6
  • Latest
DKSH is ashes in the BJP's fire!

ಬಿಜೆಪಿಯ ಬೆಂಕಿಗೆ ಡಿಕೆಶಿ ಬೂದಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಿಜೆಪಿಯ ಬೆಂಕಿಗೆ ಡಿಕೆಶಿ ಬೂದಿ!

AchyutKumar by AchyutKumar
in ರಾಜಕೀಯ
DKSH is ashes in the BJP's fire!

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವರ್ತನೆ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡೆ ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ. ಡಿ ಕೆ ಶಿವಕುಮಾರ ಅವರ ಫೋಟೋ-ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶವ್ಯಕ್ತಪಡಿಸಿದ್ದಾರೆ.

ADVERTISEMENT

ಕಾರವಾರದಲ್ಲಿ ರಾಜ್ಯ ಸರ್ಕಾರದ ದಮನಕಾರಿ ನೀತಿ ವಿರೋಧಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಎಸ್ ಹೆಗಡೆ ಭಾಷಣ ಮಾಡಿದರು. ಶಿವಾಜಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಮುಂಡಗೋಡು, ಯಲ್ಲಾಪುರ ಸೇರಿ ವಿವಿಧ ಭಾಗದಲ್ಲಿ ಮಂಗಳವಾರ ಬಿಜೆಪಿಗರು ಪ್ರತಿಭಟಿಸಿದರು. ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಶೇ 4ರ ಮೀಸಲಾತಿ ನೀಡುವುದನ್ನು ವಿರೋಧಿಸಿದರು.

`ಸಂವಿಧಾನ ಬದಲಾವಣೆ ಮಾಡಿ ಮೀಸಲಾತಿ ಕೊಡುವುದು ಖಂಡನೀಯ’ ಎಂದು ಮುಂಡಗೋಡಿನ ಪ್ರತಿಭಟನಾಕಾರರು ಹೇಳಿದರು. ಬಿಜೆಪಿ ಮಂಡಲ ಅಧ್ಯಕ್ಷ ಮಂಜುನಾಥ ಪಾಟೀಲ್, ಪ್ರಮುಖರಾದ ಎಲ್ ಟಿ ಪಾಟೀಲ್, ಸಂತೋಷ ತಳವಾರ್ ಘೋಷಣೆ ಕೂಗಿದರು

Advertisement. Scroll to continue reading.

ಯಲ್ಲಾಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಮುಖ್ಯ ಭಾಷಣ ಮಾಡಿದರು. `ಸದಾ ಹಿಂಬಾಗಲಿನ ಮೂಲಕ ರಾಜಕಾರಣ ಮಾಡುವ ಕಾಂಗ್ರೆಸ್ ಸಂವಿಧಾನ ಬದಲಿಸುವ ಮಾತನಾಡಿದೆ. ದಲಿತರ ಪರ ಎಂದು ಬಿಂಬಿಸಿಕೊಳ್ಳುವ ಕಾಂಗ್ರೆಸ್ ದಲಿತ ವಿರೋಧಿಯಾಗಿದೆ’ ಎಂದರು. ಡಿಕೆ ಶಿವಕುಮಾರ ಅವರ ಪ್ರತಿಕೃತಿಗೆ ಪೆಟ್ರೋಲ್ ಹಾಕಿ ಸುಟ್ಟರು.

Advertisement. Scroll to continue reading.

ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಪ್ರಧಾನ ಕಾರ್ಯದರ್ಶಿ ನಟರಾಜ ಗೌಡರ್, ಪ್ರಮುಖರಾದ ವೆಂಕಟ್ರಮಣ ಬೆಳ್ಳಿ, ರಜತ್ ಬದ್ದಿ, ವಿಠ್ಠು ಶೆಳಕೆ, ಆದಿತ್ಯ ಗುಡಿಗಾರ, ಗಜಾನನ ನಾಯ್ಕ ತಳ್ಳೀಗೆರೆ, ರಾಮಚಂದ್ರ ಚಿಕ್ಯಾನಮನೆ, ಸೋಮೇಶ್ವರ ನಾಯ್ಕ, ರವಿ ದೇವಾಡಿಗ, ವಿನೋದ ತಳೇಕರ, ಪ್ರದೀಪ ಗುಡಿಗಾರ, ಗಣಪತಿ ಬೋಳಗುಡ್ಡೆ, ಹರಿಪ್ರಕಾಶ ಕೋಣೇಮನೆ ಸೇರಿ ಡಿಕೆ ಶಿವಕುಮಾರ್ ವಿರುದ್ಧ ದಿಕ್ಕಾರ ಕೂಗಿದರು.

Previous Post

ಬಂಗಾರದ ಜೊತೆ ಚಾಲಕನ ಚಡ್ಡಿಯನ್ನು ಕದ್ದ ಕಳ್ಳರು!

Next Post

ಅಪಘಾತ: ಲುಕ್‌ಮ್ಯಾನ್’ಗೆ ಈ ದಿನ ಬ್ಯಾಡ್ ಲಕ್!

Next Post

ಅಪಘಾತ: ಲುಕ್‌ಮ್ಯಾನ್'ಗೆ ಈ ದಿನ ಬ್ಯಾಡ್ ಲಕ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ