6
  • Latest
Home Minister enters Gokarna after 25 years!

25 ವರ್ಷದ ನಂತರ ಗೋಕರ್ಣ ಪ್ರವೇಶಿಸಿದ ಗೃಹ ಸಚಿವ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

25 ವರ್ಷದ ನಂತರ ಗೋಕರ್ಣ ಪ್ರವೇಶಿಸಿದ ಗೃಹ ಸಚಿವ!

AchyutKumar by AchyutKumar
March 26, 2025
in ರಾಜಕೀಯ
Home Minister enters Gokarna after 25 years!
advt advt advt
ADVERTISEMENT

ಪೂರ್ವ ನಿಗದಿತ ಕಾರ್ಯಕ್ರಮದಂತೆ ಬುಧವಾರ ಗೃಹ ಸಚಿವ ಜಿ ಪರಮೇಶ್ವರ್ ಅವರು ಗೋಕರ್ಣಕ್ಕೆ ಭೇಟಿ ನೀಡಿದ್ದಾರೆ. `ಆತ್ಮಲಿಂಗ ದರ್ಶನ ಎಲ್ಲರಿಗೂ ಸುಲಭವಾಗಿ ಸಿಗುವುದಿಲ್ಲ. ನನಗೆ ಆ ಭಾಗ್ಯ ಸಿಕ್ಕಿದ್ದು, ನಾಡಿನ ಒಳತಿಗಾಗಿ ಪ್ರಾರ್ಥಿಸಿದ್ದೇನೆ’ ಎಂದವರು ಹೇಳಿದ್ದಾರೆ.

`ಗೋಕರ್ಣ ಅತ್ಯಂತ ಐತಿಹಾಸಿಕ ಕ್ಷೇತ್ರ. 25 ವರ್ಷಗಳ ಹಿಂದೆ ಒಮ್ಮೆ ಇಲ್ಲಿ ಬಂದಿದ್ದೆ. ಈಗಲೂ ಆತ್ಮಲಿಂಗ ದರ್ಶನ ಮಾಡಿ, ಒಳತು ಮಾಡು ಎಂದು ಬೇಡಿಕೊಂಡಿದ್ದೇನೆ’ ಎಂದರು. `ಇಲಾಖೆಯ ಕಾರ್ಯ ಚಟುವಟಿಕೆಗಳು ಹಾಗೂ ಕಾನೂನು ಸುವ್ಯವಸ್ಥೆಯ ವಿಚಾರ ಚರ್ಚೆ ಮಾಡಲು ಉತ್ತರ ಕನ್ನಡ ಜಿಲ್ಲೆಗೆ ಬಂದಿದ್ದೇನೆ. ಇಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುವ ಸಭೆ ನಡೆಸುವೆ’ ಎಂದವರು ಮಾಧ್ಯಮಗಳಿಗೆ ತಿಳಿಸಿದರು.

ADVERTISEMENT
ADVERTISEMENT

ದೇವಾಲಯದಲ್ಲಿ ಬೇಡ ರಾಜಕೀಯ ವಿಷಯ!
`ದೇವಾಲಯದ ಆವರಣದಲ್ಲಿ ರಾಜಕೀಯ ವಿಷಯಗಳ ಪ್ರಶ್ನೆ ಕೇಳಬೇಡಿ’ ಎಂದು ಮನವಿ ಮಾಡಿದರು. ಅದಾಗಿಯೂ ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆಬ್ಬಿಸಿದ ಹನಿಟ್ರಾಪ್ ಹಾಗೂ ಶಾಸಕರ ಅಮಾನತು ಕುರಿತು ಅವರು ಉತ್ತರಿಸಿದರು.

Advertisement. Scroll to continue reading.
Advertisement. Scroll to continue reading.

`ಸದನ ನಡೆಸುವ ಸಭಾಧ್ಯಕ್ಷರಿಗೆ ಎಲ್ಲವೂ ಗೊತ್ತಿದೆ. ಅವರು ಶಾಸಕರ ಅಮಾನತು ಮಾಡಿದ್ದು, ಅವರ ನಿರ್ಣಯವನ್ನು ನಾವು ಪ್ರಶ್ನಿಸುವುದಿಲ್ಲ. ಸಭಾಧ್ಯಕ್ಷರ ನಿರ್ಣಯವನ್ನು ಗೌರವಿಸುತ್ತೇವೆ’ ಎಂದು ಪ್ರತಿಕ್ರಿಯಿಸಿದರು.

`ಹನಿಟ್ರಾಪ್ ವಿಷಯವಾಗಿ ರಾಜಣ್ಣ ಅವರು ದೂರು ನೀಡಿಲ್ಲ. ಅವರು ನನಗೆ ಮನವಿ ನೀಡಿದ್ದಾರೆ. `ಕಾನೂನಿನ ಪ್ರಕಾರ ಅವರು ನನಗೆ ಮನವಿ ನೀಡಬಹುದೇ ವಿನ: ದೂರು ನೀಡಲು ಬರುವುದಿಲ್ಲ. ದೂರು ನೀಡುವುದಾದರೆ ಪೊಲೀಸ್ ಠಾಣೆಗೆ ದೂರು ಕೊಡಬೇಕು. ಅವರು ಕೊಟ್ಟ ಮನವಿಯನ್ನು ಕಾನೂನಿನ ಚೌಕಟ್ಟಿನ ಅಡಿ ಪರಿಶೀಲಿಸುವೆ’ ಎಂದು ಹೇಳಿದರು.

ShareSendTweetShare
ADVERTISEMENT
Previous Post

ಸರ್ಕಾರಿ ಕಾಲೇಜಿನಲ್ಲಿ ಜಾನಪದ ಸೊಗಸು

Next Post

ಮಾತು ಆಲಿಸದ ಹೃದಯ: ಮೌನಕ್ಕೆ ಶರಣಾದ ವಿಶ್ವಾಮಿತ್ರ

Next Post
A heart that does not listen to the mind: Vishwamitra surrenders to silence

ಮಾತು ಆಲಿಸದ ಹೃದಯ: ಮೌನಕ್ಕೆ ಶರಣಾದ ವಿಶ್ವಾಮಿತ್ರ

CBSE Student commits suicide due to fear of results!

CBSE: ಫಲಿತಾಂಶಕ್ಕೆ ಹೆದರಿ ಪ್ರಾಣಬಿಟ್ಟ ವಿದ್ಯಾರ್ಥಿ!

BJP issues notice to Congress-leaning MLA Hebbar says he has not committed any crime!

ಕಾಂಗ್ರೆಸ್ ಒಲವಿನ ಶಾಸಕನಿಗೆ ಬಿಜೆಪಿ ನೋಟಿಸು: ಅಪರಾಧ ಮಾಡಿಲ್ಲ ಎಂದ ಹೆಬ್ಬಾರ್!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.