6
  • Latest
SSLC exam 220 students absent on the first day!

SSLC ಪರೀಕ್ಷೆ: ಮೊದಲ ದಿನವೇ 220 ವಿದ್ಯಾರ್ಥಿಗಳ ಗೈರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

SSLC ಪರೀಕ್ಷೆ: ಮೊದಲ ದಿನವೇ 220 ವಿದ್ಯಾರ್ಥಿಗಳ ಗೈರು!

AchyutKumar by AchyutKumar
in ಸ್ಥಳೀಯ
SSLC exam 220 students absent on the first day!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಚ 21ರಂದು ಮೊದಲ ದಿನದ SSLC ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಆದರೆ, ಈ ದಿನ ಒಟ್ಟು 220 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರವುಳಿದಿದ್ದಾರೆ!

ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸಲು ಸಾಕಷ್ಟು ಪ್ರಯತ್ನ ನಡೆದಿತ್ತು. ವಿಶೇಷ ತರಗತಿಗಳನ್ನು ಆಯೋಜಿಸಲಾಗಿತ್ತು. ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಒತ್ತು ನೀಡಲಾಗಿತ್ತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆಯನ್ನು ಸಹ ಸುಧಾರಿಸಲಾಗಿತ್ತು.

ಅದಾಗಿಯೂ 220 ವಿದ್ಯಾರ್ಥಿಗಳು ಗೈರಾಗಿರುವುದಕ್ಕೆ ಕಾರಣ ಗೊತ್ತಾಗಿಲ್ಲ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 9560 ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 9209 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆ ಬರೆದರು. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 94 ವಿದ್ಯಾರ್ಥಿಗಳು ಗೈರಾಗಿದ್ದರು.

ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 126 ವಿದ್ಯಾರ್ಥಿಗಳು ಗೈರಾಗಿದ್ದರು. ಕರಾವಳಿ ಭಾಗದಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಗೈರಾಗಿರುವುದಕ್ಕೆ ಅನೇಕರು ಅಚ್ಚರಿವ್ಯಕ್ತಪಡಿಸಿದರು.

ShareSendTweetShare
Previous Post

ನೌಕಾನೆಲೆ ರಹಸ್ಯ ಸೋರಿಕೆ: ಬೆಂಗಳೂರಿನಲ್ಲಿ ಸೆರೆ ಸಿಕ್ಕ ಮತ್ತೊಬ್ಬ ಡಕಾಯಿತ!

Next Post

ಗುರುನಮನಂ ಶಾಸ್ತ್ರ ಚಿಂತನo: ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಸುಮೇರು ಜ್ಯೋತಿರ್ವನ!

Next Post
Gurunamanam Shastra Chintana Sumeru Jyothirvana will witness a rare event!

ಗುರುನಮನಂ ಶಾಸ್ತ್ರ ಚಿಂತನo: ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಸುಮೇರು ಜ್ಯೋತಿರ್ವನ!

The guard who wrestled with a bear!

ಕರಡಿ ಜೊತೆ ಕುಸ್ತಿಯಾಡಿದ ಕಾವಲುಗಾರ!

ಆಧಾರ್ ಕಾರ್ಡಿಗಾಗಿ ಮೋದಿಗೆ ಪತ್ರ ಬರೆದ 80ರ ಅಜ್ಜಿ!

ಆಧಾರ್ ಕಾರ್ಡಿಗಾಗಿ ಮೋದಿಗೆ ಪತ್ರ ಬರೆದ 80ರ ಅಜ್ಜಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.