6
  • Latest
Fire disaster No water no fodder for the cattle!

ಅಗ್ನಿ ಅವಘಡ: ಜಾನುವಾರುಗಳಿಗೆ ನೀರು ಇಲ್ಲ.. ಮೇವು ಇಲ್ಲ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಗ್ನಿ ಅವಘಡ: ಜಾನುವಾರುಗಳಿಗೆ ನೀರು ಇಲ್ಲ.. ಮೇವು ಇಲ್ಲ!

AchyutKumar by AchyutKumar
in ಸ್ಥಳೀಯ
Fire disaster No water no fodder for the cattle!

ದಾಂಡೇಲಿಯ ಹಾರ್ನೋಡಾ ಗ್ರಾಮದಲ್ಲಿ ದಾಸ್ತಾನು ಮಾಡಿದ್ದ ಹುಲ್ಲಿನ ಬವಣೆ ಬೆಂಕಿಗೆ ಆಹುತಿಯಾಗಿದೆ. ಲಕ್ಷಾಂತರ ರೂ ಮೌಲ್ಯದ ಹುಲ್ಲಿನ ಉಂಡೆಗಳು ಸುಟ್ಟು ಕರಕಲಾಗಿದೆ.

ಹಾರ್ನೋಡಾ ಗ್ರಾಮದ ಬಾಬು ಲಕ್ಕು ಪಟಕಾರೆ ಎಂಬಾತರು ಹುಲ್ಲಿನ ಬವಣೆ ನಿರ್ಮಿಸಿಕೊಂಡಿದ್ದರು. ಹೈನುಗಾರಿಕೆ ಮಾಡಿಕೊಂಡಿರುವ ಅವರು ದನಕರುಗಳ ಮೇವಿಗಾಗಿ ರಾಮನಗರದಿಂದ ಹುಲ್ಲು ತರಿಸಿದ್ದರು. ಆಕಸ್ಮಿಕ ಅಗ್ನಿ ಅವಘಡದಿಂದ ಆ ಹುಲ್ಲುಗಳು ಬೂದಿಯಾಗಿದೆ.

ಹುಲ್ಲಿಗೆ ಬೆಂಕಿ ಬಿದ್ದ ಸುದ್ದಿ ಕೇಳಿ ಅನೇಕರು ದೌಡಾಯಿಸಿದರು. ವಿವಿಧ ಪಾತ್ರೆ-ಕೊಡಗಳ ಮೂಲಕ ನೀರು ಹೊಯ್ದು ಬೆಂಕಿ ಆರಿಸುವ ಪ್ರಯತ್ನ ನಡೆಸಿದರು. ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ವಾಹನ ಸಹ ಆಗಮಿಸಿ ಬೆಂಕಿ ಆರಿಸಿತು. ಅದಾಗಿಯೂ ಹುಲ್ಲು ಸುಟ್ಟು ಕರಕಲಾಯಿತು.

ಬೇಸಿಗೆ ಸಮೀಪಿಸಿದ್ದರಿಂದ ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗಿದ್ದು, ಹುಲ್ಲು ಸುಟ್ಟಿದ್ದರಿಂದ ಬಾಬು ಲಕ್ಕು ಪಟಕಾರೆ ಅವರ ಕೊಟ್ಟಿಗೆಯಲ್ಲಿನ ದನಗಳಿಗೆ ಮೇವು ಇಲ್ಲವಾಗಿದೆ. 1.5 ಲಕ್ಷ ರೂ ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ.

ShareSendTweetShare
Previous Post

ಅಡಿಕೆ ಕದ್ದ ಕಳ್ಳರಿಗೆ ಪೊಲೀಸ್ ಆತಿಥ್ಯ!

Next Post

ದುಷ್ಟಕೂಟದ ಕಾಟಕ್ಕೆ ನಲುಗಿದ ಸೊಸೈಟಿ: ಕೋಟಿ ನಷ್ಟ ಮಾಡಿದರೂ ಠೇವಣಿ ಸುಭದ್ರ!

Next Post
Society warns of the threat of a nefarious group: Deposits are safe even if you lose crores!

ದುಷ್ಟಕೂಟದ ಕಾಟಕ್ಕೆ ನಲುಗಿದ ಸೊಸೈಟಿ: ಕೋಟಿ ನಷ್ಟ ಮಾಡಿದರೂ ಠೇವಣಿ ಸುಭದ್ರ!

Health tips from doctors This mouth-watering paneer This homemade dish is safe for the body.. and pleasant for the mind!

ವೈದ್ಯರು ಹೇಳಿದ ಆರೋಗ್ಯ ಸೂತ್ರ | ಬಾಯಲ್ಲಿ ನೀರುಣಿಸುವ ಪನೀರ್: ಮನೆಯಲ್ಲಿ ತಯಾರಿಸಿದ ಈ ತಿನಿಸು ದೇಹಕ್ಕೆ ಸುರಕ್ಷಿತ.. ಮನಸಿಗೆ ಆಹ್ಲಾದಕರ!

Subbanna's play conveys a social message!

ಸಾಮಾಜಿಕ ಸಂದೇಶ ಸಾರಿದ ಸುಬ್ಬಣ್ಣನ ನಾಟಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.