6
  • Latest
Jaya Karnataka helps children in their education

ಮಕ್ಕಳ ವಿದ್ಯಾರ್ಜನೆಗೆ ಜಯ ಕರ್ನಾಟಕ ನೆರವು

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ವಿದ್ಯಾರ್ಜನೆಗೆ ಜಯ ಕರ್ನಾಟಕ ನೆರವು

AchyutKumar by AchyutKumar
in ಸ್ಥಳೀಯ
Jaya Karnataka helps children in their education

ಯಲ್ಲಾಪುರದ ಕಿರವತ್ತಿಯಲ್ಲಿನ ಜಯ ಕರ್ನಾಟಕ ಸಂಘಟನೆ ಅಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ವಿವಿಧ ಲೇಖನ ಸಾಮಗ್ರಿ ಪೂರೈಸಿದೆ. ಆ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಕೋರಿದೆ.

ADVERTISEMENT

ಪರೀಕ್ಷೆ ಎದುರಿಸುವ ಮಕ್ಕಳಿಗೆ ಪರೀಕ್ಷಾ ಪ್ಯಾಡ್, ಪೆನ್ನುಗಳನ್ನು ಸಂಘಟನೆ ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ವಿತರಿಸಿದರು. `ಉತ್ತಮ ಅಂಕಪಡೆದು ಶಾಲೆಯ ಹಿರಿಮೆ ಹೆಚ್ಚಿಸಿ’ ಎಂದು ಈ ವೇಳೆ ಅವರು ಕರೆ ನೀಡಿದರು. ಮೊದಲ ಐದು ಸ್ಥಾನಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವುದಾಗಿಯೂ ಅವರು ಘೋಷಿಸಿದರು.

ಸಂಘಟನೆಯ ಪ್ರಮುಖರಾದ ಸುಮಂಗಲಾ ಹಣಮರೆಡ್ಡಿ, ಶಾಹಿನ ಮುಜಾವರ, ಫಾತಿಮಾ ಶೇಖ್, ಸುಭಾಶ ಡಿ ಎಚ್, ಬಾಬಾಜಾನ್ ಶೇಖ್, ಮುನೀರ ಪಟೇಲ್, ಫಾತಿಮಾ ದರ್ವೇಶ, ರಜಬಲಿ ಒಂಟಿ, ಸಾಧೀಕ ಖಾಜಿ, ಬಸವರಾಜ ಮಂಗಳಿ ಇತರರು ಇದ್ದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಚೆನ್ನಪ್ಪ ಡಿ ಎಚ್ ಅವರು ಸಂಘಟನೆ ಕಾರ್ಯವನ್ನು ಶ್ಲಾಘಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ಕಟ್ಟಡ ಕಾರ್ಮಿಕನನ್ನು ಕೊಂದ ಇರುವೆ ಔಷಧಿ!

Next Post

ನಾಲ್ಕು ಚಕ್ರದ ವಾಹನಕ್ಕಾಗಿ 4.5 ಲಕ್ಷ ರೂ ಸೊಸೈಟಿ ಸಾಲ: ಸಾಲ ತೀರಿದರೂ ತಪ್ಪದ ಅಲೆದಾಟ!

Next Post

ನಾಲ್ಕು ಚಕ್ರದ ವಾಹನಕ್ಕಾಗಿ 4.5 ಲಕ್ಷ ರೂ ಸೊಸೈಟಿ ಸಾಲ: ಸಾಲ ತೀರಿದರೂ ತಪ್ಪದ ಅಲೆದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ