6
  • Latest
A gas car that hit a tree!

ಮರಕ್ಕೆ ಮುತ್ತಿಕ್ಕಿದ ಗ್ಯಾಸ್ ಗಾಡಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮರಕ್ಕೆ ಮುತ್ತಿಕ್ಕಿದ ಗ್ಯಾಸ್ ಗಾಡಿ!

AchyutKumar by AchyutKumar
in ರಾಜ್ಯ
A gas car that hit a tree!

ಗ್ಯಾಸ್ ಸಿಲೆಂಡರ್ ಹೊತ್ತು ದಾಂಡೇಲಿಗೆ ಬರುತ್ತಿದ್ದ ವಾಹನ ಮಂಗಳವಾರ ಮರಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಗ್ಯಾಸ್ ಗಾಡಿಯಲ್ಲಿದ್ದ ಚಾಲಕನಿಗೆ ಗಾಯವಾಗಿದೆ.

ADVERTISEMENT

ದಾಂಡೇಲಿ – ಹಳಿಯಾಳ ರಾಜ್ಯ ಹೆದ್ದಾರಿಯ ಆಲೂರು-ಕರ್ಕಾ ನಡುವೆ ಈ ಅಪಘಾತ ನಡೆದಿದೆ. ಬೆಳಗಾವಿಯ ಹುಕ್ಕೇರಿ ತಾಲೂಕಿನ ಅಮಿನಭಾವಿ ಗ್ರಾಮದ ವಿನಕ ಚಾಟಿ ಗ್ಯಾಸ್ ಲಾರಿ ಓಡಿಸುತ್ತಿದ್ದರು. ಅಪಘಾತದ ರಭಸಕ್ಕೆ ಮರದ ಅಡಿ ಲಾರಿ ಸಿಕ್ಕಿ ಬಿದ್ದಿದೆ. ಲಾರಿಯಲ್ಲಿದ್ದ ಚಾಲಕನನ್ನು ಸ್ಥಳೀಯರು ಹರಸಾಹಸದಿಂದ ಹೊರ ತೆಗೆದಿದ್ದಾರೆ.

ಲಾರಿಯ ಬಾಗಿಲು ಒಡೆದ ಪರಿಣಾಮ ಚಾಲಕ ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ. 108 ಆಂಬುಲೆನ್ಸ ಮೂಲಕ ಗಾಯಾಳು ಚಿನಕ ಚಾಟಿ ಅವರನ್ನು ದಾಂಡೇಲಿ ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಕರೆಂಟ್ ಇದ್ದರೂ ತಿರುಗದ ಸರ್ಕಾರಿ ಫ್ಯಾನು!

Next Post

ಶಿರಸಿ | ಬಾರದ ಲೋಕಕ್ಕೆ ಬೈಕ್ ಓಡಿಸಿದ ಯಲ್ಲಾಪುರದ ಯುವಕ!

Next Post
Sirsi A young man from Yellapur rode a bike to a world beyond!

ಶಿರಸಿ | ಬಾರದ ಲೋಕಕ್ಕೆ ಬೈಕ್ ಓಡಿಸಿದ ಯಲ್ಲಾಪುರದ ಯುವಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ