6
  • Latest
The guard who wrestled with a bear!

ಕರಡಿ ಜೊತೆ ಕುಸ್ತಿಯಾಡಿದ ಕಾವಲುಗಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರಡಿ ಜೊತೆ ಕುಸ್ತಿಯಾಡಿದ ಕಾವಲುಗಾರ!

AchyutKumar by AchyutKumar
in ಸ್ಥಳೀಯ
The guard who wrestled with a bear!

ಹೊಲ ಕಾಯಲು ತೆರಳಿದ್ದ ರೈತನ ಮೇಲೆ ಶನಿವಾರ ನಸುಕಿನಲ್ಲಿ ಕರಡಿ ದಾಳಿ ನಡೆಸಿದೆ. ಎರಡು ಕರಡಿ ಜೊತೆ ಕಾದಾಡಿ ಜೀವ ಉಳಿಸಿಕೊಂಡ ಡೋಮಿಂಗ್ ಸಿದ್ದಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ADVERTISEMENT

ದಾಂಡೇಲಿಯ ಕೆಗದಾಳದಲ್ಲಿ ಡೋಮಿಂಗ್ ಸಿದ್ದಿ ಅವರು ಗೇರು ಮರಗಳನ್ನು ಬೆಳೆದಿದ್ದಾರೆ. ವಿಪರೀತ ವನ್ಯಜೀವಿ ಕಾಟದಿಂದಾಗಿ ಅವರು ಹಗಲು ರಾತ್ರಿ ಕಾವಲು ಕಾಯುತ್ತಾರೆ. ಶನಿವಾರ ಬೆಳಗ್ಗೆ ಗೋಡಂಬಿ ಬೆಳೆ ಹಾಳು ಮಾಡಲು ಆಗಮಿಸಿದ್ದ ಮಂಗನ ವಿರುದ್ಧ ಅವರು ಬೊಬ್ಬೆ ಹಾಕುತ್ತಿದ್ದರು. ನಸುಕಿನಲ್ಲಿ ಅವರು ಗೇರು ಬೆಳೆದ ಪ್ರದೇಶಕ್ಕೆ ಹೋಗಿದ್ದರು. ಆಗ, ಅಲ್ಲಿಯೇ ಅಡಗಿದ್ದ ಎರಡು ಕರಡಿಗಳು ಡೋಮಿಂಗ್ ಸಿದ್ದಿ ಅವರ ಮೇಲೆ ಆಕ್ರಮಣ ನಡೆಸಿದವು.

ಮೊದಲು ಒಂದು ಕರಡಿ ಡುಮಿಂಗ್ ಸಿದ್ದಿ ಅವರ ಮೇಲೆ ದಾಳಿ ನಡೆಸಿತು. ಆ ಕರಡಿಯಿಂದ ತಪ್ಪಿಸಿಕೊಂಡ ಡುಮಿಂಗ್ ಸಿದ್ದಿ ಪ್ರತಿ ದಾಳಿ ನಡೆಸಿದರು. ಇದರಿಂದ ರೊಚ್ಚಿಗೆದ್ದು ಇನ್ನೊಂದು ಕರಡಿ ದಾಳಿ ಮಾಡಿತು. ಆಗ ಡುಮ್ಮಿಂಗ್ ಸಿದ್ದಿ ಗಾಯಗೊಂಡರು. ಬಲಭಾಗದ ಕೈ ಹಾಗೂ ಎಡಭಾಗದ ಕಾಲಿಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಗಿದೆ.

Advertisement. Scroll to continue reading.

ಆ ಎರಡು ಕರಡಿಗಳ ಜೊತೆ ಗುದ್ದಾಟ ನಡೆಸಿ ಜೀವ ಉಳಿಸಿಕೊಂಡ ಡುಮಿಂಗ್ ಸಿದ್ದಿ ಬೊಬ್ಬೆ ಹೊಡೆಯುತ್ತಲೇ ಮನೆ ಕಡೆ ಬಂದಿದ್ದು, ಇದನ್ನು ನೋಡಿದ ಅವರ ಸಹೋದರ ಅಗಸ್ಟಿನ್ ಸಿದ್ದಿ ಅವರನ್ನು ಆಸ್ಪತ್ರೆಗೆ ಕರೆತಂದರು. ದಾಂಡೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಕುಳಗಿ ವಲಯ ಅರಣ್ಯಾಧಿಕಾರಿ ಸಾಗರ್ ಬೋಗುರು ಕರಡಿ ದಾಳಿ ನಡೆಸಿದ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.

Advertisement. Scroll to continue reading.
Previous Post

ಗುರುನಮನಂ ಶಾಸ್ತ್ರ ಚಿಂತನo: ಅಪರೂಪದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ ಸುಮೇರು ಜ್ಯೋತಿರ್ವನ!

Next Post

ಆಧಾರ್ ಕಾರ್ಡಿಗಾಗಿ ಮೋದಿಗೆ ಪತ್ರ ಬರೆದ 80ರ ಅಜ್ಜಿ!

Next Post
ಆಧಾರ್ ಕಾರ್ಡಿಗಾಗಿ ಮೋದಿಗೆ ಪತ್ರ ಬರೆದ 80ರ ಅಜ್ಜಿ!

ಆಧಾರ್ ಕಾರ್ಡಿಗಾಗಿ ಮೋದಿಗೆ ಪತ್ರ ಬರೆದ 80ರ ಅಜ್ಜಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ