6
  • Latest

ಅಪಘಾತ: ಲುಕ್‌ಮ್ಯಾನ್’ಗೆ ಈ ದಿನ ಬ್ಯಾಡ್ ಲಕ್!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಘಾತ: ಲುಕ್‌ಮ್ಯಾನ್’ಗೆ ಈ ದಿನ ಬ್ಯಾಡ್ ಲಕ್!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಎರಡು ಕಾರುಗಳ ನಡುವೆ ನಡೆದ ಅಪಘಾತದಲ್ಲಿ ಸಿದ್ದಾಪುರದ ಲುಕ್‌ಮನ್ ಗೌಸ್ ಸಾವನಪ್ಪಿದ್ದಾರೆ. ಗಾಯಗೊಂಡ ಅವರನ್ನು ಬದುಕಿಸುವುದಕ್ಕಾಗಿ ಹುಬ್ಬಳ್ಳಿಯ ಕಿಮ್ಸ್’ಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ.

ಸಿದ್ದಾಪುರದ ಹೇರೂರು ಅಂಡಲೇಬೈಲಿನ ಲುಕ್‌ಮನ್ ಗೌಸ್ (45) ಚಾಲಕರಾಗಿದ್ದರು. ಮಾರ್ಚ 24ರಂದು ಅವರು ವೇಗವಾಗಿ ಇಕೋ ವಾಹನ ಓಡಿಸಿಕೊಂಡು ಹೊರಟಿದ್ದರು. ಶಿರಸಿ-ಕುಮಟಾ ರಸ್ತೆಯಲ್ಲಿ ಸಂಚರಿಸಿದ ಅವರು ಕತಗಾಲಿನ ಕಪ್ಪೆಗುಳಿ ರಸ್ತೆ ತಿರುವಿನಲ್ಲಿ ಸಹ ವಾಹನದ ವೇಗ ತಗ್ಗಿಸಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪರಿಣಾಮ ಲುಕ್‌ಮನ್ ಎದುರಿನಿಂದ ಬರುತ್ತಿದ್ದ ಇನೋವಾ ಕಾರಿಗೆ ತಮ್ಮ ಇಕೋ ಕಾರನ್ನು ಗುದ್ದಿದರು. ಅಪಘಾತದ ರಭಸಕ್ಕೆ ಎರಡು ಕಾರುಗಳು ಜಖಂ ಆದವು. ಜೊತೆಗೆ ಇಕೋ ಕಾರಿನಲ್ಲಿದ್ದ ಲುಕ್‌ಮನ್ ಗೌಸ್ ಎರಡು ಕಾಲು ಮುರಿದುಕೊಂಡರು. ಇನ್ನಿತರ ಕಡೆಗಳಲ್ಲಿಯೂ ಗಾಯ ಮಾಡಿಕೊಂಡರು.

ಮೊದಲು ಅವರನ್ನು ಕುಮಟಾ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹುಬ್ಬಳ್ಳಿಯ ಕೆಎಂಸಿಗೆ ಕರೆದೊಯ್ಯಲಾಯಿತು. ಆದರೆ, ಪ್ರಯೋಜನವಾಗಲಿಲ್ಲ. ಅದೇ ದಿನ ರಾತ್ರಿ ಅವರು ಸಾವನಪ್ಪಿದರು.

ShareSendTweetShare
ADVERTISEMENT
Previous Post

ಬಿಜೆಪಿಯ ಬೆಂಕಿಗೆ ಡಿಕೆಶಿ ಬೂದಿ!

Next Post

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನ ಬದುಕು ಅಂತ್ಯ!

Next Post
Collision with unknown vehicle Biker's life ends!

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನ ಬದುಕು ಅಂತ್ಯ!

Soldiers' adventure at the police parade ground!

ಪೊಲೀಸ್ ಪೆರೇಡ್ ಮೈದಾನದಲ್ಲಿ ಯೋಧರ ಸಾಹಸ!

Uttara Kannada Rs 1000 crore for water project This government is committed to providing water to the people!

ಉತ್ತರ ಕನ್ನಡ | ನೀರಿನ ಯೋಜನೆಗೆ ಸಾವಿರ ಕೋಟಿ ರೂ: ಜನರಿಗೆ ನೀರು ಕುಡಿಸಲು ಬದ್ಧ ಈ ಸರ್ಕಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.