6
  • Latest
Students' love for birds Sadhguru's school children who come to school even during holidays!

ವಿದ್ಯಾರ್ಥಿಗಳ ಪಕ್ಷಿ ಪ್ರೇಮ: ರಜೆಯಿದ್ದರೂ ಶಾಲೆಗೆ ಬರುವ ಸದ್ಗುರು ಶಾಲೆ ಮಕ್ಕಳು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ಯಾರ್ಥಿಗಳ ಪಕ್ಷಿ ಪ್ರೇಮ: ರಜೆಯಿದ್ದರೂ ಶಾಲೆಗೆ ಬರುವ ಸದ್ಗುರು ಶಾಲೆ ಮಕ್ಕಳು!

AchyutKumar by AchyutKumar
in ಸ್ಥಳೀಯ
Students' love for birds Sadhguru's school children who come to school even during holidays!

ಶಾಲೆಗೆ ರಜೆಯಿದ್ದರೂ ಪಕ್ಷಿಗಳಿಗೆ ನೀರುಣಿಸುವದಕ್ಕಾಗಿಯೇ ಗೋಕರ್ಣದ ಸಾಣಿಕಟ್ಟಾದ ವಿದ್ಯಾರ್ಥಿಗಳು ನಿತ್ಯವೂ ಶಾಲೆಗೆ ಬರುತ್ತಿದ್ದಾರೆ. ಇಲ್ಲಿನ ಶ್ರೀ ಸದ್ಗುರು ನಿತ್ಯಾನಂದ ಪ್ರೌಢಶಾಲೆಯ ಮಕ್ಕಳು ಪಕ್ಷಿಗಳಿಗೆ ನೀರು-ಆಹಾರವಿರಿಸಿ ಅವುಗಳ ಚಲನ-ವಲನ ಅಭ್ಯಯಿಸುತ್ತಿದ್ದಾರೆ.

ADVERTISEMENT

ಸದ್ಗುರು ನಿತ್ಯಾನಂದ ಪ್ರೌಢಶಾಲೆಯೂ ದಟ್ಟವಾದ ಅರಣ್ಯ ಪ್ರದೇಶದ ಬೆಟ್ಟದಲ್ಲಿದೆ. ವಿವಿಧ ಬಗೆಯ ಪಕ್ಷಿಗಳು ಶಾಲಾ ಆವರಣಕ್ಕೆ ಬರುವುದು ಸಾಮಾನ್ಯ. ಆಯಾಸಗೊಂಡ ಪಕ್ಷಿಗಳು ಶಾಲೆ ಸುತ್ತಲಿನ ಪ್ರದೇಶದಲ್ಲಿ ಕೆಲ ಕಾಲ ಕುಳಿತು ಮುಂದೆ ಸಾಗುತ್ತವೆ. ನೀರು-ಆಹಾರ ಸಿಗದೇ ನೆಲಕ್ಕೆ ಬಿದ್ದ ಪಕ್ಷಿಗಳನ್ನು ನೋಡಿದ ಇಲ್ಲಿನ ಮಕ್ಕಳು ಸ್ವಯಂ ಪ್ರೇರಣೆಯಿಂದ ಅವುಗಳ ದಾಹ ತೀರಿಸುವ ಕೆಲಸ ಮಾಡುತ್ತಿದ್ದಾರೆ.

ಶಾಲಾ ಅಂಗಳದಲ್ಲಿ ಪಕ್ಷಿಗಳಿಗೆ ನೆರಳು ಒದಗಿಸಲಾಗಿದೆ. ಜೊತೆಗೆ ಅವುಗಳಿಗೆ ನೀರು ಕುಡಿಯಲು ಅನುಕೂಲವಾಗುವ ನಿಟ್ಟಿನಲ್ಲಿ ಪ್ರತ್ಯೇಕ ಪಾತ್ರೆಗಳನ್ನು ಜೋಡಿಸಲಾಗಿದೆ. ಶಾಲಾ ದಿನಗಳಲ್ಲಿ ಇಲ್ಲಿನ ಮಕ್ಕಳು ಪಾಳಿ ಪ್ರಕಾರ ಹಕ್ಕಿಗಳಿಗೆ ನೀರು-ಆಹಾರವನ್ನಿರಿಸುತ್ತಾರೆ. ಸದ್ಯ ಶಾಲೆಗೆ ರಜೆಯಿದ್ದರೂ ಒಂದಷ್ಟು ಮಕ್ಕಳು ಹಕ್ಕಿಗಳಿಗೆ ನೀರಿಡುವ ಪದ್ಧತಿ ಬಿಡಬಾರದು ಎಂಬ ಕಾರಣಕ್ಕೆ ಶಾಲೆಗೆ ಬರುತ್ತಿದ್ದಾರೆ.

Advertisement. Scroll to continue reading.

ವಿಜ್ಞಾನ ಶಿಕ್ಷಕ ಶ್ರೀನಿವಾಸ ನಾಯಕ ಅವರು ಹಕ್ಕಿಗಳ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಹಕ್ಕಿಗಳ ಜೀವನಶೈಲಿ ಹಾಗೂ ಚಟುವಟಿಕೆಗಳ ಬಗ್ಗೆ ಅವರು ಮಕ್ಕಳಲ್ಲಿ ಆಸಕ್ತಿ ಮೂಡಿಸಿದ್ದಾರೆ. ಹೀಗಾಗಿ ಸದ್ಗುರು ನಿತ್ಯಾನಂದ ಪ್ರೌಢಶಾಲೆಯ ಮಕ್ಕಳು ಹಕ್ಕಿಗಳ ಬಗ್ಗೆ ಅಪಾರ ಪ್ರೀತಿ ಹೊಂದಿದ್ದಾರೆ. ಶಾಲಾ ಆವರಣಕ್ಕೆ ಬರುವ ಬಣ್ಣ ಬಣ್ಣದ ಹಕ್ಕಿಗಳನ್ನು ಗುರುತಿಸುವುದು ಹಾಗೂ ಹೊಸ ಪ್ರಬೇದಗಳ ಬಗ್ಗೆ ದಾಖಲಿಸುವ ರೂಡಿಯನ್ನು ಅಲ್ಲಿನವರು ಬೆಳಸಿಕೊಂಡಿದ್ದಾರೆ.

Advertisement. Scroll to continue reading.

 

Previous Post

ಸಾಮಾಜಿಕ ಸಂದೇಶ ಸಾರಿದ ಸುಬ್ಬಣ್ಣನ ನಾಟಕ!

Next Post

ಖಾಪ್ರಿ ದೇವರಿಗೆ ಸಿಗರೇಟಿನ ಆರತಿ.. ಸರಾಯಿ ಅಭಿಷೇಕ!

Next Post
Cigarette aarti to God Khapri.. Sarai Abhishekam!

ಖಾಪ್ರಿ ದೇವರಿಗೆ ಸಿಗರೇಟಿನ ಆರತಿ.. ಸರಾಯಿ ಅಭಿಷೇಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ