6
  • Latest
Heartbreaking: A student who did not survive despite being taken to five hospitals!

ಮನಸ್ಸಿಗೆ ಬೇಸರ: ಐದು ಆಸ್ಪತ್ರೆ ತಿರುಗಿದರೂ ಬದುಕದ ವಿದ್ಯಾರ್ಥಿನಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನಸ್ಸಿಗೆ ಬೇಸರ: ಐದು ಆಸ್ಪತ್ರೆ ತಿರುಗಿದರೂ ಬದುಕದ ವಿದ್ಯಾರ್ಥಿನಿ!

AchyutKumar by AchyutKumar
March 25, 2025
in ಸ್ಥಳೀಯ
Heartbreaking: A student who did not survive despite being taken to five hospitals!
advt advt advt
ADVERTISEMENT

ಅಂಕೋಲಾದ ಕವಿತಾ ನಾಯ್ಕ ಇಲಿ ಪಾಷಣ ಸೇವಿಸಿ ಸಾವನಪ್ಪಿದ್ದಾರೆ. ಐದು ಆಸ್ಪತ್ರೆಯಲ್ಲಿ ಆರೈಕೆ ಮಾಡಿದರೂ ಪ್ರಯೋಜನವಾಗದೇ ಅವರು ಮಂಗಳವಾರ ಕೊನೆ ಉಸಿರೆಳೆದಿದ್ದಾರೆ.

ಅಂಕೋಲಾದ ಹಟ್ಟಿಕೇರಿಯಲ್ಲಿ ಕವಿತಾ ನಾಯ್ಕ (19) ವಾಸವಾಗಿದ್ದರು. ಕಾಲೇಜಿಗೆ ಹೋಗಿ ಬರುತ್ತಿದ್ದ ಅವರು ಈಚೆಗೆ ಮಂಕಾಗಿದ್ದರು. ಮಾರ್ಚ 18ರ ಮಧ್ಯಾಹ್ನ ತೀರಾ ಬೇಸರದಲ್ಲಿದ್ದ ಕವಿತಾ ನಾಯ್ಕ ಮನೆಯಲ್ಲಿದ್ದ ಇಲಿ ಪಾಷಣವನ್ನು ಸೇವಿಸಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅದಾದ ನಂತರ ಹೊಟ್ಟೆ ನೋವಿನಿಂದ ಬಳಲಿದ ಅವರನ್ನು ಅಂಕೋಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಕವಿತಾ ನಾಯ್ಕ ಅವರು ಅಲ್ಲಿ ಸಾಕಷ್ಟು ಪ್ರಮಾಣದಲ್ಲಿ ವಾಂತಿ ಮಾಡಿದರು. ತೀವೃ ಅಸ್ವಸ್ಥಗೊಂಡ ಅವರನ್ನು ಮಾರ್ಚ 23ರಂದು ಮಂಗಳೂರಿನ ಕೆ ಎಸ್ ಹೆಗಡೆ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಲ್ಲಿಂದ ಎಜೆ ಆಸ್ಪತ್ರೆ, ವೆನ್ ಲಾಕ್ ಆಸ್ಪತ್ರೆಯಲ್ಲಿ ಸಹ ಚಿಕಿತ್ಸೆ ಕೊಡಿಸಲಾಯಿತು. ಕೊನೆಗೆ ಶ್ರೀನಿವಾಸ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಮಾರ್ಚ 25ರಂದು ಹಟ್ಟಿಕೇರಿಯ ದೇವೇಂದ್ರ ನಾಯ್ಕರ ಪುತ್ರಿ ಕವಿತಾ ನಾಯ್ಕ ಕೊನೆ ಉಸಿರೆಳೆದರು.

ShareSendTweetShare
ADVERTISEMENT
Previous Post

ಉತ್ತರ ಕನ್ನಡ: ಮುಂದಿನ ಮೂರು ತಾಸಿನಲ್ಲಿ ಮತ್ತೆ ಆಲಿಕಲ್ಲು ಮಳೆ ಸಾಧ್ಯತೆ!

Next Post

ನೇಣಿಗೆ ಶರಣಾದ ಮೀಟರ್ ಮಂಜುನಾಥ!

Next Post
ಆರೋಗ್ಯವಂತನಿಗೂ ವೃದ್ಧನಾದ ನೋವು: ಕೊರಗಿ ಕೊರಗಿ ಸಾವು!

ನೇಣಿಗೆ ಶರಣಾದ ಮೀಟರ್ ಮಂಜುನಾಥ!

Folklore in government college

ಸರ್ಕಾರಿ ಕಾಲೇಜಿನಲ್ಲಿ ಜಾನಪದ ಸೊಗಸು

Home Minister enters Gokarna after 25 years!

25 ವರ್ಷದ ನಂತರ ಗೋಕರ್ಣ ಪ್ರವೇಶಿಸಿದ ಗೃಹ ಸಚಿವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.