6
  • Latest
Gold from under the pillow disappears The one who complained is the biggest thief!

ದಿಂಬಿನ ಅಡಿಯ ಚಿನ್ನ ಕಣ್ಮರೆ: ದೂರು ಕೊಟ್ಟವನೇ ದೊಡ್ಡ ಕಳ್ಳ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದಿಂಬಿನ ಅಡಿಯ ಚಿನ್ನ ಕಣ್ಮರೆ: ದೂರು ಕೊಟ್ಟವನೇ ದೊಡ್ಡ ಕಳ್ಳ!

AchyutKumar by AchyutKumar
in ಸ್ಥಳೀಯ
Gold from under the pillow disappears The one who complained is the biggest thief!

ಭಟ್ಕಳದ ವಯೋವೃದ್ಧೆ ಬಿ ಬಿ ಸಾರಾ ಅವರು ದಿಂಬಿನ ಅಡಿಗೆ ಅಡಗಿಸಿಟ್ಟಿದ್ದ ಚಿನ್ನ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಚಿನ್ನ ಕಾಣೆಯಾದ ಬಗ್ಗೆ ಅಜ್ಜಿ ಪರವಾಗಿ ಪೊಲೀಸ್ ದೂರು ದಾಖಲಿಸಿದ್ದ ತಜಮುಲ್ ಹಸನ್ ಬಂಧಿತ ಕಳ್ಳ!

ADVERTISEMENT

ಭಟ್ಕಳ ಕಳಿಹನುಂತ ದೇವಸ್ಥಾನ ಎದುರಿನ ಮೌಲನ್ ಆಜಾದ್ ರಸ್ತೆಯಲ್ಲಿ ತಜಮುಲ್ ಹಸನ್ ತಾಜ್ ವಿಲ್ಲಾ ಎಂಬ ಮನೆ ನಿರ್ಮಿಸಿಕೊಂಡಿದ್ದಾರೆ. ಆ ಮನೆಯಲ್ಲಿ ಅವರ 92 ವರ್ಷದ ಅಜ್ಜಿ ಬಿ ಬಿ ಸಾರಾ ಸಹ ವಾಸವಾಗಿದ್ದು, ಮಲಗುವ ದಿಂಬಿನ ಅಡಿ ಅವರು ಚಿನ್ನಾಭರಣವಿರಿಸುತ್ತಿದ್ದರು. ಇದರ ಮೇಲೆ ಕಣ್ಣಿಟ್ಟಿದ್ದ ತಜಮುಲ್ ಹಸನ್ ಮಾರ್ಚ 17ರ ಬೆಳಗ್ಗೆ ಎಲ್ಲರೂ ಮಸೀದಿಗೆ ಹೋದಾಗ ಮುಖವಾಡ ಧರಿಸಿ ಮನೆಗೆ ಬಂದು 90 ಗ್ರಾಂ ತೂಕದ 4.50 ಲಕ್ಷ ರೂ ಮೌಲ್ಯದ ಚಿನ್ನ ಕದ್ದಿದ್ದರು.

ಅದಾದ ನಂತರ ಚಿನ್ನ ಕಳ್ಳತನದ ಬಗ್ಗೆ ತಜಮುಲ್ ಹಸನ್ ಪೊಲೀಸರಿಗೆ ದೂರು ನೀಡಿದ್ದು, ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿದ ಪೊಲೀಸರು ಸಿಸಿ ಕ್ಯಾಮರಾ ದಾಖಲೆ ಪರಿಶೀಲನೆ ನಡೆಸಿದರು. ಭಟ್ಕಳ ನಗರ ಠಾಣೆ ಪೊಲೀಸ್ ಉಪನಿರೀಕ್ಷಕ ನವೀನ್ ನಾಯ್ಕರಿಗೆ ಮೂಡಿದ ಅನುಮಾನದಂತೆ ತಜಮುಲ್ ಹಸನ್’ನನ್ನು ವಿಚಾರಿಸಿದಾಗ ಚಿನ್ನ ಕದ್ದ ಕಳ್ಳ ಆತನೇ ಎಂದು ಗೊತ್ತಾಗಿದೆ.

Advertisement. Scroll to continue reading.

ಕದ್ದ ಚಿನ್ನವನ್ನು ತಾಜಮ್ಮುಲ್ ಹಸನ್ ವ್ಯಾಪಾರಕ್ಕಾಗಿ ಚಿನ್ನದ ಅಂಗಡಿಗೆ ನೀಡಿರುವುದು ಸಹ ಬೆಳಕಿಗೆ ಬಂದಿದೆ. ಪೊಲೀಸರು ತಜಮುಲ್ ಹಸನ್’ನನ್ನು ವಶಕ್ಕೆ ಪಡೆದಿದ್ದಾರೆ.

Advertisement. Scroll to continue reading.
Previous Post

ಕಸ ಹಾಕುವವರ ಕಾಯಲು ಬರಲಿದೆ ಸಿಸಿ ಕ್ಯಾಮರಾ!

Next Post

ರೆವಿಂಟೋ ಕಂಪನಿಯ ಕೊಡುಗೆ: ಕಾರವಾರಕ್ಕೆ ಮತ್ತೊಂದು ಆಯುರ್ವೇದ ಆಸ್ಪತ್ರೆ!

Next Post
Revinto Company's Contribution Another Ayurvedic Hospital for Karwar!

ರೆವಿಂಟೋ ಕಂಪನಿಯ ಕೊಡುಗೆ: ಕಾರವಾರಕ್ಕೆ ಮತ್ತೊಂದು ಆಯುರ್ವೇದ ಆಸ್ಪತ್ರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ