಶಫಿ, ಸುಶ್ಮಾ ನಿಲೇಶ ಲೋಖಂಡೆ, ಮೋಹನ ಗುತ್ಯಾ ಜೋಗಳೇಕರ, ಕಾನಕೊಪ್ಪ, ಕಮಲಾ ಬೊಮ್ಮಾ ನಾಯ್ಕ ಉಂಚಳ್ಳಿ ಹಾಗೂ ಯಮುನಾ ಪುಂಡಲೀಕ ನಾಯ್ಕ ಉಪಳೇಕೊಪ್ಪ ಅವರು ಮಿತಿ ಮೀರಿ ಸಾಲಪಡೆದ ಕಾರಣ ಅವರು ವಿಚಾರಣೆ ಎದುರಿಸಬೇಕಿದೆ.

ShareSendTweetShare
ADVERTISEMENT
Previous Post

ಮೊದಲ ಸಭೆ: ಮುನಿಸು ಮರೆತು ಮೌನ ಮುರಿದ ಮಾಧವ!

Next Post

ಕಿರವತ್ತಿ ಗಲಾಟೆಗೆ ರಾಜಕೀಯ ಬಣ್ಣ: ಬಿಜೆಪಿಗೆ ಅಸ್ತ್ರವಾದ ಹೋಳಿ ಹೊಡಪೆಟ್ಟು!

Next Post
Political colour to the Kiravatti riots: Holi hodapetu becomes a weapon for the BJP!

ಕಿರವತ್ತಿ ಗಲಾಟೆಗೆ ರಾಜಕೀಯ ಬಣ್ಣ: ಬಿಜೆಪಿಗೆ ಅಸ್ತ್ರವಾದ ಹೋಳಿ ಹೊಡಪೆಟ್ಟು!

Gambling in the name of Friends Club: 17 people sentenced to prison!

ಜೂಜಾಟ ಕೊನೆಯಾಗಿಲ್ಲ.. ಪೊಲೀಸರಿಗೆ ನಿದ್ದೆಯಿಲ್ಲ..!

The price of peppercorns has come down: This is the strength of Uttara Kannada MPs!

ಕಾಳು ಮೆಣಸಿಗೆ ಬಂತು ಕಿಮ್ಮತ್ತು: ಇದುವೇ ಉತ್ತರ ಕನ್ನಡ ಸಂಸದರ ತಾಕತ್ತು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.