6
  • Latest
Forest rights Where has the government failed

ಅರಣ್ಯ ಹಕ್ಕು: ಸರ್ಕಾರ ಎಡವಿದ್ದಾದರೂ ಎಲ್ಲಿ?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯ ಹಕ್ಕು: ಸರ್ಕಾರ ಎಡವಿದ್ದಾದರೂ ಎಲ್ಲಿ?

AchyutKumar by AchyutKumar
March 20, 2025
in ರಾಜ್ಯ
Forest rights Where has the government failed
advt advt advt
ADVERTISEMENT

ಎಲ್ಲವೂ ಸರಿಯಾಗಿದ್ದರೆ ಅನಾಧಿಕಾಲದಿಂದಲೂ ಅರಣ್ಯ ಅತಿಕ್ರಮಿಸಿಕೊಂಡು ಬಂದ ಪ್ರತಿಯೊಬ್ಬರಿಗೂ ಆ ಭೂಮಿಯ ಹಕ್ಕು ಪತ್ರ ಸಿಗಬೇಕಿತ್ತು. ಸರ್ಕಾರದ ದಂಧ್ವ ನೀತಿಯಿಂದಾಗಿ ಅರಣ್ಯ ಭೂಮಿ ಸಾಗುವಳಿದಾರರಿಗೆ ಈವರೆಗೂ ಪಟ್ಟಾ ಸಿಕ್ಕಿಲ್ಲ.

ಉತ್ತರ ಕನ್ನಡ ಜಿಲ್ಲೆಯಲ್ಲಿ 1113 ಗ್ರಾಮ ಅರಣ್ಯ ಸಮಿತಿಗಳಿವೆ. ಆದರೆ, ಸಮಿತಿಯಲ್ಲಿನ ಲೋಪ, ಸಮಿತಿ ಸದಸ್ಯರಲ್ಲಿನ ಕಾನೂನು ತಿಳುವಳಿಕೆ ಕೊರತೆ ಸೇರಿ ಹಲವು ಕಾರಣಗಳಿಂದ ಅರಣ್ಯ ಅತಿಕ್ರಮಣದಾರರು ಈವರೆಗೂ ಅನಧಿಕೃತ ಸಾಗುವಳಿದಾರರಾಗಿಯೇ ಉಳಿದಿದ್ದಾರೆ. ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆ ಅಡಿ ಸಲ್ಲಿಸಲಾದ ಅರ್ಜಿಗಳ ಪೈಕಿ 2.47 ಲಕ್ಷ ಅರ್ಜಿ ಕಾನೂನುಬಾಹಿರವಾಗಿ ವಿಲೇವಾರಿಯಾಗಿದ್ದು, ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಶಿರಸಿಯಲ್ಲಿ ಗುರುವಾರ ನಡೆಸಿದ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಯಿತು.

Advertisement. Scroll to continue reading.
ADVERTISEMENT
ADVERTISEMENT

`ಅರಣ್ಯ ಅತಿಕ್ರಮಣದಾರರಿಗೆ ಸೂಕ್ತ ಕಾನೂನು ತಿಳುವಳಿಕೆ ಕೊಡುವುದು ಸರ್ಕಾರದ ಹೊಣೆಯಾಗಿತ್ತು. ಆದರೆ, ಸರ್ಕಾರ ಜನ ಜಾಗೃತಿ ಮೂಡಿಸದ ಕಾರಣ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಜಾಥಾ ಮೂಲಕಅರಿವು ಮೂಡಿಸುವ ಕೆಲಸ ಮಾಡುತ್ತಿದೆ’ ಎಂದು ಸಂಘಟನೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.

Advertisement. Scroll to continue reading.

`ಅರಣ್ಯ ಹಕ್ಕು ಕಾಯಿದೆಯಲ್ಲಿ ಪಾರಂಪರಿಕ ಅರಣ್ಯವಾಸಿಗಳಿಗೆ ಭೂಮಿ ಹಕ್ಕಿಗೆ ಸಂಬAಧಿಸಿ ಮೂರು ತಲೆಮಾರಿನ ದಾಖಲೆ ಅವಶ್ಯಕತೆ ಇಲ್ಲ. ಈ ಕುರಿತು ಅರಣ್ಯ ಹಕ್ಕು ಕಾಯಿದೆ, ಕೇಂದ್ರ ಸರ್ಕಾರದ ಸುತ್ತೋಲೆ ಮತ್ತು ನ್ಯಾಯಾಲಯದ ಆದೇಶಗಳಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲ್ಪಟ್ಟಿದೆ’ ಎಂದ ಅವರು ದಾಖಲೆಗಳನ್ನು ಪ್ರದರ್ಶಿಸಿದರು.

`ನಿರ್ದಿಷ್ಟವಾದ ವಯಕ್ತಿಕ ದಾಖಲೆಯ ನಮೂನೆ ಒತ್ತಾಯಿಸುವುದು ಕಾನೂನುಬಾಹಿರ. ಅರಣ್ಯವಾಸಿಯ ಸಾಗುವಳಿ ಪ್ರದೇಶದಲ್ಲಿ ಸಾಂಪ್ರದಾಯಿಕ ಕಟ್ಟಡ, ಬಾವಿ, ಸ್ಮಶಾನ, ಪ್ರಾಚೀನ ಮತ್ತು ನೈಸರ್ಗಿಕ ಕುರುಹುಗಳು, ಗ್ಯಾಜೇಟ ಮುಂತಾದ ಜನವಸತಿ ಪ್ರದೇಶದ ದಾಖಲೆ ಅವಲಂಭಿಸಿ ಹಕ್ಕುಪತ್ರ ನೀಡುವಂತೆ ಗುಜರಾತ ಉಚ್ಚನ್ಯಾಯಾಲಯ ಆದೇಶಿಸಿದೆ’ ಎಂಬ ಮಾಹಿತಿಯನ್ನು ಅವರು ನೀಡಿದರು.

ಪ್ರಮಖರಾದ ಚಂದ್ರು ಶಾನಭಾಗ, ರಾಜು ನರೇಬೈಲ್, ನೆಹರು ನಾಯ್ಕ, ರಮೇಶ ಮರಾಠಿ, ನಾಗರಾಜ ದೇವಸ್ಥಳ್ಳಿ, ಕಲ್ಪನಾ, ಯಶೋದË ನೌಟೂರ್, ಗಂಗೂಬಾಯಿ ರಜಪೂತ್, ಶಿವು ಗೌಡ ಕೊಟೆಕೊಪ್ಪ, ಶಿವಾನಂದ ನಾಯ್ಕ ಮಾಳಂಜಿ, ಮಲ್ಲೇಶಿ ಸಂತೋಳ್ಳಿ, ಪಂಪಾವತಿ ಮುಕ್ರಿ ಚರ್ಚೆಯಲ್ಲಿದ್ದರು.

ShareSendTweetShare
ADVERTISEMENT
Previous Post

ಕಾಳು ಮೆಣಸಿಗೆ ಬಂತು ಕಿಮ್ಮತ್ತು: ಇದುವೇ ಉತ್ತರ ಕನ್ನಡ ಸಂಸದರ ತಾಕತ್ತು!

Next Post

ಕಸ ಹಾಕುವವರ ಕಾಯಲು ಬರಲಿದೆ ಸಿಸಿ ಕ್ಯಾಮರಾ!

Next Post
CCTV cameras will be on the lookout for litterers!

ಕಸ ಹಾಕುವವರ ಕಾಯಲು ಬರಲಿದೆ ಸಿಸಿ ಕ್ಯಾಮರಾ!

Gold from under the pillow disappears The one who complained is the biggest thief!

ದಿಂಬಿನ ಅಡಿಯ ಚಿನ್ನ ಕಣ್ಮರೆ: ದೂರು ಕೊಟ್ಟವನೇ ದೊಡ್ಡ ಕಳ್ಳ!

Revinto Company's Contribution Another Ayurvedic Hospital for Karwar!

ರೆವಿಂಟೋ ಕಂಪನಿಯ ಕೊಡುಗೆ: ಕಾರವಾರಕ್ಕೆ ಮತ್ತೊಂದು ಆಯುರ್ವೇದ ಆಸ್ಪತ್ರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.