6
  • Latest
CBSE Student commits suicide due to fear of results!

CBSE: ಫಲಿತಾಂಶಕ್ಕೆ ಹೆದರಿ ಪ್ರಾಣಬಿಟ್ಟ ವಿದ್ಯಾರ್ಥಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

CBSE: ಫಲಿತಾಂಶಕ್ಕೆ ಹೆದರಿ ಪ್ರಾಣಬಿಟ್ಟ ವಿದ್ಯಾರ್ಥಿ!

AchyutKumar by AchyutKumar
in ಸ್ಥಳೀಯ
CBSE Student commits suicide due to fear of results!

SSLC ಪರೀಕ್ಷೆ ಎದುರಿಸಿದ್ದ ಮುಂಡಗೋಡಿನ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪರೀಕ್ಷೆ ಹಾಗೂ ಪರೀಕ್ಷಾ ಫಲಿತಾಂಶದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಖಾಸಗಿ ವಿದ್ಯಾಸಂಸ್ಥೆಯೊOದರಲ್ಲಿ ಅರ್ಹನ್ ಬಾಹುಬಲಿ ಚಿವಟೆ (16) ಸಿಬಿಎಸ್‌ಸಿ ಆಧಾರಿತ ಶಿಕ್ಷಣ ಕಲಿಯುತ್ತಿದ್ದರು. ಕಳೆದ ವಾರ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದರು. ಪರೀಕ್ಷೆ ವೇಳೆಯಲ್ಲಿಯೂ ಅರ್ಹನ್ ಚಿವಟೆ ಸಾಕಷ್ಟು ಆತಂಕದಲ್ಲಿದ್ದು, ಜೊತೆಗಾರರು ಅವರಿಗೆ ಧೈರ್ಯ ಹೇಳಿದ್ದರು.

ಸಿಬಿಎಸ್‌ಸಿ ಆಧಾರಿತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ ಎಂಬ ಆತಂಕ ಅರ್ಹನ್ ಅವರನ್ನು ಕಾಡುತ್ತಿತ್ತು. ಫಲಿತಾಂಶದ ಬಗ್ಗೆ ಸಾಕಷ್ಟು ತಲೆಕೆಡಿಸಿಕೊಂಡಿದ್ದ ಅರ್ಹನ್ ಅದೇ ಚಿಂತೆಯಲ್ಲಿ ಬುಧವಾರ ಬೆಳಗ್ಗೆ ನೇಣಿಗೆ ಶರಣಾದರು. ಶರಣ್ ಕೋಣೆಯಲ್ಲಿ ನೇಣು ಬಿಗಿದುಕೊಂಡಿದನ್ನು ನೋಡಿದ ಅವರ ಪಾಲಕರು ತಕ್ಷಣ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಪ್ರಯೋಜನವಾಗಲಿಲ್ಲ.

Advertisement. Scroll to continue reading.

ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಲಕರು ಹಾಗೂ ಸ್ನೇಹಿತರು ಅರ್ಹನ್ ನೆನೆದು ಕಣ್ಣೀರಾಗಿದ್ದಾರೆ.

Advertisement. Scroll to continue reading.
Previous Post

ಮಾತು ಆಲಿಸದ ಹೃದಯ: ಮೌನಕ್ಕೆ ಶರಣಾದ ವಿಶ್ವಾಮಿತ್ರ

Next Post

ಕಾಂಗ್ರೆಸ್ ಒಲವಿನ ಶಾಸಕನಿಗೆ ಬಿಜೆಪಿ ನೋಟಿಸು: ಅಪರಾಧ ಮಾಡಿಲ್ಲ ಎಂದ ಹೆಬ್ಬಾರ್!

Next Post
BJP issues notice to Congress-leaning MLA Hebbar says he has not committed any crime!

ಕಾಂಗ್ರೆಸ್ ಒಲವಿನ ಶಾಸಕನಿಗೆ ಬಿಜೆಪಿ ನೋಟಿಸು: ಅಪರಾಧ ಮಾಡಿಲ್ಲ ಎಂದ ಹೆಬ್ಬಾರ್!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ