6
  • Latest

ಕಟ್ಟಡ ಕಾರ್ಮಿಕನನ್ನು ಕೊಂದ ಇರುವೆ ಔಷಧಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಟ್ಟಡ ಕಾರ್ಮಿಕನನ್ನು ಕೊಂದ ಇರುವೆ ಔಷಧಿ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರದಲ್ಲಿ ಅತ್ಯುತ್ತಮ ಕಾರ್ಮಿಕ ಎಂದೇ ಹೆಸರುಪಡೆದಿದ್ದ ನಾರಾಯಣ ನಾಯ್ಕ ಸರಾಯಿ ಜೊತೆ ವಿಷ ಸೇವಿಸಿ ಸಾವನಪ್ಪಿದ್ದಾರೆ.

ADVERTISEMENT

ಸಿದ್ದಾಪುರದ ಕಾನಗೋಡಿನಲ್ಲಿ ನಾರಾಯಣ ನಾಯ್ಕ (55) ವಾಸವಾಗಿದ್ದರು. ಗೌಂಡಿ ಕೆಲಸ ಮಾಡುವ ಅವರು ನೂರಾರು ಕಟ್ಟಡ ನಿರ್ಮಾಣಕ್ಕಾಗಿ ಶ್ರಮಿಸಿದ್ದರು. ಒಂದು ದಿನವೂ ರಜೆ ಮಾಡದೇ ವರ್ಷವಿಡೀ ಅವರು ಕೆಲಸಕ್ಕೆ ಹೋಗುತ್ತಿದ್ದರು.

ಒಂದು ತಿಂಗಳ ಹಿಂದೆ ಅವರ ಎಡಭಾಗದ ಕೈ ಊನಗೊಂಡಿತು. ಕೈಯಲ್ಲಿ ಬಾಹು ಕಾಣಿಸಿಕೊಂಡಿದ್ದರಿoದ ಕೆಲಸ ಮಾಡಲು ಆಗುತ್ತಿರಲಿಲ್ಲ. ಅದಾಗಿಯೂ ಅವರು ಕೆಲಸ ಮುಂದುವರೆಸಲು ಪ್ರಯತ್ನಿಸಿದ್ದು, ಕೈ ನೋವು ಜಾಸ್ತಿಯಾಯಿತು. ಹೀಗಾಗಿ ಅನಿವಾರ್ಯವಾಗಿ ಅವರು ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದರು.

Advertisement. Scroll to continue reading.

ವಿಪರೀತ ನೋವಿನಲ್ಲಿದ್ದ ಅವರು ವಿವಿಧ ಔಷಧಿಗಳನ್ನು ಸೇವಿಸಿದರು. ಲೇಹಗಳನ್ನು ಕೈಗೆ ಹಚ್ಚಿದರು. ಆದರೆ, ಕೈ ನೋವಿನ ಸಮಸ್ಯೆ ಮಾತ್ರ ಬಗೆಹರಿಯಲಿಲ್ಲ. ಕೆಲಸಕ್ಕೆ ಹೋಗಲಾಗದ ತಲೆಬಿಸಿಯಲ್ಲಿ ಅವರು ಮಾನಸಿಕವಾಗಿಯೂ ಸಾಕಷ್ಟು ನೋವು ಅನುಭವಿಸಿದರು.

Advertisement. Scroll to continue reading.

ಕೆಲಸಕ್ಕೆ ತೆರಳದೇ ಸುಮ್ಮನೆ ಕೂರಲು ಆಗದ ಅವರು ಸದಾ ಚಡಪಡಿಕೆಯಲ್ಲಿರುತ್ತಿದ್ದರು. ಕೈ ನೋವಿನ ಬಗ್ಗೆಯೂ ಸಾಕಷ್ಟು ಕಡೆ ಹೇಳಿಕೊಂಡಿದ್ದರು. ಮಾನಸಿಕವಾಗಿ ಕುಗ್ಗಿದ ಅವರು ಮಾರ್ಚ 18ರಂದು ಸರಾಯಿ ಜೊತೆ ಇರುವೆಗೆ ಹೊಡೆಯುವ ಔಷಧಿ ಸೇರಿಸಿ ಸೇವಿಸಿದರು. ಅಸ್ವಸ್ಥರಾದ ನಾರಾಯಣ ನಾಯ್ಕರನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಯಿತು. ಆದರೆ, ಮಾರ್ಚ 20ರಂದು ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನಪ್ಪಿದರು. ಈ ಬಗ್ಗೆ ಅವರ ತಮ್ಮ ಮಹಾದೇವ ನಾಯ್ಕ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

Previous Post

ಕಂಪ್ಯುಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ: ಪ್ರಾಚಾರ್ಯರ ಪ್ರಶಂಸೆ

Next Post

ಮಕ್ಕಳ ವಿದ್ಯಾರ್ಜನೆಗೆ ಜಯ ಕರ್ನಾಟಕ ನೆರವು

Next Post
Jaya Karnataka helps children in their education

ಮಕ್ಕಳ ವಿದ್ಯಾರ್ಜನೆಗೆ ಜಯ ಕರ್ನಾಟಕ ನೆರವು

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ