6
  • Latest
Soldiers' adventure at the police parade ground!

ಪೊಲೀಸ್ ಪೆರೇಡ್ ಮೈದಾನದಲ್ಲಿ ಯೋಧರ ಸಾಹಸ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪೊಲೀಸ್ ಪೆರೇಡ್ ಮೈದಾನದಲ್ಲಿ ಯೋಧರ ಸಾಹಸ!

AchyutKumar by AchyutKumar
in ದೇಶ - ವಿದೇಶ
Soldiers' adventure at the police parade ground!

ಕೇಂದ್ರೀಯ ಕೈಗಾರಿಗೆ ಸುರಕ್ಷಾ ಪಡೆ (ಸಿಐಎಸ್‌ಎಫ್) ಸಂಸ್ಥಾಪನಾ ದಿನದ ಅಂಗವಾಗಿ ದೇಶದ ಕರಾವಳಿ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಸೈಕ್ಲೋಥಾನ್-2025 ಸೋಮವಾರ ಸಂಜೆಯೇ ಕಾರವಾರ ಪ್ರವೇಶಿಸಿದೆ. ಮಂಗಳವಾರ ಕಮಾಂಡೋ ಸಮವಸ್ತçದಲ್ಲಿದ್ದ ಯೋಧರು ತಮ್ಮ ಕಾರ್ಯಾಚರಣೆ ಕಾರ್ಯ ವಿಧಾನಗಳ ಬಗ್ಗೆ ವಿವರಿಸಿದರು.

ADVERTISEMENT

ಸಿಐಎಸ್‌ಎಫ್‌ನ ಮೈ ನವಿರೇಳಿಸುವ ಶೌರ್ಯದ ಪ್ರದರ್ಶನವು ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಗಮನಸೆಳೆಯಿತು. ತಾವು ಬಳಕೆ ಮಾಡುವ ಶಸ್ತ್ರಗಳನ್ನು ಯೋಧರು ಪರಿಚಯಿಸಿದರು. ವಿವಿಧ ರೀತಿಯಲ್ಲಿ ಗುಂಡು ಹಾರಿಸುವ ಮೂಲಕ ಕಾರ್ಯಾಚರಣೆಯ ಕೌಶಲ್ಯವನ್ನು ತೋರ್ಪಡಿಸಿದರು. ಬಳಿಕ ನಡೆದ ಕಾರ್ಯಾಚರಣೆಗಳಲ್ಲಿ ಬೆಂಕಿಯ ರಿಂಗ್‌ನಲ್ಲಿ ಹಾರಿದರು.

ರಕ್ಷಣೆ ಕಾರ್ಯಾಚರಣೆಗಳಲ್ಲಿ ಬಳಕೆಯಾಗುವ ಶ್ವಾನ ದಳದ ಪ್ರಾಮುಖ್ಯತೆ ತಿಳಿಸುವ, ಮಾದಕ ವಸ್ತುಗಳನ್ನು ಪತ್ತೆ ಮಾಡುವ ಶ್ವಾನಗಳ ಕಾರ್ಯಕ್ಷಮತೆಯನ್ನು ಮತ್ತು ಅವುಗಳ ಕ್ಷಮತೆಯ ಕೌಶಲ್ಯವನ್ನು ಪ್ರದರ್ಶಿಸಲಾಯಿತು. ಅಗ್ನಿಶಾಮಕ ವಾಹನದಿಂದ ಬೆಂಕಿ ಅನಾಹುತಗಳನ್ನು ನಿಗ್ರಹಿಸುವ ಅಣುಕು ಪ್ರದರ್ಶನ ಕೂಡ ನಡೆಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರ ತಂಡದಿoದ ಹಾಲಕ್ಕಿ ಸಮುದಾಯದ ಜಾನಪದ ನೃತ್ಯ ಹಾಗೂ ಯಕ್ಷಗಾನ ಪ್ರದರ್ಶನ ನಡೆಯಿತು.

Advertisement. Scroll to continue reading.
Advertisement. Scroll to continue reading.
Previous Post

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರನ ಬದುಕು ಅಂತ್ಯ!

Next Post

ಉತ್ತರ ಕನ್ನಡ | ನೀರಿನ ಯೋಜನೆಗೆ ಸಾವಿರ ಕೋಟಿ ರೂ: ಜನರಿಗೆ ನೀರು ಕುಡಿಸಲು ಬದ್ಧ ಈ ಸರ್ಕಾರ!

Next Post
Uttara Kannada Rs 1000 crore for water project This government is committed to providing water to the people!

ಉತ್ತರ ಕನ್ನಡ | ನೀರಿನ ಯೋಜನೆಗೆ ಸಾವಿರ ಕೋಟಿ ರೂ: ಜನರಿಗೆ ನೀರು ಕುಡಿಸಲು ಬದ್ಧ ಈ ಸರ್ಕಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ