6
  • Latest
Collision with unknown vehicle Biker's life ends!

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನ ಬದುಕು ಅಂತ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನ ಬದುಕು ಅಂತ್ಯ!

AchyutKumar by AchyutKumar
March 25, 2025
in ಸ್ಥಳೀಯ
Collision with unknown vehicle Biker's life ends!
advt advt advt
ADVERTISEMENT

ಶಿರಸಿ-ಹೆಗಡೆಕಟ್ಟಾ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬಳಿಯ ಕೃಷ್ಣ ಗೌಡ ಸಾವನಪ್ಪಿದ್ದಾರೆ.

ಶಿರಸಿಯ ಶಿವಳ್ಳಿ-ಪಂಚಲಿoಗ ಬಳಿಯ ಹೆಗ್ಗಾರ್‌ದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬದುಕಿಕೊಂಡಿದ್ದ ಕೃಷ್ಣ ಗೌಡ (21) ಅವರು ಮಾರ್ಚ 24ರ ರಾತ್ರಿ ಬೈಕಿನಲ್ಲಿ ಹೋಗುತ್ತಿದ್ದರು. ಸಂಪಿಗೆಮನೆ ಕ್ರಾಸಿನಲ್ಲಿ ಅವರಿಗೆ ಅಪರಿಚಿತ ವಾಹನ ಗುದ್ದಿದೆ.

Advertisement. Scroll to continue reading.
ADVERTISEMENT
ADVERTISEMENT

ಅಪಘಾತದ ಬಗ್ಗೆ ಅರಿವಿದ್ದರೂ ಅಪರಿಚಿತ ವಾಹನ ಚಾಲಕ ತನ್ನ ವಾಹನ ನಿಲ್ಲಿಸಿಲ್ಲ. ರಕ್ತದ ಮೊಡವಿನಲ್ಲಿ ಬಿದ್ದಿದ್ದ ಕೃಷ್ಣ ಗೌಡರಿಗೆ ನೆರವಾಗಿಲ್ಲ. ಅಪಘಾತ ನಡೆದ ಬಗ್ಗೆ ಪೊಲೀಸರಿಗೆ ಸಹ ಹೇಳಿಲ್ಲ. ಹೀಗಾಗಿ ಕೃಷ್ಣ ಗೌಡ ಅಲ್ಲಿಯೇ ಸಾವನಪ್ಪಿದ್ದಾರೆ.

Advertisement. Scroll to continue reading.

ಅಪರಿಚಿತ ವಾಹನ ಹಿಂದಿನಿAದ ಬಂದು ಡಿಕ್ಕಿ ಹೊಡೆದಿರುವುದು ಗೊತ್ತಾಗಿದೆ. ಪರಿಣಾಮ ತಲೆಯ ಹಿಂದೆ ಭಾರೀ ಪ್ರಮಾಣದ ಗಾಯವಾಗಿ ಕೃಷ್ಣ ಗೌಡ ಸಾವನಪ್ಪಿದ್ದಾರೆ. ಕೃಷ್ಣ ಗೌಡರ ಬೈಕ್ ಸಹ ಜಖಂ ಆಗಿದೆ. ಡಿಕ್ಕಿ ಹೊಡೆದ ಆ ವಾಹನ ಯಾವುದು? ಎಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಅಣ್ಣನ ಸಾವಿನ ಬಗ್ಗೆ ಭರತ ಗೌಡ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಅಪಘಾತ: ಲುಕ್‌ಮ್ಯಾನ್’ಗೆ ಈ ದಿನ ಬ್ಯಾಡ್ ಲಕ್!

Next Post

ಪೊಲೀಸ್ ಪೆರೇಡ್ ಮೈದಾನದಲ್ಲಿ ಯೋಧರ ಸಾಹಸ!

Next Post
Soldiers' adventure at the police parade ground!

ಪೊಲೀಸ್ ಪೆರೇಡ್ ಮೈದಾನದಲ್ಲಿ ಯೋಧರ ಸಾಹಸ!

Uttara Kannada Rs 1000 crore for water project This government is committed to providing water to the people!

ಉತ್ತರ ಕನ್ನಡ | ನೀರಿನ ಯೋಜನೆಗೆ ಸಾವಿರ ಕೋಟಿ ರೂ: ಜನರಿಗೆ ನೀರು ಕುಡಿಸಲು ಬದ್ಧ ಈ ಸರ್ಕಾರ!

Uttara Kannada: Hail rain likely again in the next three hours!

ಉತ್ತರ ಕನ್ನಡ: ಮುಂದಿನ ಮೂರು ತಾಸಿನಲ್ಲಿ ಮತ್ತೆ ಆಲಿಕಲ್ಲು ಮಳೆ ಸಾಧ್ಯತೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.