6
  • Latest
Heartbreaking: A student who did not survive despite being taken to five hospitals!

ಮನಸ್ಸಿಗೆ ಬೇಸರ: ಐದು ಆಸ್ಪತ್ರೆ ತಿರುಗಿದರೂ ಬದುಕದ ವಿದ್ಯಾರ್ಥಿನಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನಸ್ಸಿಗೆ ಬೇಸರ: ಐದು ಆಸ್ಪತ್ರೆ ತಿರುಗಿದರೂ ಬದುಕದ ವಿದ್ಯಾರ್ಥಿನಿ!

AchyutKumar by AchyutKumar
in ಸ್ಥಳೀಯ
Heartbreaking: A student who did not survive despite being taken to five hospitals!

ಅಂಕೋಲಾದ ಕವಿತಾ ನಾಯ್ಕ ಇಲಿ ಪಾಷಣ ಸೇವಿಸಿ ಸಾವನಪ್ಪಿದ್ದಾರೆ. ಐದು ಆಸ್ಪತ್ರೆಯಲ್ಲಿ ಆರೈಕೆ ಮಾಡಿದರೂ ಪ್ರಯೋಜನವಾಗದೇ ಅವರು ಮಂಗಳವಾರ ಕೊನೆ ಉಸಿರೆಳೆದಿದ್ದಾರೆ.

ADVERTISEMENT

ಅಂಕೋಲಾದ ಹಟ್ಟಿಕೇರಿಯಲ್ಲಿ ಕವಿತಾ ನಾಯ್ಕ (19) ವಾಸವಾಗಿದ್ದರು. ಕಾಲೇಜಿಗೆ ಹೋಗಿ ಬರುತ್ತಿದ್ದ ಅವರು ಈಚೆಗೆ ಮಂಕಾಗಿದ್ದರು. ಮಾರ್ಚ 18ರ ಮಧ್ಯಾಹ್ನ ತೀರಾ ಬೇಸರದಲ್ಲಿದ್ದ ಕವಿತಾ ನಾಯ್ಕ ಮನೆಯಲ್ಲಿದ್ದ ಇಲಿ ಪಾಷಣವನ್ನು ಸೇವಿಸಿದ್ದರು.

ಅದಾದ ನಂತರ ಹೊಟ್ಟೆ ನೋವಿನಿಂದ ಬಳಲಿದ ಅವರನ್ನು ಅಂಕೋಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಕವಿತಾ ನಾಯ್ಕ ಅವರು ಅಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಾಂತಿ ಮಾಡಿದರು. ತೀವೃ ಅಸ್ವಸ್ಥಗೊಂಡ ಅವರನ್ನು ಮಾರ್ಚ 23ರಂದು ಮಂಗಳೂರಿನ ಕೆ ಎಸ್ ಹೆಗಡೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.

Advertisement. Scroll to continue reading.

ಅಲ್ಲಿಂದ ಎಜೆ ಆಸ್ಪತ್ರೆ, ವೆನ್ ಲಾಕ್ ಆಸ್ಪತ್ರೆಯಲ್ಲಿ ಸಹ ಚಿಕಿತ್ಸೆ ಕೊಡಿಸಲಾಯಿತು. ಕೊನೆಗೆ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಮಾರ್ಚ 25ರಂದು ಹಟ್ಟಿಕೇರಿಯ ದೇವೇಂದ್ರ ನಾಯ್ಕರ ಪುತ್ರಿ ಕವಿತಾ ನಾಯ್ಕ ಕೊನೆ ಉಸಿರೆಳೆದರು.

Advertisement. Scroll to continue reading.
Previous Post

ಉತ್ತರ ಕನ್ನಡ: ಮುಂದಿನ ಮೂರು ತಾಸಿನಲ್ಲಿ ಮತ್ತೆ ಆಲಿಕಲ್ಲು ಮಳೆ ಸಾಧ್ಯತೆ!

Next Post

ನೇಣಿಗೆ ಶರಣಾದ ಮೀಟರ್ ಮಂಜುನಾಥ!

Next Post
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ನೇಣಿಗೆ ಶರಣಾದ ಮೀಟರ್ ಮಂಜುನಾಥ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ