6
  • Latest
Home Minister enters Gokarna after 25 years!

25 ವರ್ಷದ ನಂತರ ಗೋಕರ್ಣ ಪ್ರವೇಶಿಸಿದ ಗೃಹ ಸಚಿವ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

25 ವರ್ಷದ ನಂತರ ಗೋಕರ್ಣ ಪ್ರವೇಶಿಸಿದ ಗೃಹ ಸಚಿವ!

AchyutKumar by AchyutKumar
in ರಾಜಕೀಯ
Home Minister enters Gokarna after 25 years!

ಪೂರ್ವ ನಿಗದಿತ ಕಾರ್ಯಕ್ರಮದಂತೆ ಬುಧವಾರ ಗೃಹ ಸಚಿವ ಜಿ ಪರಮೇಶ್ವರ್ ಅವರು ಗೋಕರ್ಣಕ್ಕೆ ಭೇಟಿ ನೀಡಿದ್ದಾರೆ. `ಆತ್ಮಲಿಂಗ ದರ್ಶನ ಎಲ್ಲರಿಗೂ ಸುಲಭವಾಗಿ ಸಿಗುವುದಿಲ್ಲ. ನನಗೆ ಆ ಭಾಗ್ಯ ಸಿಕ್ಕಿದ್ದು, ನಾಡಿನ ಒಳತಿಗಾಗಿ ಪ್ರಾರ್ಥಿಸಿದ್ದೇನೆ’ ಎಂದವರು ಹೇಳಿದ್ದಾರೆ.

ADVERTISEMENT

`ಗೋಕರ್ಣ ಅತ್ಯಂತ ಐತಿಹಾಸಿಕ ಕ್ಷೇತ್ರ. 25 ವರ್ಷಗಳ ಹಿಂದೆ ಒಮ್ಮೆ ಇಲ್ಲಿ ಬಂದಿದ್ದೆ. ಈಗಲೂ ಆತ್ಮಲಿಂಗ ದರ್ಶನ ಮಾಡಿ, ಒಳತು ಮಾಡು ಎಂದು ಬೇಡಿಕೊಂಡಿದ್ದೇನೆ’ ಎಂದರು. `ಇಲಾಖೆಯ ಕಾರ್ಯ ಚಟುವಟಿಕೆಗಳು ಹಾಗೂ ಕಾನೂನು ಸುವ್ಯವಸ್ಥೆಯ ವಿಚಾರ ಚರ್ಚೆ ಮಾಡಲು ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದೇನೆ. ಇಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಸಭೆ ನಡೆಸುವೆ’ ಎಂದವರು ಮಾಧ್ಯಮಗಳಿಗೆ ತಿಳಿಸಿದರು.

ದೇವಾಲಯದಲ್ಲಿ ಬೇಡ ರಾಜಕೀಯ ವಿಷಯ!
`ದೇವಾಲಯದ ಆವರಣದಲ್ಲಿ ರಾಜಕೀಯ ವಿಷಯಗಳ ಪ್ರಶ್ನೆ ಕೇಳಬೇಡಿ’ ಎಂದು ಮನವಿ ಮಾಡಿದರು. ಅದಾಗಿಯೂ ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆಬ್ಬಿಸಿದ ಹನಿಟ್ರಾಪ್ ಹಾಗೂ ಶಾಸಕರ ಅಮಾನತು ಕುರಿತು ಅವರು ಉತ್ತರಿಸಿದರು.

Advertisement. Scroll to continue reading.

`ಸದನ ನಡೆಸುವ ಸಭಾಧ್ಯಕ್ಷರಿಗೆ ಎಲ್ಲವೂ ಗೊತ್ತಿದೆ. ಅವರು ಶಾಸಕರ ಅಮಾನತು ಮಾಡಿದ್ದು, ಅವರ ನಿರ್ಣಯವನ್ನು ನಾವು ಪ್ರಶ್ನಿಸುವುದಿಲ್ಲ. ಸಭಾಧ್ಯಕ್ಷರ ನಿರ್ಣಯವನ್ನು ಗೌರವಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

Advertisement. Scroll to continue reading.

`ಹನಿಟ್ರಾಪ್ ವಿಷಯವಾಗಿ ರಾಜಣ್ಣ ಅವರು ದೂರು ನೀಡಿಲ್ಲ. ಅವರು ನನಗೆ ಮನವಿ ನೀಡಿದ್ದಾರೆ. `ಕಾನೂನಿನ ಪ್ರಕಾರ ಅವರು ನನಗೆ ಮನವಿ ನೀಡಬಹುದೇ ವಿನ: ದೂರು ನೀಡಲು ಬರುವುದಿಲ್ಲ. ದೂರು ನೀಡುವುದಾದರೆ ಪೊಲೀಸ್ ಠಾಣೆಗೆ ದೂರು ಕೊಡಬೇಕು. ಅವರು ಕೊಟ್ಟ ಮನವಿಯನ್ನು ಕಾನೂನಿನ ಚೌಕಟ್ಟಿನ ಅಡಿ ಪರಿಶೀಲಿಸುವೆ’ ಎಂದು ಹೇಳಿದರು.

Previous Post

ಬೇಸಿಗೆ ಶಿಬಿರ: ಇಲ್ಲಿ ಬಂದರೆ ಅಜ್ಜಿ ಮನೆಗೆ ಬಂದ ಅನುಭವ!

Next Post

ಮಾತು ಆಲಿಸದ ಹೃದಯ: ಮೌನಕ್ಕೆ ಶರಣಾದ ವಿಶ್ವಾಮಿತ್ರ

Next Post
A heart that does not listen to the mind: Vishwamitra surrenders to silence

ಮಾತು ಆಲಿಸದ ಹೃದಯ: ಮೌನಕ್ಕೆ ಶರಣಾದ ವಿಶ್ವಾಮಿತ್ರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ