6
  • Latest
The price of peppercorns has come down: This is the strength of Uttara Kannada MPs!

ಕಾಳು ಮೆಣಸಿಗೆ ಬಂತು ಕಿಮ್ಮತ್ತು: ಇದುವೇ ಉತ್ತರ ಕನ್ನಡ ಸಂಸದರ ತಾಕತ್ತು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕಾಳು ಮೆಣಸಿಗೆ ಬಂತು ಕಿಮ್ಮತ್ತು: ಇದುವೇ ಉತ್ತರ ಕನ್ನಡ ಸಂಸದರ ತಾಕತ್ತು!

AchyutKumar by AchyutKumar
in ದೇಶ - ವಿದೇಶ
The price of peppercorns has come down: This is the strength of Uttara Kannada MPs!

ಉತ್ತರ ಕನ್ನಡ ಜಿಲ್ಲೆಯಲ್ಲಿ ಹೇರಳ ಪ್ರಮಾಣದಲ್ಲಿ ಬೆಳೆಯುವ ಕಾಳು ಮೆಣಸಿಗೆ ಶಿರಸಿಯಲ್ಲಿ ಉತ್ತಮ ಮಾರುಕಟ್ಟೆಯಿದೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಪ್ರಯತ್ನದಿಂದ ಶಿರಸಿ ಮಾರುಕಟ್ಟೆಯ ಹೆಸರು ಇದೀಗ ಸ್ಪೈಸ್ ಬೋರ್ಡಿನಲ್ಲಿ ದಾಖಲಾಗಿದೆ.

ADVERTISEMENT

ದೇಶದಲ್ಲಿ ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆಯ ದರವನ್ನು ಸ್ಪೈಸ್ ಬೋರ್ಡ್ನ ದರಪಟ್ಟಿಯಲ್ಲಿ ದಾಖಲಿಸುವಂತೆ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಒತ್ತಾಯಿಸಿದ್ದರು. ಸಂಸದರ ಮನವಿಗೆ ಸ್ಪಂದಿಸಿ ಅವರು ಶಿರಸಿ ಮಾರುಕಟ್ಟೆಯ ಪ್ರಾಮುಖ್ಯತೆಯನ್ನು ಗುರುತಿಸಿದ್ದಾರೆ. ಹೀಗಾಗಿ ಇನ್ಮುಂದೆ ಸ್ಪೈಸ್ ಬೋರ್ಡ್ನ ದಿನನಿತ್ಯದ ದರಪಟ್ಟಿಯಲ್ಲಿ ಶಿರಸಿಯ ಹೆಸರು ಕಾಣಲಿದೆ. ಜೊತೆಗೆ ಕಾಳು ಮೆಣಸಿನ ದರವೂ ನಮೂದಾಗಲಿದೆ

ಸ್ಪೈಸ್ ಬೋರ್ಡ್ ದರಪಟ್ಟಿಯಿಂದ ಯಾರಿಗೆ ಲಾಭ?
ಸ್ಪೈಸ್ ಬೋರ್ಡ್ ದರಪಟ್ಟಿ ಅಂತರಾಷ್ಟಿಯ ಮಾರುಕಟ್ಟೆಯೊಂದಿಗೆ ಸಂಬoಧಹೊoದಿದೆ. ಶಿರಸಿ ಕಾಳು ಮೆಣಸಿನ ದರ ಇಲ್ಲಿ ಕಾಣುವುದರಿಂದ ಕಾಳು ಮೆಣಸು ಖರೀದಿಗೆ ಇನ್ನಷ್ಟು ಪೈಪೋಟಿ ನಡೆಯಲಿದೆ. ಇದರಿಂದ ಕಾಳು ಮೆಣಸಿನ ದರ ಸಹ ಏರಿಕೆಯಾಗುವ ಸಾಧ್ಯತೆಯಿದ್ದು, ಸ್ಪರ್ಧಾತ್ಮಕ ಬೆಲೆ ಸಿಗಲಿದೆ.

Advertisement. Scroll to continue reading.

ಈ ನಿರ್ಧಾರದಿಂದ ಶಿರಸಿ ಹಾಗೂ ಸುತ್ತಮುತ್ತಲ ಪ್ರದೇಶದ ಕಾಳುಮೆಣಸು ಬೆಳೆಗಾರರಿಗೆ ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗಲಿದೆ. ಬೆಲೆಗಳ ಪಾರದರ್ಶಕತೆ ಹೆಚ್ಚುವುದರ ಜೊತೆಗೆ ಮಾರುಕಟ್ಟೆಯ ಸ್ಪರ್ಧಾತ್ಮಕತೆಗೂ ಈ ವಿಧಾನ ಸಹಕಾರಿಯಾಗಲಿದೆ. ಶಿರಸಿಯ ಕದಂಬ ಮಾರ್ಕೆಟಿಂಗ್‌ನಲ್ಲಿ ನಡೆದ ಕಾಳುಮೆಣಸಿನ ಹಬ್ಬದಲ್ಲಿ ಕಾಳು ಮೆಣಸಿನ ದರವನ್ನು ಸ್ಪೈಸ್ ಬೋರ್ಡ್ ದರಪಟ್ಟಿಗೆ ಅಳವಡಿಸುವ ಬೇಡಿಕೆ ಕೇಳಿ ಬಂದಿತ್ತು. ಈ ಹಿನ್ನಲೆ ಸಂಸದ ಕಾಗೇರಿ ಆ ಬಗ್ಗೆ ಪ್ರಯತ್ನಿಸಿದ್ದರು.

Advertisement. Scroll to continue reading.
Previous Post

ಜೂಜಾಟ ಕೊನೆಯಾಗಿಲ್ಲ.. ಪೊಲೀಸರಿಗೆ ನಿದ್ದೆಯಿಲ್ಲ..!

Next Post

ಅರಣ್ಯ ಹಕ್ಕು: ಸರ್ಕಾರ ಎಡವಿದ್ದಾದರೂ ಎಲ್ಲಿ?

Next Post
Forest rights Where has the government failed

ಅರಣ್ಯ ಹಕ್ಕು: ಸರ್ಕಾರ ಎಡವಿದ್ದಾದರೂ ಎಲ್ಲಿ?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ