6
  • Latest

ಬಂಗಾರದ ಜೊತೆ ಚಾಲಕನ ಚಡ್ಡಿಯನ್ನು ಕದ್ದ ಕಳ್ಳರು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಂಗಾರದ ಜೊತೆ ಚಾಲಕನ ಚಡ್ಡಿಯನ್ನು ಕದ್ದ ಕಳ್ಳರು!

AchyutKumar by AchyutKumar
in ಸ್ಥಳೀಯ

ಕಾರವಾರದ ಸದಾಶಿವಗಡದ ಚಾಲಕ ಸ್ಟವಿ ಗುಡಿನೋ ಮನೆಯಲ್ಲಿ ಕಳ್ಳತನ ನಡೆದಿದೆ. ಆರುವರೆ ಲಕ್ಷ ರೂ ಮೌಲ್ಯದ ಬಂಗಾರದ ಜೊತೆ ಚಾಲಕ ಬಳಸುತ್ತಿದ್ದ ಚಡ್ಡಿಯನ್ನು ಸಹ ಕಳ್ಳರು ಅಪಹರಿಸಿದ್ದಾರೆ. ಕಳ್ಳತನ ನಡೆಯುವ ವೇಳೆ ಕುಟುಂಬದವರೆಲ್ಲರೂ ಮನೆಯಲ್ಲಿಯೇ ಇದ್ದರೂ ಕಳ್ಳರು ಬಂದಿರುವುದು ಯಾರಿಗೂ ಗೊತ್ತಾಗಿಲ್ಲ!

ADVERTISEMENT

ಸದಾಶಿವಗಡ ಸ್ಟವಿ ಗುಡಿನೋ ಅವರು ಗೋಸಾವಿವಾಡದ ವೆಲಂಕಣಿ ವಿಲ್ಲಾದಲ್ಲಿ ವಾಸವಾಗಿದ್ದಾರೆ. ಟಾಕ್ಸಿ ಚಾಲಕರಾದ ಅವರು ತಮ್ಮ ದುಡಿಮೆಯ ಹಣದಿಂದ ಒಂದಷ್ಟು ಚಿನ್ನಾಭರಣ ಮಾಡಿಸಿಕೊಂಡಿದ್ದರು. ಚಿನ್ನದ ನೆಕ್ಲೇಸ್, ಮಂಗಳಸೂತ್ರ, ಬಳೆ, ಉಂಗುರ, ಲಾಕೇಟ್ ಇದ್ದ ಚೈನ್, 3 ಸಾವಿರ ರೂ ಹಣ ಹಾಗೂ ಮೊಬೈಲನ್ನು ಕಳ್ಳರು ದೋಚಿದ್ದಾರೆ.

ಮಾರ್ಚ 23ರ ರಾತ್ರಿ ಕುಟುಂಬದ ಸದಸ್ಯರೆಲ್ಲರೂ ಊಟ ಮಾಡಿದ ನಂತರ ಮನೆಯ ಮೊದಲ ಮಹಡಿಗೆ ತೆರಳಿದ್ದರು. ಎಲ್ಲರೂ ಅಲ್ಲಿಯೇ ನಿದ್ರಿಸಿದ್ದರು. ಮನೆ ಮೇಲೆ ಹೋಗುವ ಮುನ್ನ ಮನೆಯ ಬಾಗಿಲನ್ನು ಭದ್ರಪಡಿಸಿದ್ದರು. ಅದಾಗಿಯೂ ಬಾಗಿಲು ಒಡೆದು ಒಳಗೆ ನುಗ್ಗಿದ ಕಳ್ಳರು ತಮ್ಮ ಕೈ ಚಳಕ ಪ್ರದರ್ಶಿಸಿದ್ದಾರೆ.

Advertisement. Scroll to continue reading.

ಮನೆ ಬೀಗ ಮುರಿದು, ಕಪಾಟು ಒಡೆದು ಕಳ್ಳತನ ಮಾಡಿದ್ದಾರೆ. ಎಟಿಎಂ ಕಾರ್ಡು, ಆಧಾರ್ ಕಾರ್ಡು, ಪಾನ್ ಕಾರ್ಡ ಜೊತೆ ಕ್ರೀಂ ಬಣ್ಣದ ಪ್ಯಾಂಟು-ಚಡ್ಡಿಯನ್ನು ಕಳ್ಳರು ಬಿಟ್ಟಿಲ್ಲ. ಈ ಬಗ್ಗೆ ಚಿತ್ತಾಕುಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ.

Advertisement. Scroll to continue reading.

 

Previous Post

ಯುವಕರ ನಡುವೆ ಮಾರಾಮಾರಿ!

Next Post

ಬಿಜೆಪಿಯ ಬೆಂಕಿಗೆ ಡಿಕೆಶಿ ಬೂದಿ!

Next Post
DKSH is ashes in the BJP's fire!

ಬಿಜೆಪಿಯ ಬೆಂಕಿಗೆ ಡಿಕೆಶಿ ಬೂದಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ