6
  • Latest

ಗೋಕರ್ಣಕ್ಕೆ ಬಂದ ಅಣ್ಣ.. ಬೆಂಗಳೂರಿಗೆ ಹೋದ ತಮ್ಮ: ಕಳ್ಳರ ಪಾಲಿಗೆ ಸುಗ್ಗಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋಕರ್ಣಕ್ಕೆ ಬಂದ ಅಣ್ಣ.. ಬೆಂಗಳೂರಿಗೆ ಹೋದ ತಮ್ಮ: ಕಳ್ಳರ ಪಾಲಿಗೆ ಸುಗ್ಗಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಹಳಿಯಾಳದ ಸಮಾಜ ಸೇವಕ ಅನಿಲ ನಾಯ್ಕ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಬೆಳ್ಳಿ-ಬಂಗಾರ ಸೇರಿ ಬಗೆ ಬಗೆಯ ಒಡವೆಗಳನ್ನು ಕಳ್ಳರು ದೋಚಿದ್ದಾರೆ.

ಅನೀಲ ನಾಯ್ಕ ಅವರು ಹಳಿಯಾಳದ ಮುರ್ಕುವಾಡದಲ್ಲಿ ಮನೆ ಮಾಡಿಕೊಂಡಿದ್ದರು. ಮಾರ್ಚ 18ರಂದು ಅವರು ತಾಯಿ ಹಾಗೂ ತಂಗಿ ಜೊತೆ ಬೆಂಗಳೂರಿಗೆ ಹೋಗಿದ್ದರು. ಇದಕ್ಕೂ ಮುನ್ನ ಅವರ ಅಣ್ಣ ಗೋಕರ್ಣಕ್ಕೆ ತೆರಳಿದ್ದರು. ಮರಳಿ ಮನೆಗೆ ಬಂದು ನೋಡಿದಾಗ ಕಳ್ಳತನ ನಡೆದಿತ್ತು.

Advertisement. Scroll to continue reading.
ADVERTISEMENT
ADVERTISEMENT

ಮನೆಯಿಂದ ಹೊರಡುವ ಮುನ್ನ ಅನಿಲ ನಾಯ್ಕ ಅವರು ಹಿಂದಿನ ಬಾಗಿಲಿಗೆ ಚಿಲಕ ಹಾಕಿದ್ದರು. ಮನೆ ಮುಂದಿನ ಬಾಗಿಲಿಗೆ ಬೀಗ ಅಳವಡಿಸಿದ್ದರು. ಸಾಕಷ್ಟು ಭದ್ರತೆ ಮಾಡಿಕೊಂಡಿದ್ದರೂ ಕಳ್ಳರು ಅದನ್ನು ಬೇದಿಸಿ ಮನೆಯೊಳಗೆ ನುಗ್ಗಿದರು. ಬಂಗಾರದ ನೆಕ್ಲೆಸ್, ಚಿನ್ನದ ಬಳೆ, ಬೆಳ್ಳಿಯ ಕಾಲು ಚೈನು ಸೇರಿ 1.47 ಲಕ್ಷ ರೂ ಮೌಲ್ಯದ ಆಭರಣವನ್ನು ಕಳ್ಳರು ಅಪಹರಿಸಿದರು.

Advertisement. Scroll to continue reading.

ಸೂಚನೆ: ಮನೆ ಬಿಟ್ಟು ಹೋಗುವಾಗ ಪೊಲೀಸರಿಗೆ ಮಾಹಿತಿ ಕೊಡಿ

ShareSendTweetShare
ADVERTISEMENT
Previous Post

ಆನೆ ಬಂತು ಆನೆ.. ಇಲ್ಲಿಗೆ ಏಕೆ ಬಂತು?

Next Post

ಮರದಿಂದ ಬಿದ್ದ ಮಹಿಳೆಗೆ ರಕ್ತದ ವಾಂತಿ: ಸಾವು!

Next Post

ಮರದಿಂದ ಬಿದ್ದ ಮಹಿಳೆಗೆ ರಕ್ತದ ವಾಂತಿ: ಸಾವು!

Relatives fed up with doctors' advice: Wedding invitation at lunchtime!

ವೈದ್ಯರ ಯೋಚನೆಗೆ ಬಂಧು-ಬಳಗದವರು ಫೀದಾ: ಊಟದ ತಾಟಿನಲ್ಲಿ ಮದುವೆ ಆಮಂತ್ರಣ!

Which ghee is real and which is fake Try this experiment at home!

ಯಾವ ತುಪ್ಪ ಅಸಲಿ.. ಯಾವ ತುಪ್ಪ ನಕಲಿ? ಈ ಪ್ರಯೋಗ ಮನೆಯಲ್ಲಿ ಮಾಡಿ ನೋಡಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.