6
  • Latest
The price of peppercorns has come down: This is the strength of Uttara Kannada MPs!

ಕಾಳು ಮೆಣಸಿಗೆ ಬಂತು ಕಿಮ್ಮತ್ತು: ಇದುವೇ ಉತ್ತರ ಕನ್ನಡ ಸಂಸದರ ತಾಕತ್ತು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕಾಳು ಮೆಣಸಿಗೆ ಬಂತು ಕಿಮ್ಮತ್ತು: ಇದುವೇ ಉತ್ತರ ಕನ್ನಡ ಸಂಸದರ ತಾಕತ್ತು!

AchyutKumar by AchyutKumar
March 20, 2025
in ದೇಶ - ವಿದೇಶ
The price of peppercorns has come down: This is the strength of Uttara Kannada MPs!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೇರಳ ಪ್ರಮಾಣದಲ್ಲಿ ಬೆಳೆಯುವ ಕಾಳು ಮೆಣಸಿಗೆ ಶಿರಸಿಯಲ್ಲಿ ಉತ್ತಮ ಮಾರುಕಟ್ಟೆಯಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಯತ್ನದಿಂದ ಶಿರಸಿ ಮಾರುಕಟ್ಟೆಯ ಹೆಸರು ಇದೀಗ ಸ್ಪೈಸ್ ಬೋರ್ಡಿನಲ್ಲಿ ದಾಖಲಾಗಿದೆ.

ದೇಶದಲ್ಲಿ ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆಯ ದರವನ್ನು ಸ್ಪೈಸ್ ಬೋರ್ಡ್ನ ದರಪಟ್ಟಿಯಲ್ಲಿ ದಾಖಲಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದರು. ಸಂಸದರ ಮನವಿಗೆ ಸ್ಪಂದಿಸಿ ಅವರು ಶಿರಸಿ ಮಾರುಕಟ್ಟೆಯ ಪ್ರಾಮುಖ್ಯತೆಯನ್ನು ಗುರುತಿಸಿದ್ದಾರೆ. ಹೀಗಾಗಿ ಇನ್ಮುಂದೆ ಸ್ಪೈಸ್ ಬೋರ್ಡ್ನ ದಿನನಿತ್ಯದ ದರಪಟ್ಟಿಯಲ್ಲಿ ಶಿರಸಿಯ ಹೆಸರು ಕಾಣಲಿದೆ. ಜೊತೆಗೆ ಕಾಳು ಮೆಣಸಿನ ದರವೂ ನಮೂದಾಗಲಿದೆ

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸ್ಪೈಸ್ ಬೋರ್ಡ್ ದರಪಟ್ಟಿಯಿಂದ ಯಾರಿಗೆ ಲಾಭ?
ಸ್ಪೈಸ್ ಬೋರ್ಡ್ ದರಪಟ್ಟಿ ಅಂತರಾಷ್ಟಿಯ ಮಾರುಕಟ್ಟೆಯೊಂದಿಗೆ ಸಂಬoಧಹೊoದಿದೆ. ಶಿರಸಿ ಕಾಳು ಮೆಣಸಿನ ದರ ಇಲ್ಲಿ ಕಾಣುವುದರಿಂದ ಕಾಳು ಮೆಣಸು ಖರೀದಿಗೆ ಇನ್ನಷ್ಟು ಪೈಪೋಟಿ ನಡೆಯಲಿದೆ. ಇದರಿಂದ ಕಾಳು ಮೆಣಸಿನ ದರ ಸಹ ಏರಿಕೆಯಾಗುವ ಸಾಧ್ಯತೆಯಿದ್ದು, ಸ್ಪರ್ಧಾತ್ಮಕ ಬೆಲೆ ಸಿಗಲಿದೆ.

ಈ ನಿರ್ಧಾರದಿಂದ ಶಿರಸಿ ಹಾಗೂ ಸುತ್ತಮುತ್ತಲ ಪ್ರದೇಶದ ಕಾಳುಮೆಣಸು ಬೆಳೆಗಾರರಿಗೆ ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ಬೆಲೆಗಳ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ಮಾರುಕಟ್ಟೆಯ ಸ್ಪರ್ಧಾತ್ಮಕತೆಗೂ ಈ ವಿಧಾನ ಸಹಕಾರಿಯಾಗಲಿದೆ. ಶಿರಸಿಯ ಕದಂಬ ಮಾರ್ಕೆಟಿಂಗ್‌ನಲ್ಲಿ ನಡೆದ ಕಾಳುಮೆಣಸಿನ ಹಬ್ಬದಲ್ಲಿ ಕಾಳು ಮೆಣಸಿನ ದರವನ್ನು ಸ್ಪೈಸ್ ಬೋರ್ಡ್ ದರಪಟ್ಟಿಗೆ ಅಳವಡಿಸುವ ಬೇಡಿಕೆ ಕೇಳಿ ಬಂದಿತ್ತು. ಈ ಹಿನ್ನಲೆ ಸಂಸದ ಕಾಗೇರಿ ಆ ಬಗ್ಗೆ ಪ್ರಯತ್ನಿಸಿದ್ದರು.

ShareSendTweetShare
ADVERTISEMENT
Previous Post

ಜೂಜಾಟ ಕೊನೆಯಾಗಿಲ್ಲ.. ಪೊಲೀಸರಿಗೆ ನಿದ್ದೆಯಿಲ್ಲ..!

Next Post

ಅರಣ್ಯ ಹಕ್ಕು: ಸರ್ಕಾರ ಎಡವಿದ್ದಾದರೂ ಎಲ್ಲಿ?

Next Post
Forest rights Where has the government failed

ಅರಣ್ಯ ಹಕ್ಕು: ಸರ್ಕಾರ ಎಡವಿದ್ದಾದರೂ ಎಲ್ಲಿ?

CCTV cameras will be on the lookout for litterers!

ಕಸ ಹಾಕುವವರ ಕಾಯಲು ಬರಲಿದೆ ಸಿಸಿ ಕ್ಯಾಮರಾ!

Gold from under the pillow disappears The one who complained is the biggest thief!

ದಿಂಬಿನ ಅಡಿಯ ಚಿನ್ನ ಕಣ್ಮರೆ: ದೂರು ಕೊಟ್ಟವನೇ ದೊಡ್ಡ ಕಳ್ಳ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.