6
  • Latest
Holi money helps the needy!

ನಿರ್ಗತಿಕರಿಗೆ ನೆರವಾದ ಹೋಳಿ ಹಣ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿರ್ಗತಿಕರಿಗೆ ನೆರವಾದ ಹೋಳಿ ಹಣ!

AchyutKumar by AchyutKumar
in ಸ್ಥಳೀಯ
Holi money helps the needy!

ಹೊನ್ನಾವರದ ರಾಘು ಗೆಳೆಯರ ಬಳಗದವರು ಕಳೆದ ಎಂಟು ವರ್ಷಗಳಿಂದ ಹೋಳಿ ಹಬ್ಬದ ಹಣವನ್ನು ಅಶಕ್ತರಿಗೆ ನೀಡುವ ಮೂಲಕ ನೆರವಾಗುತ್ತಿದ್ದಾರೆ. ಈ ವರ್ಷವೂ ಒಟ್ಟು 33 ಸಾವಿರ ರೂಪಾಯಿಗಳನ್ನು ಸ್ನೇಹಿತರ ಬಳಗದವರು ನಿರ್ಗತಿಕರಿಗೆ ನೀಡಿದ್ದಾರೆ.

ಹೋಳಿ ಹಬ್ಬದ ಅಂಗವಾಗಿ ಗೆಳೆಯರ ಬಳಗದವರು ಮನೆ ಮನೆಗೆ ತೆರಳಿ ಮನರಂಜನೆ ನೀಡುತ್ತಾರೆ. ಆ ವೇಳೆ ಮನೆಯವರು ಸಹ ಕಾಣಿಕೆ ನೀಡಿ ಗೌರವಿಸುತ್ತಾರೆ. ವಿಭಿನ್ನವಾಗಿ ಹೋಳಿ ಹಬ್ಬ ಆಚರಿಸುತ್ತ ಬಂದಿರುವ ರಾಘು ಗೆಳೆಯರ ಬಳಗದವರು ಪ್ರತಿ ಬಾರಿಯೂ ಒಳ್ಳೆಯ ಕೆಲಸ ಮಾಡುತ್ತ ಬಂದಿದ್ದಾರೆ. ಅದನ್ನು ಈ ವರ್ಷವೂ ಮುಂದುವರೆಸಿದ್ದು, ನಿರ್ಗತಿಕ ಕುಟುಂಬಗಳಿಗೆ ಆಸರೆಯಾಗಿದ್ದಾರೆ.

ಈ ವರ್ಷ ಕಾಸರಕೋಡ ಟೊಂಕ ಭಾಗದ ಮಾದೇವ ತಾಂಡೇಲ್ ಮತ್ತು ದಾಮೋದರ ತಾಂಡೇಲ್ ಕುಟುಂಬದವರನ್ನು ರಾಘು ಬಳಗದವರು ಭೇಟಿ ಮಾಡಿದರು. ಅವರ ಸಮಸ್ಯೆ ಆಲಿಸಿ ಆರ್ಥಿಕ ನೆರವು ನೀಡಿದರು. ಈ ಹಣವನ್ನು ಉತ್ತಮ ಉದ್ದೇಶಕ್ಕೆ ಬಳಸಿ ಎಂದು ಕಿವಿಮಾತು ಹೇಳಿದರು.

ShareSendTweetShare
Previous Post

ಕೊಡುಗೈ ದಾನಿಗೆ ಪ್ರಶಸ್ತಿಯ ಪದಕ: ಸನ್ಮಾನ!

Next Post

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ: ಪ್ರಾಚಾರ್ಯರ ಪ್ರಶಂಸೆ

Next Post
Students' performance in computer exams Principal praises them

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ: ಪ್ರಾಚಾರ್ಯರ ಪ್ರಶಂಸೆ

ಕಟ್ಟಡ ಕಾರ್ಮಿಕನನ್ನು ಕೊಂದ ಇರುವೆ ಔಷಧಿ!

Jaya Karnataka helps children in their education

ಮಕ್ಕಳ ವಿದ್ಯಾರ್ಜನೆಗೆ ಜಯ ಕರ್ನಾಟಕ ನೆರವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.