6
  • Latest
Sadashivagad Well done to the Lions for their service!

ಸದಾಶಿವಗಡ: ಲಯನ್ಸ ಸೇವೆಗೆ ಶಬ್ಬಾಶ್‌ಗಿರಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸದಾಶಿವಗಡ: ಲಯನ್ಸ ಸೇವೆಗೆ ಶಬ್ಬಾಶ್‌ಗಿರಿ!

AchyutKumar by AchyutKumar
March 24, 2025
in ಸ್ಥಳೀಯ
Sadashivagad Well done to the Lions for their service!
advt advt advt
ADVERTISEMENT

ಕಾರವಾರದ ಸದಾಶಿವಗಡದಲ್ಲಿರುವ ಲಯನ್ಸ ಕ್ಲಬ್ ನಿರಂತರವಾಗಿ ಸಾಮಾಜಿಕ ಚಟುವಟಿಕೆಗಳನ್ನು ಆಯೋಜಿಸುತ್ತಿದೆ. ಲಯನ್ಸ ಕಾರ್ಯವನ್ನು ಸಂಸ್ಥೆಯ ಡಿಸ್ಟ್ರಿಕ್ಟ್ ಗೌರ್ನರ್ ಮನೋಜ ಮಾಣಿಕ್ ಕೊಂಡಾಡಿದ್ದಾರೆ.

ಸದಾಶಿವಗಡದ ಲಯನ್ಸ ಕ್ಲಬ್ ಶಾಲೆಗಳಿಗೆ ಶೌಚಾಲಯ ನಿರ್ಮಾಣ ಮಾಡಿದೆ. ಅಂಗನವಾಡಿ ಕೇಂದ್ರಗಳಿಗೆ ಖುರ್ಚಿಗಳನ್ನು ದೇಣಿಗೆ ನೀಡಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿದೆ. ಅನಾರೋಗ್ಯಕ್ಕೆ ಒಳಗಾದವರಿಗೆ ಆರ್ಥಿಕ ನೆರವು, ಗ್ರಾಮೀಣ ಶಿಕ್ಷಣಕ್ಕೆ ಪ್ರೋತ್ಸಾಹ, ಪ್ರತಿಭಾ ಪುರಸ್ಕಾರ, ದೇವಾಲಯಗಳಿಗೆ ಅಗತ್ಯ ಮಂಟಪ ನಿರ್ಮಾಣ ಸೇರಿ ಹಲವು ಬಗೆಯ ಕೆಲಸ ಮಾಡಿದೆ.

ADVERTISEMENT
ADVERTISEMENT

ಕಾರವಾರ ಸದಾಶಿವಗಡ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ಬಿನ ಡಿಸ್ಟ್ರಿಕ್ಟ್ ಗೌರ್ನರ್ ವಾರ್ಷಿಕ ಭೇಟಿ ಅಂಗವಾಗಿ ಅಸ್ನೋಟಿಯ ಶಿವಾಜಿ ವಿದ್ಯಾಮಂದಿರಕ್ಕೆ ಭೇಟಿ ನೀಡಿದರು. ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮನೋಜ ಮಾಣಿಕ್ ಅವರು `ಲಯನ್ಸ ಕ್ಲಬ್ ಸದಾ ಸಾಮಾಜಿಕ ಸೇವೆ ಮಾಡುತ್ತ ಬಂದಿದೆ. ಈ ಸೇವೆ ಹೀಗೆ ಮುಂದುವರೆಯಲಿ’ ಎಂದು ಆಶಿಸಿದರು. ಈ ವೇಳೆ ಶಿವಾಜಿ ಬಾಲಕರ ವಸತಿ ನಿಲಯ ಚಾವಣಿ ದುರಸ್ತಿಗಾಗಿ 50 ಸಾವಿರ ರೂ ನೀಡುವುದಾಗಿ ಘೋಷಿಸಿದರು.

Advertisement. Scroll to continue reading.
Advertisement. Scroll to continue reading.

ಲಯನ್ಸ ಕ್ಲಬ್ಬಿನ ರಿಝನಲ್ ಛೇರಪರ್ಸನ ಆರ್ ಎಚ್ ನಾಯಕ ಮಾತನಾಡಿ `ಸದಾಶಿವಗಡ ಲಯನ್ಸ್ ಅಧ್ಯಕ್ಷ ಗಣೇಶ ಬೀಷ್ಠಣ್ಣನವರ್ ಅವರು ಉತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿರುವ ವ್ಯಕ್ತಿ’ ಎಂದು ಶ್ಲಾಘಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಗಣೇಶ ಎನ್ ಬಿಷ್ಟಣ್ಣನವರ ಮಾತನಾಡಿ `ಕ್ಲಬ್ ಸದಸ್ಯರ ಕೊಡುಗೆಯೇ ಸಾಧನೆಗೆ ಸ್ಪೂರ್ತಿ’ ಎಂದರು.

ಪ್ರಮುಖರಾದ ವಿನಯಾ ವಿನೋದ ನಾಯ್ಕ ಮಾತನಾಡಿದರು. ಲಯನ್ಸ ಸದಸ್ಯರಾದ ರಕ್ಷಾ ಮಾಣಿಕ್, ಅಹಲ್ಯಾ ನಾಯಕ, ಲಿಯೋ ಕ್ಲಬ್ ಅಧ್ಯಕ್ಷ ಗಣೇಶ ನಾಯ್ಕ, ರಿದೀಶಾ ಗಾಂವಕರ, ನಾಗವೇಣಿ ತಳೇಕರ ಉಪಸ್ಥಿತಿರಿದ್ದರು. ಜೆ ಬಿ ತಿಪ್ಪೇಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು. ಸಂದೀಪ್ ಅಣ್ವೇಕರ ಧ್ವಜವಂದನೆ ಮಾಡಿದರು. ರೋಶನ್ ರೇವಣಕರ ವಂದಿಸಿದರು. ಸುನೀಲ್ ಐಗಳ್ ನಿರ್ವಹಿಸಿದರು.

ShareSendTweetShare
ADVERTISEMENT
Previous Post

ಆತ್ಮಹತ್ಯೆ ಬೆದರಿಕೆ ಒಡ್ಡಿದವ ನೇಣಿಗೆ ಶರಣು!

Next Post

ಫೋನ್ ಪೆ’ಗೂ ಸೈ.. ಗೂಗಲ್ ಪೆ’ಗೂ ಜೈ: 25ರೂಪಾಯಿಯ ಕೆಲಸಕ್ಕೆ 100ರೂ ಲಂಚ!

Next Post
Say goodbye to phone pay say goodbye to Google pay Rs 100 bribe for a Rs 25 job!

ಫೋನ್ ಪೆ'ಗೂ ಸೈ.. ಗೂಗಲ್ ಪೆ'ಗೂ ಜೈ: 25ರೂಪಾಯಿಯ ಕೆಲಸಕ್ಕೆ 100ರೂ ಲಂಚ!

The elephant came.. Why did it come here

ಆನೆ ಬಂತು ಆನೆ.. ಇಲ್ಲಿಗೆ ಏಕೆ ಬಂತು?

ಗೋಕರ್ಣಕ್ಕೆ ಬಂದ ಅಣ್ಣ.. ಬೆಂಗಳೂರಿಗೆ ಹೋದ ತಮ್ಮ: ಕಳ್ಳರ ಪಾಲಿಗೆ ಸುಗ್ಗಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.