6
  • Latest
CCTV cameras will be on the lookout for litterers!

ಕಸ ಹಾಕುವವರ ಕಾಯಲು ಬರಲಿದೆ ಸಿಸಿ ಕ್ಯಾಮರಾ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಸ ಹಾಕುವವರ ಕಾಯಲು ಬರಲಿದೆ ಸಿಸಿ ಕ್ಯಾಮರಾ!

AchyutKumar by AchyutKumar
in ಸ್ಥಳೀಯ
CCTV cameras will be on the lookout for litterers!

ಕುಮಟಾದ ಅಳ್ವೆಕೋಡಿ ಮೀನು ಮಾರುಕಟ್ಟೆ ತಿರುವನಿಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ಕಲಭಾಗ ಗ್ರಾಮ ಪಂಚಾಯತ ತೆರವು ಮಾಡಿದೆ. ಬುಧವಾರ ರಾತ್ರಿಯಾದರೂ ತ್ಯಾಜ್ಯ ಆರಿಸುವ ಕೆಲಸ ಮುಗಿಯದ ಕಾರಣ ಗ್ರಾ ಪಂ ಸಿಬ್ಬಂದಿ ಬ್ಯಾಟರಿ ಬೆಳಕಿನಲ್ಲಿ ರಸ್ತೆ ಅಂಚಿನ ಪ್ರದೇಶ ಸ್ವಚ್ಛ ಮಾಡಿದ್ದಾರೆ.

ADVERTISEMENT

ಮಾರ್ಚ 16ರಂದು ಎಲ್ಲೆಂದರಲ್ಲಿ ತ್ಯಾಜ್ಯ ಬಿದ್ದಿರುವ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ದೂರಿದ್ದರು. ಈ ಬಗ್ಗೆ ಮಾಧ್ಯಮಗಳು ವರದಿ ಪ್ರಕಟಿಸಿದ್ದವು. ಹೊನ್ಮಾವ ಮತ್ತು ಅಳ್ವೆಕೋಡಿ ಮೀನು ಮಾರುಕಟ್ಟೆ ತಿರುವಿನ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದ್ದು, ಇದನ್ನು ಕಲಭಾಗದ ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಪ್ರಜ್ಞಾ ನಾಯ್ಕ ಅವರು ಗಂಭಿರವಾಗಿ ಪರಿಗಣಿಸಿದರು.

ಗ್ರಾಮದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಿಬ್ಬಂದಿ ಜೊತೆ ರಸ್ತೆ ಅಂಚಿನ ತ್ಯಾಜ್ಯ ಆರಿಸಿದರು. ಅಲ್ಲಿದ್ದ ತ್ಯಾಜ್ಯಗಳನ್ನು ತೆರವು ಮಾಡಲು ನಿರಂತರವಾಗಿ ಮೂರು ದಿನಗಳ ಕಾಲ ಗ್ರಾ ಪಂ ಶ್ರಮಿಸಿತು. ಶ್ರಮದಾನದ ವೇಳೆಯಲ್ಲಿಯೇ ಕೆಲವರು ತ್ಯಾಜ್ಯ ಎಸೆಯುತ್ತಿದ್ದು, ಗ್ರಾ ಪಂ ಸಿಬ್ಬಂದಿ ಅವರನ್ನು ತಡೆದು ಎಚ್ಚರಿಕೆ ನೀಡಿದರು.

Advertisement. Scroll to continue reading.

ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಅವರಿಗೆ ಫೋನ್ ಮೂಲಕ ಮಾಹಿತಿ ನೀಡಿದ ಪಿಡಿಓ ಪ್ರಜ್ಞಾ ನಾಯ್ಕ ಅವರು `ಸಿಸಿ ಕ್ಯಾಮರಾ ಅಳವಡಿಸಿ ಕಸ ಎಸೆಯುವವರನ್ನು ಪತ್ತೆ ಮಾಡಲು ನಿರ್ಧರಿಸಲಾಗಿದೆ. ಸಿಕ್ಕಿಬಿದ್ದವರ ವಿರುದ್ಧ ಪೊಲೀಸ್ ದೂರು ನೀಡಲಾಗುತ್ತದೆ. ಸಿಸಿ ಕ್ಯಾಮರಾ ಖರೀದಿಗೂ ಅನುಮೋದನೆ ಪಡೆಯಲಾಗಿದೆ’ ಎಂದು ತಿಳಿಸಿದರು.

Advertisement. Scroll to continue reading.
Previous Post

ಅರಣ್ಯ ಹಕ್ಕು: ಸರ್ಕಾರ ಎಡವಿದ್ದಾದರೂ ಎಲ್ಲಿ?

Next Post

ದಿಂಬಿನ ಅಡಿಯ ಚಿನ್ನ ಕಣ್ಮರೆ: ದೂರು ಕೊಟ್ಟವನೇ ದೊಡ್ಡ ಕಳ್ಳ!

Next Post
Gold from under the pillow disappears The one who complained is the biggest thief!

ದಿಂಬಿನ ಅಡಿಯ ಚಿನ್ನ ಕಣ್ಮರೆ: ದೂರು ಕೊಟ್ಟವನೇ ದೊಡ್ಡ ಕಳ್ಳ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ