6
  • Latest
War on cannabis Trader caught along with customer!

ಗಾಂಜಾ ವಿರುದ್ಧ ಸಮರ: ಗ್ರಾಹಕನ ಜೊತೆ ವ್ಯಾಪಾರಿಯೂ ಸಿಕ್ಕಿಬಿದ್ದ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಾಂಜಾ ವಿರುದ್ಧ ಸಮರ: ಗ್ರಾಹಕನ ಜೊತೆ ವ್ಯಾಪಾರಿಯೂ ಸಿಕ್ಕಿಬಿದ್ದ!

AchyutKumar by AchyutKumar
in ಸ್ಥಳೀಯ
War on cannabis Trader caught along with customer!

ಶಿರಸಿಯಲ್ಲಿ ಗಾಂಜಾ ಮಾರಾಟ ಹಾಗೂ ಸೇವನೆ ಮಾಡುವವರ ವಿರುದ್ಧ ಪೊಲೀಸರು ಸಮರ ಸಾರುತ್ತಿದ್ದು, ಗುರುವಾರ ಗಾಂಜಾ ನಶೆಯಲ್ಲಿದ್ದ ಹರೀಶ ನಾಯ್ಕರನ್ನು ಬಂಧಿಸಿದ್ದಾರೆ. ಶುಕ್ರವಾರ ಗಾಂಜಾ ಮಾರಾಟ ಮಾಡುತ್ತಿದ್ದ ಅಜಾಜ್ ಮಕ್ಬೂಲ್ ಅಹ್ಮದ್ ಶೇಖ್‌ರನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ನಿಲೆಕಣಿ ಮೀನು ಮಾರುಕಟ್ಟೆ ಪಕ್ಕದ ಲಿಂಗದಕೋಣ ರಸ್ತೆ ಹತ್ತಿರ ಹರೀಶ ಮಂಜುನಾಥ ನಾಯ್ಕ ಗಾಂಜಾ ನಶೆಯಲ್ಲಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ಅಮಲಿನಲ್ಲಿದ್ದ ಹರೀಶ ನಾಯ್ಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢವಾಗಿತ್ತು. ಈ ಹಿನ್ನಲೆ ಹರೀಶ ನಾಯ್ಕರನ್ನು ಪೊಲೀಸರು ಬಂಧಿಸಿದರು.

ಶುಕ್ರವಾರ ಶಿರಸಿ ನಗರದ ಮುಸ್ಲಿಂಗಲ್ಲಿಯ ಅಜಾಜ್ ಮಕ್ಬೂಲ್ ಅಹ್ಮದ್ ಶೇಖ್ ಗಾಂಜಾ ವ್ಯಾಪಾರ ಮಾಡುತ್ತಿದ್ದಾಗ ನಗರ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದರು. ಬೈಕಿನಲ್ಲಿ ಗಾಂಜಾ ಸರಬರಾಜು ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಮಾಡಿದರು. ಶಿರಸಿ ನಗರದ ಕಲ್ಕುಣಿ ರಸ್ತೆಯ ಕಟ್ಟಿಗೆ ಡಿಪೋ ಹತ್ತಿರ ಗಾಂಜಾ ಜೊತೆ ಅಜಾಜ್ ಶೇಖರನ್ನು ಬಂಧಿಸಿದರು.

Advertisement. Scroll to continue reading.

ಅಜಾಜ್ ಶೇಖ್ ಬಳಿ 15 ಸಾವಿರ ರೂ ಮೌಲ್ಯದ 154 ಗ್ರಾಂ ಗಾಂಜಾ, ಡಿಜಿಟಲ್ ತೂಕದ ಯಂತ್ರ, 1800ರೂ ಹಣ ಸಿಕ್ಕಿತು. ಜೊತೆಗಿದ್ದ ಬೈಕನ್ನು ಜಪ್ತು ಮಾಡಿದ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಒಪ್ಪಿಸಿದರು.

Advertisement. Scroll to continue reading.
Previous Post

ಕಳಚೆ ಭೂ ಕುಸಿತ: ಕೆಲವರಿಗೆ ಪರಿಹಾರದ ಬಯಕೆ.. ಉಳಿದವರಿಗೆ ಪುನರ್ವಸತಿಯ ಆಸೆ!

Next Post

ರೈಲ್ವೆ ನೇಮಕಾತಿ: ಕಾಸು ಕೊಟ್ಟು ಕೆಟ್ಟ ನಿವೃತ್ತ ನೌಕರ!

Next Post

ರೈಲ್ವೆ ನೇಮಕಾತಿ: ಕಾಸು ಕೊಟ್ಟು ಕೆಟ್ಟ ನಿವೃತ್ತ ನೌಕರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ