6
  • Latest
Naval base secret leak: Another dacoit caught in Bengaluru!

ನೌಕಾನೆಲೆ ರಹಸ್ಯ ಸೋರಿಕೆ: ಬೆಂಗಳೂರಿನಲ್ಲಿ ಸೆರೆ ಸಿಕ್ಕ ಮತ್ತೊಬ್ಬ ಡಕಾಯಿತ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ನೌಕಾನೆಲೆ ರಹಸ್ಯ ಸೋರಿಕೆ: ಬೆಂಗಳೂರಿನಲ್ಲಿ ಸೆರೆ ಸಿಕ್ಕ ಮತ್ತೊಬ್ಬ ಡಕಾಯಿತ!

AchyutKumar by AchyutKumar
in ದೇಶ - ವಿದೇಶ
Naval base secret leak: Another dacoit caught in Bengaluru!
advt advt advt
ADVERTISEMENT

ಕಾರವಾರದ ನೌಕಾನೆಲೆ ರಹಸ್ಯ ಸೋರಿಕೆ ಪ್ರಕರಣದಲ್ಲಿ ಬೆಂಗಳೂರಿನ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಕಂಪನಿ ಉದ್ಯೋಗಿ ದೀಪ್ ರಾಜ್ ಚಂದ್ರ ಎಂಬಾತರನ್ನು ಕೇಂದ್ರ ಗುಪ್ತಚರ ಸಂಸ್ಥೆ ಬಂಧಿಸಿದೆ. ಉತ್ತರ ಕನ್ನಡ ಜಿಲ್ಲೆಯ ವೇತನ ತಾಂಡೇಲ, ಅಕ್ಷಯ ನಾಯಕ ಅವರೊಂದಿಗೆ ಸದ್ಯ ಬಂಧಿತರಾಗಿರುವ ದೀಪ ರಾಜ್ ಚಂದ್ರ ಸಂಪರ್ಕ ಹೊಂದಿದ್ದರೆ? ಎಂಬ ವಿಚಾರಣೆ ನಡೆಯುತ್ತಿದೆ.

2024ರಲ್ಲಿ ಮಾಹಿತಿ ಸೋರಿಕೆಗೆ ಸಂಬAಧಿಸಿದ0ತೆ ಎನ್‌ಐಎ ಮೊದಲು ಕಾರವಾರದ ವೇತನ್ ತಾಂಡೇಲ, ಅಂಕೋಲಾದ ಅಕ್ಷಯ ನಾಯಕ ಮತ್ತು ತೋಡೂರಿನ ಸುನೀಲ ಅವರನ್ನು ಪ್ರಶ್ನಿಸಿತ್ತು. ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಕರ್ನಾಟಕದ ಕಾರವಾರ ನೌಕಾನೆಲೆಯ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬ0ಧಿಸಿದoತೆ ಮಾ 18ರಂದು ಕಾರವಾರ ಮುದುಗಾದ ವೇತನ ತಾಂಡೇಲ ಮತ್ತು ಅಂಕೋಲಾ ಹಳವಳ್ಳಿಯ ಅಕ್ಷಯ ನಾಯಕರನ್ನು ವಿಚಾರಣೆಗೊಳಪಡಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

2023ರಲ್ಲಿ ಹೈದರಾಬಾದ್‌ನಲ್ಲಿ ದೀಪಕ್ ಮತ್ತು ಇತರರನ್ನು ಎನ್‌ಐಎ ಬಂಧಿಸಿದ ನಂತರ ಬೇಹುಗಾರಿಕೆಯಲ್ಲಿ ಇಲ್ಲಿನವರ ಪಾತ್ರದ ಬೆಳಕಿಗೆ ಬಂದಿತ್ತು. ಆ ವೇಳೆ ವೇತನ್ ಹಾಗೂ ಅಕ್ಷಯ ಕಾರವಾರದ ಚಂಡಿಯಾ ಪ್ರದೇಶದಲ್ಲಿರುವ ಐರನ್ ಮತ್ತು ಮರ್ಕ್ಯುರಿ ಎಂಬ ಕಂಪನಿ ಮೂಲಕ ನೌಕಾನೆಲೆಯಲ್ಲಿ ಕೆಲಸ ಮಾಡುತ್ತಿದ್ದರು. ಸೀಬರ್ಡ್ ನೇವಲ್ ಬೇಸ್‌ನಲ್ಲಿರುವ ಕ್ಯಾಂಟಿನ್ ವಾಹನದ ಚಾಲಕರಾಗಿ ಸುನೀಲ್ ಕೆಲಸಕ್ಕಿದ್ದರು.

Advertisement. Scroll to continue reading.

ಅವರ ಎಲ್ಲಾ ಚಟುವಟಿಕೆಗಳ ಕುರಿತು ಎನ್‌ಐಎ ಹೆಚ್ಚಿನ ಗುಪ್ತಚರ ಮಾಹಿತಿಯನ್ನು ಸಂಗ್ರಹಿಸಿದೆ. ಪಾಕಿಸ್ತಾನಿ ಮಹಿಳಾ ಏಜೆಂಟ್ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸಲು ಆರೋಪಿಗಳನ್ನು ಬಳಸಿಕೊಂಡಿರುವ ಆರೋಪವಿದ್ದು, ಜಿಲ್ಲೆಯ ಇಬ್ಬರು ಹಣಕ್ಕಾಗಿ ನೌಕಾನೆಲೆಯ ಚಿತ್ರ ಹಾಗೂ ಚಲನ-ವಲನಗಳ ಬಗ್ಗೆ ಮಾಹಿತಿ ನೀಡಿದ ಬಗ್ಗೆ ತನಿಖೆ ನಡೆಯುತ್ತಿದೆ.

ShareSendTweetShare
ADVERTISEMENT
Previous Post

ರೈಲ್ವೆ ನೇಮಕಾತಿ: ಕಾಸು ಕೊಟ್ಟು ಕೆಟ್ಟ ನಿವೃತ್ತ ನೌಕರ!

Next Post

SSLC ಪರೀಕ್ಷೆ: ಮೊದಲ ದಿನವೇ 220 ವಿದ್ಯಾರ್ಥಿಗಳ ಗೈರು!

Next Post
SSLC exam 220 students absent on the first day!

SSLC ಪರೀಕ್ಷೆ: ಮೊದಲ ದಿನವೇ 220 ವಿದ್ಯಾರ್ಥಿಗಳ ಗೈರು!

Gurunamanam Shastra Chintana Sumeru Jyothirvana will witness a rare event!

ಗುರುನಮನಂ ಶಾಸ್ತ್ರ ಚಿಂತನo: ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಸುಮೇರು ಜ್ಯೋತಿರ್ವನ!

The guard who wrestled with a bear!

ಕರಡಿ ಜೊತೆ ಕುಸ್ತಿಯಾಡಿದ ಕಾವಲುಗಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.