6
  • Latest

ಆತ್ಮಹತ್ಯೆ ಬೆದರಿಕೆ ಒಡ್ಡಿದವ ನೇಣಿಗೆ ಶರಣು!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆತ್ಮಹತ್ಯೆ ಬೆದರಿಕೆ ಒಡ್ಡಿದವ ನೇಣಿಗೆ ಶರಣು!

AchyutKumar by AchyutKumar
in ಸ್ಥಳೀಯ

ದಾಂಡೇಲಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಅಜಯಸಿಂಗ್ ಸುಬೇದದಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪದೇ ಪದೇ ಬೆದರಿಕೆ ಒಡ್ಡುತ್ತಿದ್ದ ಅಜಯಸಿಂಗ್ ನೇಣು ಹಾಕಿಕೊಂಡು ಸಾವನಪ್ಪಿದ್ದಾರೆ.

ADVERTISEMENT

ದಾಂಡೇಲಿಯ ಭಾಗ್ಯಮಂದಿರ ಟೌನ್‌ಶಿಫ್’ನಲ್ಲಿ 22 ವರ್ಷದ ಅಜಯಸಿಂಗ್ ಸುಬೇದದಾರ್ ವಾಸವಾಗಿದ್ದರು. ತಾಯಿ, ಅಣ್ಣ ಹಾಗೂ ತಂಗಿ ಜೊತೆ ಅವರು ಬದುಕುತ್ತಿದ್ದರು. ಕೂಲಿ ಕೆಲಸ ಮಾಡಿಕೊಂಡಿದ್ದ ಅವರು ಸರಾಯಿ ಸೇವನೆಯ ಹವ್ಯಾಸ ಹೊಂದಿದ್ದರು. ವಿಪರೀತ ಸರಾಯಿ ಸೇವಿಸಿದ ಕಾರಣ ತಾಯಿ ಹಾಗೂ ತಂಗಿ ಸೇರಿ ಅಜಯಸಿಂಗ್’ಗೆ ಬೈದಿದ್ದರು.

`ಸರಾಯಿ ಸೇವನೆ ಬೇಡ’ ಎಂದು ಹೇಳಿದಾಗ `ಬುದ್ದಿ ಹೇಳಲು ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವೆ’ ಎಂದು ಅಜಯಸಿಂಗ್ ಬೆದರಿಸುತ್ತಿದ್ದರು. ಇದೇ ವಿಷಯವಾಗಿ ಕುಟುಂಬದಲ್ಲಿ ಗಲಾಟೆ ನಡೆದಿದ್ದು, ತಾಯಿ ಹಾಗೂ ತಂಗಿ ಜೊತೆ ಅಜಯಸಿಂಗ್ ಜಗಳ ಮಾಡಿಕೊಂಡಿದ್ದರು. ಮಾರ್ಚ 22ರಂದು ಅಜಯ ಸಿಂಗ್ ಜಂತಿಗೆ ಸೀರೆ ಕಟ್ಟಿ ಅದಕ್ಕೆ ಕೊರಳು ಕೊಟ್ಟರು. ನೇತಾಡುತ್ತಿದ್ದ ಅವರನ್ನು ಇಳಿಸಿ ನೋಡಿದಾಗ ಸಾವನಪ್ಪಿದ್ದರು.

Advertisement. Scroll to continue reading.

 

Advertisement. Scroll to continue reading.
Previous Post

ನಕಲಿ ತುಪ್ಪ ಮಾರಾಟವೂ ಇದೀಗ ದೊಡ್ಡ ಉದ್ಯಮ!

Next Post

ಸದಾಶಿವಗಡ: ಲಯನ್ಸ ಸೇವೆಗೆ ಶಬ್ಬಾಶ್‌ಗಿರಿ!

Next Post
Sadashivagad Well done to the Lions for their service!

ಸದಾಶಿವಗಡ: ಲಯನ್ಸ ಸೇವೆಗೆ ಶಬ್ಬಾಶ್‌ಗಿರಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ