6
  • Latest
Cigarette aarti to God Khapri.. Sarai Abhishekam!

ಖಾಪ್ರಿ ದೇವರಿಗೆ ಸಿಗರೇಟಿನ ಆರತಿ.. ಸರಾಯಿ ಅಭಿಷೇಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಖಾಪ್ರಿ ದೇವರಿಗೆ ಸಿಗರೇಟಿನ ಆರತಿ.. ಸರಾಯಿ ಅಭಿಷೇಕ!

AchyutKumar by AchyutKumar
in ರಾಜ್ಯ
Cigarette aarti to God Khapri.. Sarai Abhishekam!

ಆಫ್ರಿಕಾ ದೇಶದ ಖಾಪ್ರಿ ದೇವರು ತಲತಲಾಂತರದಿoದ ಕಾಳಿ ಸಂಗಮ ಪ್ರದೇಶದಲ್ಲಿ ವಾಸವಾಗಿದ್ದು, ಈ ದೇವರಿಗೆ ಸಿಗರೇಟಿನ ಆರತಿ, ಸರಾಯಿ ಅಭಿಷೇಕ ಮಾಡುವುದು ವಿಶೇಷ!

ADVERTISEMENT

ಕಾರವಾರದ ಕಾಳಿ ಸಂಗಮ ಪ್ರದೇಶದಲ್ಲಿರುವ ಖಾಪ್ರಿ ದೇವಸ್ಥಾನದಲ್ಲಿ ವರ್ಷಕ್ಕೆ ಒಮ್ಮೆ ಜಾತ್ರೆ ನಡೆಯುತ್ತದೆ. ಎಲ್ಲಾ ಕಡೆ ಹಾಲು, ಹೂವು, ಹಣ್ಣುಗಳನ್ನು ದೇವರಿಗೆ ಅರ್ಪಿಸಿದರೆ ಖಾಪ್ರಿ ದೇವರು ಅದಕ್ಕಿಂತ ವಿಭಿನ್ನ. ದೇಶ-ವಿದೇಶಗಳಿಂದ ಜಾತ್ರೆಗೆ ಬರುವ ಭಕ್ತರು ಬಗೆ ಬಗೆಯ ಮದ್ಯ ಹಿಡಿದು ತರುತ್ತಾರೆ. ಭಕ್ತಿಯಿಂದ ಅದನ್ನು ದೇವರಿಗೆ ಸಲ್ಲಿಸಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥಿಸುತ್ತಾರೆ.

ನಗರದಿಂದ 3ಕಿಮೀ ದೂರದಲ್ಲಿ ಖಾಪ್ರಿ ದೇವರ ದೇಗುಲವಿದೆ. ರಾಷ್ಟಿçÃಯ ಹೆದ್ದಾರಿ ಅಂಚಿನಲ್ಲಿರುವ ಈ ದೇವರು `ಹೆದ್ದಾರಿಯಲ್ಲಿನ ಅಪಘಾತ ಆಗದಂತೆ ನೋಡಿಕೊಳ್ಳುವವ’ ಎಂಬ ನಂಬಿಕೆಯಿದೆ. ಜೊತೆಗೆ `ಮೀನುಗಾರರಿಗೆ ತೆರಳುವ ಮೀನುಗಾರರನ್ನು ರಕ್ಷಣೆ ಮಾಡುವವ’ ಎಂದು ಜನ ನಂಬಿದ್ದಾರೆ.

Advertisement. Scroll to continue reading.

ಆಫ್ರಿಕಾದ ಖಾಫ್ರಿ ದೇವರು ಕೋಡಿಭಾಗದಲ್ಲಿ ಸ್ಥಾಪನೆಯಾಗುವುದರ ಹಿಂದೆ ದಂತಕಥೆಯೊoದು ಚಾಲ್ತಿಯಲ್ಲಿದೆ. `ಪುರ್ಸಪ್ಪ ಮನೆತನದ ಈ ದೇವರು ಮೊದಲು ಮಾನವನಾಗಿದ್ದರು. 300 ವರ್ಷಗಳ ಹಿಂದೆ ಆಫ್ರಿಕಾದಿಂದ ಬಂದ ವ್ಯಕ್ತಿಯೊಬ್ಬರು ಇಲ್ಲಿ ಪೂಜೆ ಮಾಡುತ್ತಿದ್ದರು. ಒಮ್ಮೆ ಏಕಾಏಕಿ ಆ ವ್ಯಕ್ತಿ ಕಾಣೆಯಾಗಿದ್ದು ನಂತರ ಪರ್ಸಪ್ಪ ಎಂಬಾತರ ಕನಸಿನಲ್ಲಿ ಬಂದು ತಾನು ದೇವರಾಗಿರುವದಾಗಿ ತಿಳಿಸಿದರು. ತನ್ನ ಇಷ್ಟಾರ್ಥದಂತೆ ಪೂಜೆ ಸಲ್ಲಿಸಿದರೆ ನಂಬಿದ ಜನರನ್ನು ಆಶೀರ್ವದಿಸುವದಾಗಿ ಹೇಳಿದ್ದು, ಅಂದಿನಿoದ ಈವರೆಗೂ ಪ್ರತಿ ಭಾನುವಾರ ಹಾಗೂ ಬುಧವಾರ ಇಲ್ಲಿ ಪೂಜೆ ನಡೆಯುತ್ತಿದೆ’ ಎಂದು ಸ್ಥಳೀಯರು ವಿವರಿಸುತ್ತಾರೆ.

Advertisement. Scroll to continue reading.

`ಖಾಫ್ರಿ ದೇವರು ಪುರ್ಸಪ್ಪ ಮನೆತನದ ದೇವರಾದರೂ ನಂಬಿ ಬಂದ ಎಲ್ಲ ಭಕ್ತಿರಿಗೂ ಆಶೀರ್ವಾದ ಶತಸಿದ್ಧ. ಸಾರಾಯಿ, ಸಿಗರೇಟನ್ನು ಹರಕೆಯಾಗಿ ನೀಡಿದರೆ ಇಷ್ಟಾರ್ಥ ಸಿದ್ದಿ ಖಚಿತ’ ಎಂಬುದು ಅಲ್ಲಿನವರ ಅನುಭವ. ಈ ದೇವಾಲಯಕ್ಕೆ ಹಿಂದು, ಮುಸ್ಲಿಂ, ಕ್ರಿಶ್ಚಿಯನ್ನರು ಅತ್ಯಂತ ಭಕ್ತಿಯಿಂದ ನಡೆದುಕೊಳ್ಳುತ್ತಾರೆ. ಭಾನುವಾರ ಈ ದೇವರ ಜಾತ್ರೆ ನಡೆದಿದ್ದು, ಸಾವಿರಾರು ಭಕ್ತರು ಆಗಮಿಸಿ ಸಿಗರೇಟು-ಸರಾಯಿ ಅರ್ಪಿಸಿ ದೇವರ ಹರಕೆ ತೀರಿಸಿದರು. ಬೆಳಗ್ಗೆಯಿಂದ ಸಂಜೆಯವರೆಗೂ ಕಿಕ್ಕಿರಿದು ಜನ ಆಗಮಿಸುತ್ತಿದ್ದರು.

Previous Post

ವಿದ್ಯಾರ್ಥಿಗಳ ಪಕ್ಷಿ ಪ್ರೇಮ: ರಜೆಯಿದ್ದರೂ ಶಾಲೆಗೆ ಬರುವ ಸದ್ಗುರು ಶಾಲೆ ಮಕ್ಕಳು!

Next Post

ಕಾಟಾಚಾರಕ್ಕೆ ನಡೆಯಿತು ವಿಶ್ವ ಕಪ್ಪೆ ದಿನ!

Next Post
World Frog Day was celebrated with great fanfare!

ಕಾಟಾಚಾರಕ್ಕೆ ನಡೆಯಿತು ವಿಶ್ವ ಕಪ್ಪೆ ದಿನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ