6
  • Latest
Jaya Karnataka helps children in their education

ಮಕ್ಕಳ ವಿದ್ಯಾರ್ಜನೆಗೆ ಜಯ ಕರ್ನಾಟಕ ನೆರವು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ವಿದ್ಯಾರ್ಜನೆಗೆ ಜಯ ಕರ್ನಾಟಕ ನೆರವು

AchyutKumar by AchyutKumar
March 21, 2025
in ಸ್ಥಳೀಯ
Jaya Karnataka helps children in their education
advt advt advt
ADVERTISEMENT

ಯಲ್ಲಾಪುರದ ಕಿರವತ್ತಿಯಲ್ಲಿನ ಜಯ ಕರ್ನಾಟಕ ಸಂಘಟನೆ ಅಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ವಿವಿಧ ಲೇಖನ ಸಾಮಗ್ರಿ ಪೂರೈಸಿದೆ. ಆ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಕೋರಿದೆ.

ಪರೀಕ್ಷೆ ಎದುರಿಸುವ ಮಕ್ಕಳಿಗೆ ಪರೀಕ್ಷಾ ಪ್ಯಾಡ್, ಪೆನ್ನುಗಳನ್ನು ಸಂಘಟನೆ ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ವಿತರಿಸಿದರು. `ಉತ್ತಮ ಅಂಕಪಡೆದು ಶಾಲೆಯ ಹಿರಿಮೆ ಹೆಚ್ಚಿಸಿ’ ಎಂದು ಈ ವೇಳೆ ಅವರು ಕರೆ ನೀಡಿದರು. ಮೊದಲ ಐದು ಸ್ಥಾನಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿಯೂ ಅವರು ಘೋಷಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಸಂಘಟನೆಯ ಪ್ರಮುಖರಾದ ಸುಮಂಗಲಾ ಹಣಮರೆಡ್ಡಿ, ಶಾಹಿನ ಮುಜಾವರ, ಫಾತಿಮಾ ಶೇಖ್, ಸುಭಾಶ ಡಿ ಎಚ್, ಬಾಬಾಜಾನ್ ಶೇಖ್, ಮುನೀರ ಪಟೇಲ್, ಫಾತಿಮಾ ದರ್ವೇಶ, ರಜಬಲಿ ಒಂಟಿ, ಸಾಧೀಕ ಖಾಜಿ, ಬಸವರಾಜ ಮಂಗಳಿ ಇತರರು ಇದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಚೆನ್ನಪ್ಪ ಡಿ ಎಚ್ ಅವರು ಸಂಘಟನೆ ಕಾರ್ಯವನ್ನು ಶ್ಲಾಘಿಸಿದರು.

ShareSendTweetShare
ADVERTISEMENT
Previous Post

ಕಟ್ಟಡ ಕಾರ್ಮಿಕನನ್ನು ಕೊಂದ ಇರುವೆ ಔಷಧಿ!

Next Post

ನಾಲ್ಕು ಚಕ್ರದ ವಾಹನಕ್ಕಾಗಿ 4.5 ಲಕ್ಷ ರೂ ಸೊಸೈಟಿ ಸಾಲ: ಸಾಲ ತೀರಿದರೂ ತಪ್ಪದ ಅಲೆದಾಟ!

Next Post

ನಾಲ್ಕು ಚಕ್ರದ ವಾಹನಕ್ಕಾಗಿ 4.5 ಲಕ್ಷ ರೂ ಸೊಸೈಟಿ ಸಾಲ: ಸಾಲ ತೀರಿದರೂ ತಪ್ಪದ ಅಲೆದಾಟ!

Kalache landslide Some want relief others want rehabilitation!

ಕಳಚೆ ಭೂ ಕುಸಿತ: ಕೆಲವರಿಗೆ ಪರಿಹಾರದ ಬಯಕೆ.. ಉಳಿದವರಿಗೆ ಪುನರ್ವಸತಿಯ ಆಸೆ!

War on cannabis Trader caught along with customer!

ಗಾಂಜಾ ವಿರುದ್ಧ ಸಮರ: ಗ್ರಾಹಕನ ಜೊತೆ ವ್ಯಾಪಾರಿಯೂ ಸಿಕ್ಕಿಬಿದ್ದ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.