6
  • Latest
Award Medal for Donor Honour!

ಕೊಡುಗೈ ದಾನಿಗೆ ಪ್ರಶಸ್ತಿಯ ಪದಕ: ಸನ್ಮಾನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೊಡುಗೈ ದಾನಿಗೆ ಪ್ರಶಸ್ತಿಯ ಪದಕ: ಸನ್ಮಾನ!

AchyutKumar by AchyutKumar
in ಸ್ಥಳೀಯ
Award Medal for Donor Honour!

ಅಸ್ನೋಟಿ ಶಿವಾಜಿ ಮಂದಿರದಲ್ಲಿ ನರೇಂದ್ರ ದೇಸಾಯಿ ಅವರನ್ನು ಸನ್ಮಾನಿಸಲಾಯಿತು

ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕಾರವಾರದ ನರೇಂದ್ರ ದೇಸಾಯಿ ಅವರಿಗೆ `ದೀನಬಂಧು ದತ್ತನಿಧಿ’ ಪ್ರಶಸ್ತಿ ದೊರೆತ ಹಿನ್ನಲೆ ಅಸ್ನೋಟಿಯ ಶಿವಾಜಿ ವಿದ್ಯಾ ಮಂದಿರದವರು ಅವರನ್ನು ಗೌರವಿಸಿದ್ದಾರೆ.

ADVERTISEMENT

ನರೇಂದ್ರ ದೇಸಾಯಿ ಅವರು ತಾಯಿ ಹೆಸರಿನಲ್ಲಿ `ಮಾತೋಶ್ರೀ ಸರೋಜಾ ಬಾಳಾ ದೇಸಾಯಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್’ ಸ್ಥಾಪಿಸಿ ಅದರ ಮೂಲಕ ಎರಡು ದಶಕಗಳಿಂದ ವಿದ್ಯಾರ್ಥಿಗಳಿಗೆ ನೆರವು ನೀಡುತ್ತಿದ್ದಾರೆ. ವಿಕಲಚೇತನರು, ಅನಾರೋಗ್ಯಕ್ಕೆ ಒಳಗಾದವರು ಸೇರಿ ಅನೇಕರಿಗೆ ಅವರು ಆರ್ಥಿಕ ಸಹಾಯ ಮಾಡಿದ್ದಾರೆ. ಧಾರ್ಮಿಕ ಚಿಂತನೆಯನ್ನು ಹೊಂದಿರುವ ಅವರು 12 ಗುಂಟೆ ಕ್ಷೇತ್ರವನ್ನು ದೇವಾಲಯಕ್ಕೆ ದಾನವಾಗಿ ನೀಡಿದ್ದಾರೆ. ಕಾರವಾರ ನಗರದಲ್ಲಿ ಬೀದಿ ದೀಪ ಅಳವಡಿಕೆ, ಅಂಗವಿಕಲರ ಸ್ವ ಉದ್ಯೋಗಕ್ಕೆ ನೆರವು, ಶಾಲಾ-ಕಾಲೇಜುಗಳಿಗೆ ಪರಿಕ್ಕರಗಳ ವಿತರಣೆಯನ್ನು ಮಾಡುತ್ತಿದ್ದಾರೆ. ಈ ಸೇವೆ ಗುರುತಿಸಿ ಅವರಿಗೆ ದೀನಬಂಧು ದತ್ತನಿಧಿ ಪ್ರಶಸ್ತಿ ದೊರೆತಿದೆ.

ದೀನಬಂಧು ದತ್ತನಿಧಿ ಪ್ರಶಸ್ತಿ ಪರುಸ್ಕೃತ ನರೇಂದ್ರ ದೇಸಾಯಿ ಅವರಿಗೆ ಅಸ್ನೋಟಿ ಶಿವಾಜಿ ವಿದ್ಯಾ ಮಂದಿರದವರು ಪ್ರೀತಿಯಿಂದ ಸನ್ಮಾನಿಸಿದರು. ಈ ವೇಳೆ ಹಿರಿಯರಾದ ಕೃಷ್ಣಾನಂದ ಸಾಳುಂಕೆ ಅವರು ನರೇಂದ್ರ ದೇಸಾಯಿ ಅವರ ವ್ಯಕ್ತಿತ್ವವನ್ನು ಕೊಂಡಾಡಿದರು. ನರೇಂದ್ರ ದೇಸಾಯಿ ಸಹ `ನನ್ನ ತಾಯಿಯೇ ನನಗೆ ಆದರ್ಶ’ ಎಂಬ ಮಾತನ್ನು ಪುನರುಚ್ಚರಿಸಿದರು. ಕೆನರಾ ಬ್ಯಾಂಕ್ ವ್ಯವಸ್ಥಾಪಕರಾದ ಗೌಡೇಶ ಕೆ ಟಿ, ಶಾಲಾ ಮುಖ್ಯಾಧ್ಯಾಪಕ ದಿನೇಶ ಗಾಂವಕರ್ ಮಾತನಾಡಿದರು.

Advertisement. Scroll to continue reading.

ಶಾಲೆಯ ಶಿಕ್ಷಕರಾದ ವಿಜಯಕುಮಾರ್ ನಾಯ್ಕ, ಸಂತೋಷ ಕಾಂಬಳೆ, ಜೆ ಬಿ ತಿಪ್ಪೇಸ್ವಾಮಿ, ರೂಪಾಲಿ ಸಾವಂತ ಹಾಗೂ ಮಹದೇವ ಅಸ್ನೋಟಕರ ಅವರು ನರೇಂದ್ರ ದೇಸಾಯಿ ಅವರಿಗೆ ಶುಭಕೋರಿದರು. ರಿದೀಶಾ ಸಂಗಡಿಗರು ಪ್ರಾರ್ಥಿಸಿದರು. ಗಣೇಶ ಎನ್ ಬಿಷ್ಟಣ್ಣನವರ ಸ್ವಾಗತಿಸಿದರು.

Advertisement. Scroll to continue reading.
Previous Post

ಕಾಲಿಗೆ ಬಿದ್ದರೂ ಕಳ್ಳನನ್ನು ಕ್ಷಮಿಸದ ಶಾಸಕ!

Next Post

ನಿರ್ಗತಿಕರಿಗೆ ನೆರವಾದ ಹೋಳಿ ಹಣ!

Next Post
Holi money helps the needy!

ನಿರ್ಗತಿಕರಿಗೆ ನೆರವಾದ ಹೋಳಿ ಹಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ