6
  • Latest
Gurunamanam Shastra Chintana Sumeru Jyothirvana will witness a rare event!

ಗುರುನಮನಂ ಶಾಸ್ತ್ರ ಚಿಂತನo: ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಸುಮೇರು ಜ್ಯೋತಿರ್ವನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಗುರುನಮನಂ ಶಾಸ್ತ್ರ ಚಿಂತನo: ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಸುಮೇರು ಜ್ಯೋತಿರ್ವನ!

AchyutKumar by AchyutKumar
March 21, 2025
in ದೇಶ - ವಿದೇಶ
Gurunamanam Shastra Chintana Sumeru Jyothirvana will witness a rare event!
advt advt advt
ADVERTISEMENT

ಶಿರಸಿ-ಯಲ್ಲಾಪುರ ರಸ್ತೆ ಅಂಚಿನ ಕಾಗಾರಕೊಡ್ಲುವಿನಲ್ಲಿ ಮಾ 27ರಂದು ವೇದ, ಜ್ಯೋತಿಷ, ಆಯುರ್ವೇದ ವಿಷಯವಾಗಿ ಒಂದು ದಿನದ ವಿಚಾರಗೋಷ್ಠಿ ನಡೆಯಲಿದೆ. ಇಲ್ಲಿನ ಸುಮೇರು ಜ್ಯೋತಿರ್ವನದಲ್ಲಿ ಈ ದಿನ ಬೆಳಗ್ಗೆಯಿಂದ ಸಂಜೆಯವರೆಗೂ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ.

ಕುಮಟಾದ ವೇದ ಸಂಸ್ಕೃತ ಅಕಾಡೆಮಿ, ಕಾಗಾರಕೊಡ್ಲುವಿನ ಸುಮೇರು ಜ್ಯೋತಿರ್ವಿಜ್ಞಾನ ಸಂಪ್ರತಿಷ್ಠಾನo ಆಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಆರ್ಥಿಕ ಸಹಕಾರದೊಂದಿಗೆ ವೇದ, ಜ್ಯೋತಿಷ, ಆಯುರ್ವೇದ ಕುರಿತಾದ ಜ್ಞಾನವೃದ್ಧಿಯ ಚರ್ಚೆ-ಸಂವಾದಗಳನ್ನು ಆಯೋಜಿಸಲಾಗಿದೆ.

ADVERTISEMENT
ADVERTISEMENT

ಈ ವೇಳೆ `ಗುರುನಮನಂ ಶಾಸ್ತ್ರ ಚಿಂತನo’ ಎಂಬ ಕಾರ್ಯಕ್ರಮವನ್ನು ಸಹ ಆಯೋಜಿಸಲಾಗಿದೆ. ಜ್ಯೋತಿಷಶಾಸ್ತ್ರ ಪ್ರಾಧ್ಯಾಪಕ ಕೆ ಸಿ ನಾಗೇಶ ಭಟ್ಟ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, `ಅಂದು ಬೆಳಗ್ಗೆ 9.30 ಕ್ಕೆ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಅಹಲ್ಯಾ ಶರ್ಮಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 11 ಗಂಟೆಗೆ ಮೊದಲ ಗೋಷ್ಠಿ ವೇದ ಸಂಸ್ಕೃತ ಅಕಾಡೆಮಿ ಅಧ್ಯಕ್ಷ ರಮೇಶ ವರ್ಧನ ಅವರ ಅಧ್ಯಕ್ಷತೆಯಲ್ಲಿ ವೇದದ ಕುರಿತಾಗಿ ನಡೆಯಲಿದೆ. ಈಶ್ವರ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಜ್ಯೋತಿಷ್ಯಶಾಸ್ತ್ರದ ಕುರಿತು ಎರಡನೇ ಗೋಷ್ಠಿ, ನಾಗರಾಜ ಭಟ್ಟ ಅವರ ಅಧ್ಯಕ್ಷತೆಯಲ್ಲಿ ಆಯುರ್ವೇದದ ಕುರಿತು ಮೂರನೇ ಗೋಷ್ಠಿ ನಡೆಯಲಿದೆ’ ಎಂದು ತಿಳಿಸಿದರು.

Advertisement. Scroll to continue reading.
Advertisement. Scroll to continue reading.

`ಮಧ್ಯಾಹ್ನ 3ಗಂಟೆಗೆ ಸಾಲಿಗ್ರಾಮದ ಜ್ಯೋತಿಷರತ್ನ ಎಸ್.ಶ್ರೀನಿವಾಸ ಅಡಿಗ ಅವರಿಗೆ ಶಿಷ್ಯ ಹಾಗೂ ಪ್ರಶಿಷ್ಯ ವೃಂದದಿAದ ಗೌರವಾರ್ಪಣೆ ಕಾರ್ಯಕ್ರಮವಿದೆ. 4ಗಂಟೆಗೆ ಗೋಷ್ಠಿಯ ಸಮಾರೋಪ ನಾರಾಯಣ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ’ ಎಂದು ವಿವರಿಸಿದರು. ವೇದ ಸಂಸ್ಕೃತ ಅಕಾಡೆಮಿಯ ನಿರ್ದೇಶಕ ಗೋಪಾಲಕೃಷ್ಣ ಹೆಗಡೆ ಮಾತನಾಡಿ, `ಪಿಎಚ್‌ಡಿ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಗೋಷ್ಠಿಯಲ್ಲಿ ವಿಷಯ ಮಂಡಿಸಲು ಅವಕಾಶ ನೀಡಲಾಗಿದೆ. ಇಲ್ಲಿನ ವಿಷಯಗಳು ಜರ್ನಲ್ ಆಫ್ ವೇದ ಸಂಸ್ಕೃತ ಅಕಾಡೆಮಿ ಎಂಬ ರಾಷ್ಟ್ರೀಯ ಸಂಶೋಧನಾ ಪತ್ರಿಕೆಯಲ್ಲಿ ಪ್ರಕಟವಾಗಲಿದೆ’ ಎಂದು ತಿಳಿಸಿದರು.

ಇದನ್ನು ಓದಿ: ಸುಮೇರು ಜ್ಯೋತಿರ್ವನನದ ವಿಶೇಷವೇನು? ಇಲ್ಲಿದೆ ಆಧ್ಯಾತ್ಮಿಕ ಪ್ರಶ್ನೆಗೆ ವೈಜ್ಞಾನಿಕ ಉತ್ತರ

ಸುಮೇರು ಜ್ಯೋತಿರ್ವಿಜ್ಞಾನ ಸಂಪ್ರತಿಷ್ಠಾನದ ಅಧ್ಯಕ್ಷೆ ನಿವೇದಿತಾ.ಎಂ, ವೇದ ಸಂಸ್ಕೃತ ಅಕಾಡೆಮಿ ಕಾರ್ಯದರ್ಶಿ ವಸಂತ ಅವಧಾನಿ ಇದ್ದರು.

ShareSendTweetShare
ADVERTISEMENT
Previous Post

SSLC ಪರೀಕ್ಷೆ: ಮೊದಲ ದಿನವೇ 220 ವಿದ್ಯಾರ್ಥಿಗಳ ಗೈರು!

Next Post

ಕರಡಿ ಜೊತೆ ಕುಸ್ತಿಯಾಡಿದ ಕಾವಲುಗಾರ!

Next Post
The guard who wrestled with a bear!

ಕರಡಿ ಜೊತೆ ಕುಸ್ತಿಯಾಡಿದ ಕಾವಲುಗಾರ!

ಆಧಾರ್ ಕಾರ್ಡಿಗಾಗಿ ಮೋದಿಗೆ ಪತ್ರ ಬರೆದ 80ರ ಅಜ್ಜಿ!

ಆಧಾರ್ ಕಾರ್ಡಿಗಾಗಿ ಮೋದಿಗೆ ಪತ್ರ ಬರೆದ 80ರ ಅಜ್ಜಿ!

Don't go to the bridge.. Annoying for riders: Illegal sand swallows half the road!

ಸೇತುವೆಗೆ ಬಾರ.. ಸವಾರರಿಗೆ ಕಿರಿಕಿರಿ: ಅರ್ದ ರಸ್ತೆ ನುಂಗಿದ ಅಕ್ರಮ ಮರಳು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.